June 2025

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ 2ನೇ ವಾರ್ಷಿಕ ಮಹಾಸಭೆ ರೂ. 19.22 ಕೋಟಿ ವ್ಯವಹಾರ, 1.28 ಲಕ್ಷ ನಿವ್ವಳ ಲಾಭ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ 2ನೇ ವರ್ಷದ ವಾರ್ಷಿಕ ಸಭೆಯು ಜೂ. 08ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ದನ ದೋಳ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು 2023ನೇ ಸಾಲಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25ನೇ ಸಾಲು ಸಹಕಾರಿಗೆ ಆರ್ಥಿಕವಾಗಿ ವ್ಯವಹಾರ ಮಾಡಲು ಪೂರ್ಣವಾಗಿ ದೊರಕಿದ ಪ್ರಥಮ ವರ್ಷವಾಗಿದ್ದು ಈ ಅವಧಿಯಲ್ಲಿ ಸಂಘವು ಸದಸ್ಯರ ಸಹಕಾರದೊಂದಿಗೆ ಒಟ್ಟು ರೂ. 19,22,00,192.00 ಕೋಟಿ ವ್ಯವಹಾರ […]

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ 2ನೇ ವಾರ್ಷಿಕ ಮಹಾಸಭೆ ರೂ. 19.22 ಕೋಟಿ ವ್ಯವಹಾರ, 1.28 ಲಕ್ಷ ನಿವ್ವಳ ಲಾಭ Read More »

ನೀರಲ್ಲಿ ಮುಳುಗಿ ಯುವಕ ಸಾವು

ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಕಡಬದ ಇಂಚ್ಲಪಾಡಿ ಸೇತುವೆ ಬಳಿ ಇಂದು ನಡೆದಿದೆ.ಇಂಚಪಾಡಿ ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ ಚೇತನ್ ಶೆಟ್ಟಿ (21) ಮೃತ ಯುವಕ.ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿರುವ ಚೇತನ್ ಇದು ರಜೆ ಹಿನ್ನೆಲೆ ಮನೆಯಲ್ಲಿದ್ದರು. ಇಂದು ಬೆಳಿಗ್ಗೆ ಗೆಳೆಯರೊಂದಿಗೆ ಕ್ರಿಕೆಟ್ ಆಡಲು ಹೋದ ಚೇತನ್ ಮಧ್ಯಾಹ್ನ ಇಚ್ಚಂಪಾಡಿ ಸೇತುವೆ ಬಳಿ ಗುಂಡ್ಯ ಹೊಳೆಗೆ ಸ್ನಾನಕ್ಕೆಂದು ಹೋಗಿದ್ದಾರೆ.ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಲ್ಲಿ ಮುಳುಗಿ ಯುವಕ ಸಾವು Read More »

ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಎನ್.ಐ.ಎಗೆ

ಮಂಗಳೂರು: ದ.ಕ ಜಿಲ್ಲೆಯ ಹಿಂದು ಕಾರ್ಯಕರ್ತ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ. ಬಿಜೆಪಿ, ಹಿಂದೂ ಪರ ಸಂಘಟನೆಗಳು, ಸೇರಿ ಪ್ರಕರಣವನ್ನು ಎನ್ ಐಎಗೆ ವಹಿಸಲು ಒತ್ತಾಯಿಸಿದ್ದವು. ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು. ಮೇ1(ಗುರುವಾರ) ರಾತ್ರಿ ಬಟ್ಟೆಯಲ್ಲಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹ*ತ್ಯೆ ಮಾಡಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು 12 ಮಂದಿ

ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಎನ್.ಐ.ಎಗೆ Read More »

ಮಂಗಳೂರು: ದ.ಕ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ. ಬಿಜೆಪಿ, ಹಿಂದೂ ಪರ ಸಂಘಟನೆಗಳು, ಸೇರಿ ಪ್ರಕರಣವನ್ನು ಎನ್ ಐಎಗೆ ವಹಿಸಲು ಒತ್ತಾಯಿಸಿದ್ದವು. ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು. ಮೇ1(ಗುರುವಾರ) ರಾತ್ರಿ ಬಟ್ಟೆಯಲ್ಲಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹ*ತ್ಯೆ ಮಾಡಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು 12 ಮಂದಿ ಆರೋಪಿಗಳನ್ನು ಈಗಾಗಲೇ

Read More »

ಖ್ಯಾತ ಯಕ್ಷಗಾನ ಕಲಾವಿದ ನಿಧನ

ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿ ಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ತು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು.ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ

ಖ್ಯಾತ ಯಕ್ಷಗಾನ ಕಲಾವಿದ ನಿಧನ Read More »

ಅಭಿಮಾನ ಒಳ್ಳೆಯದೇ.,ಅಂಧಾಭಿಮಾನ ಜೀವಕ್ಕೇ ಮಾರಕ

ಐಪಿಎಲ್‌ನಲ್ಲಿ ಬರೋಬ್ಬರಿ 18 ವರ್ಷಗಳ ಬಳಿಕ ಆರ್‌ಸಿಬಿ ಕಪ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ಇದು ಎಲ್ಲಿಯವರೆಗೆ ಎಂದರೆ ತಾಯಿಯೊಬ್ಬಳು ಒಂಬತ್ತು ತಿಂಗಳುಗಳ ಕಾಲ ಉದರದೊಳಗೆ ಹೊತ್ತುಕೊಂಡು ಪೋಷಿಸಿದ, ತಂದೆಯೊಬ್ಬ ತನ್ನ ಯೌವನವನ್ನೆಲ್ಲಾ ಸವೆಸಿ ಎರಡು ದಶಕಗಳಷ್ಟು ಕಾಲ ಸಾಕಿದ, ಹೆತ್ತವರಿಬ್ಬರೂ ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿದ ಜೀವವನ್ನು ಕ್ಷಣ ಮಾತ್ರದಲ್ಲಿ ಕಳೆದುಕೊಳ್ಳುವಷ್ಟು, ಉಸಿರನ್ನೇ ಚೆಲ್ಲಿ ಬಿಡುವಷ್ಟು…ಜನ ಮರುಳೋ, ಜಾತ್ರೆ ಮರುಳೋ ಗೊತ್ತಿಲ್ಲ. ತಮ್ಮ ಖುಷಿಗಳನ್ನೆಲ್ಲಾ ತ್ಯಾಗ ಮಾಡಿ, ಕುಟುಂಬವನ್ನೇ ದೂರ ಇಟ್ಟು ಹಗಲು ರಾತ್ರಿ ಈ

ಅಭಿಮಾನ ಒಳ್ಳೆಯದೇ.,ಅಂಧಾಭಿಮಾನ ಜೀವಕ್ಕೇ ಮಾರಕ Read More »

ತೊಡಿಕಾನ : ಅಪರೇಷನ್ ಸಿಂಧೂರ ವಿಜಯೋತ್ಸವ ಆಚರಣೆ,ನಿವೃತ್ತ ಯೋಧರಿಗೆ ಸನ್ಮಾನ

ಅರಂತೋಡು, ಜೂ. 7 : ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ವಿಜಯೋತ್ಸವ ಮತ್ತು ನಿವೃತ್ತ ಯೋಧರಿಗೆ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮವು ಅಕ್ಷಯ ಕಲಾಮಂದಿರದಲ್ಲಿ ನಡೆಯಿತು.ನಿವೃತ್ತ ಯೋಧರನ್ನು ಆರತಿ ಎತ್ತಿ ಹಣೆಗೆ ಸಿಂಧೂರವನ್ನಿಟ್ಟು ಅದ್ಧೂರಿಯಿಂದ ಬರ ಮಾಡಿಕೊಂಡರು, ಬಳಿಕ ಭಾರತ ಮಾತೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿ, ದೇಶ ಭಕ್ತಿ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ

ತೊಡಿಕಾನ : ಅಪರೇಷನ್ ಸಿಂಧೂರ ವಿಜಯೋತ್ಸವ ಆಚರಣೆ,ನಿವೃತ್ತ ಯೋಧರಿಗೆ ಸನ್ಮಾನ Read More »

ಚೆಂಬು : ವಿದ್ಯುತ್ ಲೈನ್ ಗೆ ತಾಗುತ್ತಿದ್ದ ಪೊದೆಗಳ ತೆರವು ಕಾರ್ಯ

ಮಳೆಗಾಲದಲ್ಲಿ ಆಗುವ ವಿದ್ಯುತ್ತಿನ ಸಮಸ್ಯೆಯ ಪರಿಹಾರ ಮತ್ತು ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಜೂ.7ರಂದು ಚೆಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ತೀರ್ಥರಾಮ ಪೂಜಾರಿಗದ್ದೆ ಅವರ ನೇತೃತ್ವದಲ್ಲಿ KEB ಕಾರ್ಮಿಕರು, ಪಂಚಾಯತ್ ಸದಸ್ಯರು, ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ಚೆಂಬು ಗ್ರಾಮದ ಎಂ ಚೆಂಬು ಪ್ರದೇಶದಲ್ಲಿ ರಸ್ತೆ ಬದಿ ಸ್ವಚ್ಛತೆ ಮತ್ತು ಕೆಇಬಿ ಲೈನ್ ಕ್ಲಿಯರೆನ್ಸ್ ಕೆಲಸವನ್ನು ನಡೆಸಿದರು

