July 2025

ಬಸ್ ನಿಲ್ದಾಣದಲ್ಲಿ ಕಾಡಾನೆ ಪ್ರತ್ಯಕ್ಷ,ಓಡಿ ತಪ್ಪಿಸಿಕೊಂಡ ಮಕ್ಕಳು

ಧರ್ಮಸ್ಥಳ ಗ್ರಾಮದ ಬೊಳಿಯರ್ ಬಸ್ ನಿಲ್ದಾಣದ ಬಳಿ ಆನೆ ಪ್ರತ್ಯಕ್ಷವಾಗಿದ್ದು ಬಸ್ ಗಾಗಿ ಕಾಯುತ್ತಿದ್ದ ಮಕ್ಕಳು ಅಲ್ಲೇ ಇದ್ದ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿದ್ದಾಗ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಬೃಹತ್ ಗಾತ್ರದ ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.ಬಳಿಕ ಆನೆ ಕಾಡಿನತ್ತ ಹೋಗಿದ್ದು ಸ್ವಲ್ಪದರಲ್ಲೇ ಅಪಾಯ ತಪ್ಪಿದೆ. ಕಳೆದ ಎರಡು ವಾರಗಳ ಹಿಂದೆಯಷ್ಟೇ ಕೊಕ್ಕಡ […]

ಬಸ್ ನಿಲ್ದಾಣದಲ್ಲಿ ಕಾಡಾನೆ ಪ್ರತ್ಯಕ್ಷ,ಓಡಿ ತಪ್ಪಿಸಿಕೊಂಡ ಮಕ್ಕಳು Read More »

ಧರ್ಮಸ್ಥಳ : ಇಂದು ಎಸ್.ಐ.ಟಿಯಿಂದ ತಲೆಬುರುಡೆ ಸ್ಥಳ ಮಹಜರು

ಬೆಳ್ತಂಗಡಿ ತಾಲೂಕಿನ ದರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ.ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಕಚೇರಿಗೆ ಬಂದಿದ್ದು. ದೂರುದಾರನನ್ನು ಕರೆಸಿಕೊಂಡಿದ್ದು ಕೆಲವು ದಾಖಲೆಗಳಿಗೆ ದೂರುದಾರ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳದಲ್ಲಿ ಬುರುಡೆ ತೆಗೆದ ಜಾಗಕ್ಕೆ ಹೋಗಿ ಮಹಜರು ನಡೆಸಲಿದ್ದಾರೆ.

ಧರ್ಮಸ್ಥಳ : ಇಂದು ಎಸ್.ಐ.ಟಿಯಿಂದ ತಲೆಬುರುಡೆ ಸ್ಥಳ ಮಹಜರು Read More »

ಗೂನಡ್ಕ ಮಾರುತಿ ಇಂಟರ್ ನ್ಯಾಶನಲ್ ಸ್ಕೂಲ್ ನ ಜಾನ್ವಿ ಬಿ ರೈ ಮತ್ತು ಫಾತಿಮತ್ ರಿಷಾ ಕಬಡ್ಡಿ ಪಂದ್ಯಾಟ ದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಇತೀಚೆಗೆ ಕುಂದಾಪುರ ದಲ್ಲಿ ನಡೆದ ಝೋನಲ್ ಲೇವಲ್ ಅಂಡರ್ 17ಬಾಲಕಿಯರ ಕಬಡ್ಡಿ ಪಂದ್ಯಾಟ ದಲ್ಲಿ ಮಾರುತಿ ಇಂಟರ್ ನ್ಯಾಷ್ಯನಲ್ ಸ್ಕೂಲ್ ಗೂನಡ್ಕ ಇದರ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಾದ ಜಾನ್ವಿ ಬಿ ರೈ ಮತ್ತು ಫಾತಿಮತ್ ರಿಷಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆಜಾನ್ವಿ ಬಿ ರೈ ಅರಂತೋಡು ಜಯಂತಿ -ಬಾಲಕೃಷ್ಣ ರೈ ಯವರ ಪುತ್ರಿ, ಫಾತಿಮತ್ ರಿಷಾ ಗೂನಡ್ಕ ರಮಲ್ಲತ್ -ಆರಿಫ್ ಟಿ ಎ ದಂಪತಿಗಳ ಪುತ್ರಿ, ಇವರಿಬ್ಬರು ಜು, 8ರಂದು ಮಂಗಳೂರಿನ ಮಂಗಳಾ ಮೈದಾನದಲ್ಲಿ ನಡೆದ ಅತ್ಲಟಿಕ್ಸ್ ಕ್ರೀಡಾಕೂಟದ

