ರಾಜ್ಯಕ್ಕೆ ಮಾದರಿ ಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕ ( ಸ್ವಚ್ಛ ಸಂಕೀರ್ಣ )ಜುಲೈ 9ರಂದು ಆಕಸ್ಮಿಕ ಅಗ್ನಿ ದುರಂತಕ್ಕೆ ತುತ್ತಾಗಿ ಸಂಪೂರ್ಣ ನಾಶಗೊಂಡಿದ್ದು. ಅದರ ಪುನರ್ ನಿರ್ಮಾಣಕ್ಕೆ ಕರ್ನಾಟಕದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರುರವರು ತಕ್ಷಣಕ್ಕೆ ರೂ 5ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದ್ದು. ಉಳಿದ ಅನುದಾನಕ್ಕೆ ಸ್ವಚ್ಛ ಭಾರತ್ ಮಿಷನ್ ಅನುದಾನ ಮುಖಾಂತರ ಬಿಡುಗಡೆಗೆ ಪ್ರಯತ್ನಸುವುದಾಗಿ ತಿಳಿಸಿದ್ದಾರೆ.
ಅಗ್ನಿ ದುರಂತಕ್ಕೆ ತುತ್ತಾದ ಆರಂತೋಡು ಘನ ತಾಜ್ಯ ಘಟಕ ಕ್ಕೆ ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ರವರಿಂದ ರೂ 5ಲಕ್ಷ ಅನುದಾನ ಘೋಷಣೆ

