ಚೆಂಬು : ವಿದ್ಯುತ್ ಲೈನ್ ಗೆ ತಾಗುತ್ತಿದ್ದ ಪೊದೆಗಳ ತೆರವು ಕಾರ್ಯ Read More »

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಡಿಸಿಕೊಂಡು ವ್ಯಕ್ತಿತ್ವ ವಿಕಾಸನ ಮಾಡಿಕೊಳ್ಳಬೇಕು : ಬಿ.ಇ.ಒ ಕೃಷ್ಣಪ್ಪ

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಡಿಸಿಕೊಂಡು ವ್ಯಕ್ತಿತ್ವ ವಿಕಾಸನ ಮಾಡಿಕೊಳ್ಳಬೇಕು ಎಂದು ಬಿ.ಇ.ಒ ಕೃಷ್ಣಪ್ಪ ಹೇಳಿದರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಬಡ ವಿದ್ಯಾರ್ಥಿಗಳಿಗೆ ಚೈತನ್ಯ ಸೇವಾಶ್ರಮದ ವತಿಯಿಂದ ಲೇಖನ ಸಾಮಾಗ್ರಿ ವಿತರಣೆ,ಹಾಗೂ ಸೇವಾಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 222ನೇ ಕ್ರತಿ ಸತ್ಸಂಗದಿಂದ ಸಜ್ಜನನಾಗುವೆ ಬಿಡುಗಡೆಗೊಳಿಸಿ ಮಾತನಾಡಿದರು.ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಪುಸ್ತಕ ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಲೇಖನ ಸಾಮಾಗ್ರಿ ವಿತರಿಸಿ ಮಾತನಾಡಿದರು.ಸ್ವಾಮೀಜಿಯವರು ಪುಸ್ತಕ ಬರೆದು ಉಚಿತವಾಗಿ ವಿತರಿಸುತ್ತಿರುವುದು ಶ್ರೇಷ್ಠ ಕಾರ್ಯ.ಈ ಪುಸ್ತಕವನ್ನು‌ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ರೂಡಿಸಿಕೊಂಡು ವ್ಯಕ್ತಿತ್ವ ವಿಕಾಸನ ಮಾಡಿಕೊಳ್ಳಬೇಕು : ಬಿ.ಇ.ಒ ಕೃಷ್ಣಪ್ಪ Read More »

ಪೇರಡ್ಕ : ಸಂಭ್ರಮ ಸಡಗರದಿಂದ ಈದ್ ಹಬ್ಬ ಆಚರಣೆ

ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮ ಮಸ್ಜಿದ್ ನಲ್ಲಿ ಈದ್ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ದೊಂದಿಗೆ ಆಚರಿಸಲಾಯಿತು ಖತೀಬ್ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಸಹಾಬಾಳ್ವೆಗೆ ಒತ್ತು ನೀಡಲು ಗಾಸದಲ್ಲಿ ಪಾಲೇಸ್ತೇನಿನ ಜನತೆ ಅನುಭವಿಸುತ್ತಿರುವ ಪ್ರಾಣ ಹಾನಿ ಕಷ್ಟ ನಷ್ಟಗಳನ್ನು ನೆನೆಪಿಸಿ ಹಜ್ ಕರ್ಮಕ್ಕೆ ತೆರಳಿದ ಹಜ್ಜಾಜ್ ಅವರ ಸೌಭಾಗ್ಯವನ್ನು ತಿಳಿಸಿ ಮುಂದಿನ ದಿನದಲ್ಲಿ ಹಜ್ ಯಾತ್ರೆಗೆ ಅವಕಾಶ ಸಿಗಲಿ ತ್ಯಾಗ ಬಲಿದಾನ

ಪೇರಡ್ಕ : ಸಂಭ್ರಮ ಸಡಗರದಿಂದ ಈದ್ ಹಬ್ಬ ಆಚರಣೆ Read More »

error: Content is protected !!
Scroll to Top