ಗೂನಡ್ಕ ಮಾರುತಿ ಇಂಟರ್ ನ್ಯಾಶನಲ್ ಸ್ಕೂಲ್ ನ ಜಾನ್ವಿ ಬಿ ರೈ ಮತ್ತು ಫಾತಿಮತ್ ರಿಷಾ ಕಬಡ್ಡಿ ಪಂದ್ಯಾಟ ದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ರಾಷ್ಟ್ರೀಯ ಹೆದ್ದಾರಿ 75 ನೆಲ್ಯಾಡಿ ಸಮೀಪ ಗುಡ್ಡ ಕುಸಿದು ಬಂದ್

ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಬಳಿ ಸೋಮವಾರ ಮತ್ತೆ ಬೆಳಗಿನ ಜಾವ ಸುಮಾರು 4ಗಂಟೆಗೆ ಗುಡ್ಡ ಕುಸಿತ ಉಂಟಾಗಿ ಹೆದ್ದಾರಿಯಲ್ಲಿ ವಾಹನಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ವರದಿಯಾಗಿದೆ.ಗುತ್ತಿಗೆದಾರರ ನಿರ್ಲಕ್ಷದಿಂದ ಇದು ನಾಲ್ಕನೇ ಬಾರಿ ರಸ್ತೆ ಹೆದ್ದಾರಿ ಸಂಪೂರ್ಣ ಬಂದ್ ಆಗುತ್ತಿದ್ದು ಮಣ್ಣು ಬಿದ್ದ ಕ್ಷಣ ಮಣ್ಣನ್ನು ತಿರವುಗೊಳಿಸುವುದು ಬಿಟ್ಟರೆ ಮಣ್ಣು ಬೀಳದಂತೆ ವೈಜ್ಞಾನಿಕ ರೀತಿಯಲ್ಲಿ ಯಾವುದೇ ರೀತಿಯಾದ ಶಾಶ್ವತ ಪರಿಹಾರವನ್ನು ಗುತ್ತಿಗೆದಾರರು ವಹಿಸದೇ ಇದ್ದರೂ

ರಾಷ್ಟ್ರೀಯ ಹೆದ್ದಾರಿ 75 ನೆಲ್ಯಾಡಿ ಸಮೀಪ ಗುಡ್ಡ ಕುಸಿದು ಬಂದ್ Read More »

ಜಾಲ್ಸೂರು : ಶ್ರೀ ಗುರುರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು ನಾಟಿ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಿಳೆಯರ ಜೀವನವನ್ನು ಹಸನು ಗೊಳಿಸುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಕಳೆದ 20 ವರ್ಷಗಳಿಂದ

ಜಾಲ್ಸೂರು : ಶ್ರೀ ಗುರುರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ Read More »

ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು

ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಭಾನುವಾರ ಕಲ್ಲುಗುಂಡಿಯಿಂದ ವರದಿಯಾಗಿದೆ.ಸಂಪಾಜೆ ಬೈಲು ನಿವಾಸಿ ಕೊ. ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಾ‌ರ್ ಚೆದ್ಮಾರ್‌ರವರ ತಾಯಿ ಕಮಲ ಚಿದ್ಕಾರ್ (67 ವರ್ಷ) ರವರು ಕಲ್ಲುಗುಂಡಿಯ ಅಂಚೆ ಕಚೇರಿಯ ಬಳಿ ಬಸ್ ತಂಗುದಾಣದಿಂದ ಸಂಪಾಜೆ ಕಡೆ ಹೋಗುವ ಬಸ್ ಹತ್ತಲು ರಸ್ತೆ ದಾಟುತ್ತಿದ್ದ ವೇಳೆ, ಅದೇ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಕೇರಳ ಮೂಲದ ಬೈಕ್ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಮಹಿಳೆಗೆ ಗಂಭೀರ

ಬೈಕ್ ಡಿಕ್ಕಿ ಹೊಡೆದು ಮಹಿಳೆ ಸಾವು Read More »

ಆಗಸ್ಟ್ 3ಕ್ಕೆ ಗೌಡರ ಯುವ ಸೇವಾ ಸಂಘದಿಂದ ಆಟಿ ಆಚರಣೆ ಸಂಭ್ರಮ‌ ಕಾರ್ಯಕ್ರಮ

ಸುಳ್ಯ ಗೌಡರ ಯುವ ಸೇವಾ ಸಂಘ ತಾಲೂಕು ಮಹಿಳಾ ಘಟಕ ಮತ್ತು ತರುಣ ಘಟಕ ಸುಳ್ಯ ನಗರ ಗೌಡ ಸಮಿತಿ ಮಹಿಳಾ ಘಟಕ ತರುಣ ಘಟಕದ ಆಶ್ರಯದಲ್ಲಿ ಈ ಬಾರಿ 13ನೇ ವರ್ಷದ ಆಟಿ ಆಚರಣೆಯ ಸಂಭ್ರಮವುಆ. 3 ರಂದು ಸುಳ್ಯದ ಕೋಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಲಿದೆ ಎಂದು ಸಂಘಟನೆಯ ನಗರ ಸಮಿತಿ ಸದಸ್ಯ ರಾಕೇಶ್ ಕುಂಟಿಕಾನ ತಿಳಿಸಿದ್ದಾರೆ.ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಮಾಜ ಬಾಂಧವರನ್ನು ಒಟ್ಟು ಸೇರಿಸಿಕೊಂಡು ಮಕ್ಕಳು ಮಹಿಳೆಯರು ಹಾಗೂ

ಆಗಸ್ಟ್ 3ಕ್ಕೆ ಗೌಡರ ಯುವ ಸೇವಾ ಸಂಘದಿಂದ ಆಟಿ ಆಚರಣೆ ಸಂಭ್ರಮ‌ ಕಾರ್ಯಕ್ರಮ Read More »

ಕಲ್ಚೆರ್ಪೆ : ತ್ಯಾಜ್ಯ ವಿಲೇವಾರಿ ಘಟಕ್ಕೆ ಪೊನ್ನಣ್ಣ ಭೇಟಿ,ಪರಿಶೀಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯರ ಕಾನೂನು ಸಲಹೆಗಾರ ಪೊನ್ನಣ್ಣರವರು ಸ್ಥಳೀಯರ ಮನವಿ ಮೇರೆಗೆ ಶನಿವಾರ ಕಲ್ಬರ್ಪೆ ಕಸ ವಿಲೆವಾರಿ ಬರ್ನಿಂಗ್ ಸೆಂಟರ್ ಘಟಕಕ್ಕೆ ಭೇಟಿ ನೀಡಿ ಪರಿಸರ ವೀಕ್ಷಣೆ ಮಾಡಿದ್ದಾರೆ. ಕಲ್ಬರ್ಪೆ ಹೋರಾಟ ಸಮಿತಿಯ ಸದಸ್ಯ ಅಶೋಕ್ ಪೀಚೆ ಅವರ ಮನವಿ ಮೇರೆಗೆ ಶಾಸಕರು ಆಟೋರಿಕ್ಷಾದಲ್ಲಿಯೇ ಸ್ಥಳ ಕ್ಕೆ ತೆರಳಿ ಘಟಕವನ್ನು ವೀಕ್ಷಣೆ ಮಾಡಿದ್ದಾರೆ.ಬಳಿಕ ಮಾತಾಡಿದ ಅವರು ಯಾವುದೇ ಕಾರಣಕ್ಕೂ ಕಸದೊಂದಿಗೆ ಇರುವ ಪ್ಲಾಸ್ಟಿಕ್ ಗಳನ್ನು ಬೆಂಕಿಯಿಂದ ಉರಿಸುವು ದು

