ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,ಸುಳ್ಯ ನೂತನ ಕಟ್ಟಡ, ಸಂಸ್ಕರಣಾ ಘಟಕ ಹಾಗೂ ಜೇನು ಚಾಕಲೇಟ್ ಲೋಕಾರ್ಪಣೆ
ಸುಳ್ಯ, ಮೇ ೨೩: ರಾಜ್ಯ ಸರಕಾರದಿಂದ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಸುಳ್ಯದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಚಾಕಲೇಟ್ನ ಲೋಕಾರ್ಪಣೆ ಸಮಾರಂಭ ನಡೆಯಿತು.ಭಾರತ ಸರಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಇವತ್ತು ನಾವೆಲ್ಲರೂ ಕೃಷಿಯನ್ನು ಅಲಂಭಿತರಾಗಿರುವವರು. ಇವತ್ತಿಗೂ ಕೂಡ ದೇಶದಲ್ಲಿ ಅತೀ ಹೆಚ್ಚು ಉದ್ಯೋಗ […]