ಮುಂದಿನ ಐದು ದಿವಸ ಭಾರೀ ಮಳೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ !
ಬೆಂಗಳೂರು : ನೈಋತ್ಯ ಮಾನ್ಸೂನ್ ಪ್ರಾರಂಭದ ಹೊತ್ತಿನಲ್ಲಿ ಕರ್ನಾಟಕದ ಹವಾಮಾನ ವರದಿಯಲ್ಲಿ ಮುಂದಿನ ಐದು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪೂರ್ವ ಅರಬ್ಬಿ ಸಮುದ್ರದ ಗೋವಾ ಹಾಗೂ ಕೊಂಕಣ ಕರಾವಳಿ ಸಮೀಪದಲ್ಲಿ ವಾಯುಭಾರ ಕುಸಿತದ ಪ್ರಭಾವ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಸಮುದ್ರ ಮೇಲ್ಮೈಯಿಂದ 5.8 ಕಿಲೋಮೀಟರ್ ಎತ್ತರದವರೆಗೆ ಚಂಡಮಾರುತದ ಪ್ರಸರಣವೂ ಇದೆ. ಈ ಹವಾಮಾನ ವೈಪರಿತ್ಯ ಉತ್ತರಕ್ಕೆ ಚಲಿಸುವ ಸಂಭವವಿದ್ದು, ಇದರ ಪರಿಣಾಮವಾಗಿ ಕರ್ನಾಟಕದ ಎಲ್ಲ […]
ಮುಂದಿನ ಐದು ದಿವಸ ಭಾರೀ ಮಳೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ! Read More »