May 2025

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,ಸುಳ್ಯ ನೂತನ ಕಟ್ಟಡ, ಸಂಸ್ಕರಣಾ ಘಟಕ ಹಾಗೂ ಜೇನು ಚಾಕಲೇಟ್ ಲೋಕಾರ್ಪಣೆ

ಸುಳ್ಯ, ಮೇ ೨೩: ರಾಜ್ಯ ಸರಕಾರದಿಂದ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಸುಳ್ಯದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಚಾಕಲೇಟ್‌ನ ಲೋಕಾರ್ಪಣೆ ಸಮಾರಂಭ ನಡೆಯಿತು.ಭಾರತ ಸರಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಇವತ್ತು ನಾವೆಲ್ಲರೂ ಕೃಷಿಯನ್ನು ಅಲಂಭಿತರಾಗಿರುವವರು. ಇವತ್ತಿಗೂ ಕೂಡ ದೇಶದಲ್ಲಿ ಅತೀ ಹೆಚ್ಚು ಉದ್ಯೋಗ […]

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,ಸುಳ್ಯ ನೂತನ ಕಟ್ಟಡ, ಸಂಸ್ಕರಣಾ ಘಟಕ ಹಾಗೂ ಜೇನು ಚಾಕಲೇಟ್ ಲೋಕಾರ್ಪಣೆ Read More »

ಸಹೋದರನ ಮಗನ ಅಂತ್ಯ ಸಂಸ್ಕಾರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುತ್ತಿದ್ದಾಗ ಹ್ರದಯಘಾತದಿಂದ ವ್ಯಕ್ತಿ ಸಾವು

ಕೊಡಗಿನ ಮಾದಾಪುರ ಗ್ರಾಮದಲ್ಲಿ ತನ್ನ ತಮ್ಮನ ಮಗ ಸಾವಿಗೀಡಾದ ಹಿನ್ನಲೆಯಲ್ಲಿ ಅಲ್ಲಿಗೆ ಹೋಗಿ ಊರಿಗೆ ಮರಳುತ್ತಿದ್ದ ವೃದ್ದ ವ್ಯಕ್ತಿ ಕಲ್ಲು ಗುಂಡಿಯಲ್ಲಿ ಹೃದಯಾಘಾತವಾಗಿ ಕಲ್ಲುಗುಂಡಿ ಲ್ಯಾಬಿಗೆ ಕರೆದೊಯ್ಯುತ್ತಿದ್ದ ವೇಳೆ ಅವರು ನಿಧನರಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮೃತರು ಇಬ್ರಾಹಿಂ (90 ) ಎಂದು ಗುರುತಿಸಲಾಗಿದೆ.ಮೂಲತ: ಕೊಡಗಿನ ಮಾದಾಪುರ ನಿವಾಸಿ. ಆದರೆ ಕಳೆದ ಅನೇಕ ವರ್ಷಗಳಿಂದ ವಿಟ್ಲದಲ್ಲಿ ವಾಸಿಸು ತಿದ್ದರು.ಅವರ ತಮ್ಮನ ಮಗ ಅನಾರೋಗ್ಯದಿಂದ ನಿಧನರಾಗಿದ್ದು ಮಾದಾಪುರದಲ್ಲಿ ಅಂತಿಮ ಸಂಸ್ಕಾರ ಮುಗಿಸಿ ಅವರ ಓರ್ವ ಪುತ್ರ ಅರಂತೋಡಿನಲ್ಲಿರುವ ಹಸೈನಾರ್

ಸಹೋದರನ ಮಗನ ಅಂತ್ಯ ಸಂಸ್ಕಾರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುತ್ತಿದ್ದಾಗ ಹ್ರದಯಘಾತದಿಂದ ವ್ಯಕ್ತಿ ಸಾವು Read More »

ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು ಆನೇಕಲ್ ತಾಲೂಕಿನ ಹಳೆ ಚಂದಾಪುರದ ಬಳಿ ನೀಲಿ ಬಣ್ಣದ ಸೂಟ್ ಕೇಸ್‌ನಲ್ಲಿ ಯುವತಿಯ ಶವ ಪತ್ತೆಯಾಗಿದೆ.ಹೊಸೂರು- ಬೆಂಗಳೂರು ಹೈವೇಗೆ ಹೊಂದಿಕೊಂಡಿರುವ ರೈಲ್ವೇ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ.ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ತುಂಬಲಾಗಿದೆ.

ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ Read More »

ಸುಳ್ಯ: ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಸಮರೋಪ,ಸಂಸ್ಕಾರದಿಂದ ನೆಮ್ಮದಿ: ಸುಬ್ರಹ್ಮಣ್ಯ ಶ್ರೀ

ಸುಳ್ಯ : ದೊಡ್ಡ ಮನೆ, ಹೈ-ಫೈ ಜೀವನ ಇರಬಹುದು ಆದರೆ ಅಂತಹ ಜೀವನ ಸಂಸ್ಕೃತಿಯಲ್ಲಿ ನೆಮ್ಮದಿ, ಪ್ರೀತಿ ಇರುವುದಿಲ್ಲ. ನೆಮ್ಮದಿ, ಸಂಸ್ಕೃತಿಯ ಜೀವನ ಇರುವುದು ಧರ್ಮ, ಸಂಸ್ಕಾರ ಕಾಪಾಡಿಕೊಂಡಿರುವ ಕುಟುಂಬದಲ್ಲಿ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.ಅವರು ಸುಳ್ಯ ಶಿವಕೃಪಾ ಕಲಾಮಂದಿರದಲ್ಲಿ ಸುಳ್ಯ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.ನಿವೃತ್ತ ಅಧ್ಯಾಪಕ ರಾಮಕೃಷ್ಣ

ಸುಳ್ಯ: ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಸಮರೋಪ,ಸಂಸ್ಕಾರದಿಂದ ನೆಮ್ಮದಿ: ಸುಬ್ರಹ್ಮಣ್ಯ ಶ್ರೀ Read More »

ಕುಕ್ಕೆ ದೇವಳದ ನೂತನ ವ್ಯವಸ್ಥಾಪನಾ ಅಧ್ಯಕ್ಷರಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾದ ಹರೀಶ್ ಇಂಜಾಡಿ ಮತ್ತು ಸದಸ್ಯರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಯ ಅಧ್ಯಕ್ಷರಾದ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ, ನಿರ್ದೇಶಕರಾದ ಸುರೇಶ ಎಂ. ಹೆಚ್. ಮತ್ತು ಬೆಳ್ಯಪ್ಪ ಗೌಡ ಬಳ್ಳಡ್ಕ ಮೇ 21ರಂದು ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯಲ್ಲಿ ಹೂ ಗುಚ್ಚ ನೀಡಿ ಗೌರವಿಸಲಾಯಿತು.

ಕುಕ್ಕೆ ದೇವಳದ ನೂತನ ವ್ಯವಸ್ಥಾಪನಾ ಅಧ್ಯಕ್ಷರಿಗೆ ಸನ್ಮಾನ Read More »

ಆರಂತೋಡು : ಗ್ರಾಮ ಪಂಚಾಯತ್ ನ ಎನ್. ಆರ್. ಎಲ್. ಎಂ ನೂತನ ಕಟ್ಟಡಕ್ಕೆ ಸುಳ್ಯ ಶಾಸಕರಿಂದ ಗುದ್ದಲಿ ಪೂಜೆ

