ಸುಳ್ಯದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸುಳ್ಯದಲ್ಲಿ ಜೂ.18ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದರು.
ಸುಳ್ಯ ತಾಲೂಕು ಪಂಚಾಯತ್ ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗದಲ್ಲಿ ನೂತನವ ಕಚೇರಿ ಕಟ್ಟಡ ಉದ್ಘಾಟನೆಯನ್ನು ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದರು. ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಪುತ್ತೂರು ಸಹಾಯಕ ಕಮೀಷನ‌ರ್ ಸ್ಟೆಲ್ಲಾ ವರ್ಗೀಸ್, ಡಿಸಿಎಫ್ ಅಂಥೋನಿ ಮರಿಯಪ್ಪ, ತಹಶೀಲ್ದಾ‌ರ್ ಮಂಜುಳಾ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಮುಖಂಡರಾದ ಹರೀಶ್ ಕುಮಾರ್.ಕೆ, ಧನಂಜಯ ಅಡ್ಡಂಗಾಯ, ಟಿ.ಎಂ.ಶಹೀದ್ ತೆಕ್ಕಿಲ್, ಜಿ.ಕೃಷ್ಣಪ್ಪ, ಪಿ.ಸಿ.ಜಯರಾಮ, ರಾಧಾಕೃಷ್ಣ ಬೊಳ್ಳೂರು, ನಿತ್ಯಾನಂದ ಮುಂಡೋಡಿ, ಪಿ.ಎಸ್‌.ಗಂಗಾಧರ, ಗೀತಾ ಕೋಲ್ಟಾರ್‌, ಸರಸ್ವತಿ ಕಾಮತ್, ಇಕಾಲ್ ಎಲಿಮಲೆ,
ಇಕ್ವಾಲ್ ಎಲಿಮಲೆ, ಸೋಮಶೇಖರ ಕೊಯಿಂಗಾಜೆ, ಜಿ.ಕೆ.ಹಮೀದ್, ರಹೀಂ ಬೀಜದಕಟ್ಟೆ, ರಾಜು ಪಂಡಿತ್, ಭವಾನಿ ಶಂಕರ್ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ ಇತರರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top