ಕಲ್ಚೆರ್ಪೆ : ತ್ಯಾಜ್ಯ ವಿಲೇವಾರಿ ಘಟಕ್ಕೆ ಪೊನ್ನಣ್ಣ ಭೇಟಿ,ಪರಿಶೀಲನೆ Read More »

ಅರಂತೋಡು : ಕಸಾಪ ಸುಳ್ಯ ಹೋಬಳಿ ಘಟಕದಿಂದ ಗಾನ – ಕತಾ – ಯಾನ 7ನೇ ಸರಣಿ ಕಾರ್ಯಕ್ರಮ

ಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಏಳನೇ ಕಾರ್ಯಕ್ರಮವು ಶನಿವಾರದಂದು ಸುಳ್ಯ ತಾಲೂಕಿನ ಅರಂತೋಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾವನಾ ಸಂಗೀತ ಶಾಲೆಯ ಸಂಚಾಲಕರಾದ ಶ್ರೀ ಕೆ.ಆರ್. ಗೋಪಾಲಕೃಷ್ಣ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ

ಅರಂತೋಡು : ಕಸಾಪ ಸುಳ್ಯ ಹೋಬಳಿ ಘಟಕದಿಂದ ಗಾನ – ಕತಾ – ಯಾನ 7ನೇ ಸರಣಿ ಕಾರ್ಯಕ್ರಮ Read More »

ಮರದ ಗೆಲ್ಲು ದೇಹದ ಮೇಲೆ ಬಿದ್ದು ಮಹಿಳೆ ಸಾವು

ಭಾರೀ ಗಾಳಿ ಮಳೆಗೆ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ ಮಹಿಳೆಯೊಬ್ಬರ ಮೇಲೆ ಮರ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಭಾನುವಾರ ವರದಿಯಾಗಿದೆ. ದಿ. ಗೋಪಾಲ ಭಂಡಾರಿ ಅವರ ಪತ್ನಿ ರುಕ್ಕಿಣಿ ಮೃತಪಟ್ಟವರು ಎಂದು ತಿಳಿದು ಬಂದಿದೆ.ರುಕ್ಕಿಣಿ ಅವರು ಮನೆಯಲ್ಲಿ ಒಬ್ಬರೇ ಇರುತ್ತಿದ್ದು, ಇಂದು ಮುಂಜಾನೆ ಮನೆಯಿಂದ ಹೊರಗಡೆ ಕೆಲಸ ಮಾಡುತ್ತಿರುವಾಗ ಗಾಳಿ ಮಳೆಯ ಪರಿಣಾಮವಾಗಿ ಮನೆ ಸಮೀಪವಿದ್ದ ಮರದ ಗೆಲ್ಲು ತುಂಡಾಗಿ ಇವರ ಮೇಲೆ ಬಿದ್ದಿತು. ರುಕ್ಕಿಣಿಯವರು ಮರದಡಿಗೆ ಸಿಲುಕಿ ಮೃತಪಟ್ಟರು. ಊರವರಿಗೆ ವಿಷಯ ತಿಳಿದು ಪೊಲೀಸರಿಗೆ

ಮರದ ಗೆಲ್ಲು ದೇಹದ ಮೇಲೆ ಬಿದ್ದು ಮಹಿಳೆ ಸಾವು Read More »

error: Content is protected !!
Scroll to Top