ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 272ರಲ್ಲಿ ಸುಳ್ಯದ ಓಡಾಬೈ ನಲ್ಲಿ ಜೂ.14 ರಂದು ಮುಂಜಾನೆ ಕೆ ಎಸ್ ಆರ್ ಟಿ ಸಿ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.
ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಹಾಗೂ ಸುಳ್ಯ ದಿಂದ ಪೈಚಾರ್ ಕಡೆಗೆ ಹೋಗುತ್ತಿದ್ದ ಟಿಪ್ಪರ್ ನಡುವೆ ಈ ಅಪಘಾತ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುಳ್ಯ : ಬಸ್ಸು ಟಿಪ್ಪರ್ ಅಪಘಾತ
