ಕುಕ್ಕೆ ದೇವಳಕ್ಕೆ ಡಾ.ಕೆ.ವಿ ರೇಣುಕಾಪ್ರಸಾದ್ ಅವರಿಂದ ಬೆಳ್ಳಿ ರಥ ಕೊಡುಗೆ ಹಿನ್ನಲೆ ಜೂ.14ಕ್ಕೆ ವೀಳ್ಯ ನೀಡುವ ಕಾರ್ಯಕ್ರಮ

ದಕ್ಷಿಣ ಭಾರತ ಪ್ರಸಿದ್ದ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ದೇವಳಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಬೆಳ್ಳಿ ರಥ ನೀಡಲಿದ್ದು ಅದರ ಹಿನ್ನೆಲೆಯಲ್ಲಿ ರಥ ನಿರ್ಮಾಣಕ್ಕೆ ವೀಳ್ಯ ಕಾರ್ಯಕ್ರಮ ಜೂನ್ 14 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ,ಮಾಜಿ ಸ್ಪೀಕ‌ರ್ ಕೆ.ಜಿ
ಬೋಪಯ್ಯ,ರಥಶಿಲ್ಪಿ ರಾಜಗೋಪಾಲ ಅಚಾರ್,ಮಾಜಿ ಸಚಿವ ರಮಾನಾಥ ರೈ,ಶಾಸಕಿ ಭಾಗೀರಥಿ ಮುರುಳ್ಯ,ಅಶೋಕ್ ಕುಮಾರ್ ರೈ, ವ್ಯವಸ್ಥಾಪನ ಸಮಿತಿ ಸದಸ್ಯರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top