ಅರಂತೋಡು, ಮೇ .21 : ಆರಂತೋಡು ಗ್ರಾಮ ಪಂಚಾಯತ್ ನ ಎನ್.ಆರ್. ಎಲ್. ಎಂ. ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಕುl ಭಾಗಿರಥಿ ಮುರುಳ್ಯ ರವರು ನೆರವೇಸಿದರು.ಅವರು ಮಾತನಾಡಿ ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣಕ್ಕೆ ಅವಶ್ಯಕತೆ ಇರುವ ಪಾಕ ಶಾಲೆ ನಿರ್ಮಾಣಕ್ಕೆ ರೂ 5ಲಕ್ಷ ಅನುದಾನದ ಭರವಸೆ ಯೊಂದಿಗೆ ಆರಂತೋಡು ಗ್ರಾಮಕ್ಕೆ ಬಿಡುಗಡೆಯಾದ ಅನುದಾನಗಳ ಮಾಹಿತಿ ನೀಡಿದರು. ಅರಮನೆಗಯಾದ ಬಳಿ ಬಲ್ನಾಡ್ ಹೊಳೆಗೆ ಸೇತುವೆ ನಿರ್ಮಾಣಕ್ಕೆ 1.75ಕೋಟಿ

ಆರಂತೋಡು : ಗ್ರಾಮ ಪಂಚಾಯತ್ ನ ಎನ್. ಆರ್. ಎಲ್. ಎಂ ನೂತನ ಕಟ್ಟಡಕ್ಕೆ ಸುಳ್ಯ ಶಾಸಕರಿಂದ ಗುದ್ದಲಿ ಪೂಜೆ Read More »

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 5 ಕಾರುಗಳಲ್ಲಿ ಆಗಮಿಸಿದ್ದು, ಕಾಲೇಜಿನ​​ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ Read More »

ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವು

ಸ್ಕಾರ್ಪಿಯೋ ಕಂಟೇನರ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ಳಂಬೆಳಗ್ಗೆ ನಡೆದಿದೆ.ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಭೀಕರ ಅಪಘಾತ ನಡೆದಿದೆ.ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್ನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟವರು ಎಂದು ತಿಳಿದು ಬಂದಿದೆ. ಹಲವರು ಗಾಯಗೊಂಡಿದ್ದಾರೆ.

ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಐವರು ಸಾವು Read More »

ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ

ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದೆ.ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಆರೋಪಿಗಳ ಪೈಕಿ ಒಬ್ಬನ ಹೆಸರಿನಲ್ಲಿ ರೆಸಾರ್ಟ್ ರೂಮ್ ಬುಕ್ ಮಾಡಲಾಗಿತ್ತು. ಬಾಲಕಿಯ ಸ್ನೇಹಿತ ಆಕೆಯನ್ನು ರೂಮ್ ಗೆ ಕರೆತಂದಿದ್ದ. ಬಳಿಕ ಮೂವರು ಸೇರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.ಮನೆಗೆ ವಾಪಸ್ ಬಂದ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ತೀವ್ರ ಹೊಟ್ಟೆ ನೋವು ಎಂದಿದ್ದ

ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರಿಂದ ಸಾಮೂಹಿಕ ಅತ್ಯಾಚಾರ Read More »

ಹುಟ್ಟೂರಿಗೆ ತಲುಪಿದ ಏರೋಸ್ಪೇಸ್ ಇಂಜಿನಿಯರ್ ಆಕಾಂಕ್ಷ ಎಸ್ ನಾಯರ್ ಶವ

ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯ‌ರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಅವರ ಶವ ಹುಟ್ಟೂರಿಗೆ ತಲುಪಿದೆ.ಪಂಜಾಬ್ ನಲ್ಲಿ ಕಾಲೇಜ್ ಕಟ್ಟಡದಿಂದ ಮೇ.17 ರಂದು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಆಕಾಂಕ್ಷ ಮೃತದೇಹ ಮೇ.21 ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್‌ ಮೂಲಕ ಧರ್ಮಸ್ಥಳದ ಬೊಳಿಯಾರ್ ಗೆ ತೆಗೆದುಕೊಂಡು ಬಂದಿದ್ದಾರೆ.

ಹುಟ್ಟೂರಿಗೆ ತಲುಪಿದ ಏರೋಸ್ಪೇಸ್ ಇಂಜಿನಿಯರ್ ಆಕಾಂಕ್ಷ ಎಸ್ ನಾಯರ್ ಶವ Read More »

error: Content is protected !!
Scroll to Top