July 2025

ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಆಗಮನ

ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ರಾತ್ರಿ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿ ಪ್ರಕರಣದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ.ಎಸ್.ಐ.ಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾ‌ರ್ ದಯಾಮ, ಡಿಎಸ್ಪಿ ಲೋಕೇಶ್, ಇನ್ಸೆಕ್ಟರ್ ಮಂಜುನಾಥ್ ಹಾಗೂ ಇತರ ಇಬ್ಬರು ಸಿಬ್ಬಂದಿ ಧರ್ಮಸ್ಥಳ ಠಾಣೆಗೆ ಆಗಮಿಸಿ ಸುಮಾರು 2 ಗಂಟೆಗಳ ದಾಖಲೆ ಬಗ್ಗೆ ಮಾಹಿತಿ ಪಡೆದುಕೊಂಡು ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ ಅವರಿಂದ ದಾಖಲೆಗಳನ್ನು ಪಡೆದುಕೊಂಡು ಹೋದರು

ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಆಗಮನ Read More »

ಕೊಯನಾಡು : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ವರು ಯುವಕರ ಗುರುತು ಪತ್ತೆ

ಅರಂತೋಡು : ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಯನಾಡು ಎಂಬಲ್ಲಿ ಶುಕ್ರವಾರ ನಡೆದಿದೆ.ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪದಾಗಿದ್ದು,ಮೃತರನ್ನು ರಹಮತುಲ್ಲಾರ ಪುತ್ರನಿಹಾದ್, ಅಜೀಜ್ ರವರ ಪುತ್ರ ರಿಷಾನ್, ಬಾಬು ರವರ ಪುತ್ರರಾಶಿಬ್ ಹಾಗೂ ನಜೀರ್ ರವರ ಪುತ್ರ ಅನೀಶ್ ಎಂದು ತಿಳಿದು ಬಂದಿದೆ.ಈ ನಾಲ್ವರು ಗೋಣಿಕೊಪ್ಪದಿಂದ ಉಳ್ಳಾಲಕ್ಕೆ ತೆರಳುತ್ತಿದ್ದರು. ಅತಿಯಾದ ವೇಗ ಅಪಘಾತಕ್ಕೆ ಕಾರಣವೆಂದು ಅಂದಾಜಿಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ

ಕೊಯನಾಡು : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ವರು ಯುವಕರ ಗುರುತು ಪತ್ತೆ Read More »

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ‌ ಸಾವು

ಕೊಡಗಿನ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು . ಸಾವನ್ನಪ್ಪಿದವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಮೂಲದವರಾಗಿದ್ದಾರೆ‌. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ‌ ಸಾವು Read More »

ಲಾರಿ ಕಾರು ಭೀಕರ ಅಪಘಾತ ಇಬ್ಬರು ಸಾವು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪಗಪಿದ ಘಟನೆ ವರದಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಲಾರಿ ಕಾರು ಭೀಕರ ಅಪಘಾತ ಇಬ್ಬರು ಸಾವು Read More »

ನಾಪತ್ತೆಯಾಗಿದ್ದ ಆ್ಯಂಬುಲೆನ್ಸ್ ಚಾಲಕನ ಮೃತ ದೇಹ ಪತ್ತೆ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್‌ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆ ರವರು ಜು.22 ರಂದು ನಾಪತ್ತೆಯಾಗಿದ್ದು ಅವರ ಮೃತ ದೇಹ ಇಂದು ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.ಕಾಣೆಯಾದ ಘಟನೆಯ ಬಗ್ಗೆ ಅವರ ಪತ್ನಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರು ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ ಸ್ಥಳೀಯರು ಮೂರು ದಿನದಿಂದ ಹುಡುಕಾಟ ನಡೆಸುತ್ತಿದ್ದರು.ಇದೀಗ ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ

ನಾಪತ್ತೆಯಾಗಿದ್ದ ಆ್ಯಂಬುಲೆನ್ಸ್ ಚಾಲಕನ ಮೃತ ದೇಹ ಪತ್ತೆ Read More »

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯವರಿಂದ ಕಾಮಗಾರಿ ಪರಿಶೀಲನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ವೀಕ್ಷಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ನರವಾಡೆ ವಿನಾಯಕ್ ಕಾರ್ಬಾರಿ ಐ. ಎ .ಎಸ್ ಬೇಟಿ ನೀಡಿ ಗೂನಡ್ಕ ಕುಡಿಯುವ ನೀರಿನ ಟ್ಯಾಂಕ್, ಕುಡಿಯುವ ನೀರಿನ ಮೀಟರ್ ಮೀಟರ್ ಇರುವ ಸ್ಥಳ ಪರಿಶೀಲನೆ ನಡೆಸಿ. ಮೀಟರ್ ದರದಲ್ಲಿ 24 ಗಂಟೆಗಳ ನೀರು ಪೂರೈಕೆ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು ಹಾಗೂ ಕುಡಿಯುವ ನೀರಿನ ಮೀಟರ್ ಮೂಲಕ ದರ ನಿಗದಿ ಮಾಡುವ ಬಗ್ಗೆ ಮಾಹಿತಿ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯವರಿಂದ ಕಾಮಗಾರಿ ಪರಿಶೀಲನೆ Read More »

ಸುಳ್ಯ : ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಚೆಕ್ ಹಸ್ತಾಂತರ

ಮೇ 23 ರಂದು ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ವತಿಯಿಂದ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕದ ಉದ್ಘಾಟನೆ ಸಮಾರಂಭದಲ್ಲಿದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಅಧ್ಯಕ್ಷರಾದ ಸಹಕಾರಿ ರತ್ನ ಡಾ. ಎಮ್. ಎನ್. ರಾಜೇಂದ್ರ ಕುಮಾರ್ ರವವರು ಘೋಷಣೆ ಮಾಡಿದ ರೂಪಾಯಿ 5 ಲಕ್ಷ ಮೊತ್ತದ ಹಣವನ್ನು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು

ಸುಳ್ಯ : ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಚೆಕ್ ಹಸ್ತಾಂತರ Read More »

ಆಂಬ್ಯುಲೆನ್ಸ್ ಚಾಲಕ ನಾಪತ್ತೆ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ನಾಪತ್ತೆ ಆಗಿರುವುದಾಗಿ ಸುಬ್ರಹ್ಮಣ್ಯ ಠಾಣೆಯಲ್ಕಿ ದೂರು ದಾಖಲಾದ ಘಟನೆ ವರದಿಯಾಗಿದೆ.52 ವರ್ಷ ಪ್ರಾಯದ ಹೊನ್ನಪ್ಪ ಅವರು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯಲೆನ್ಸ್ ವಾಹನದ ಚಾಲಕನಾಗಿ ಕೆಲಸ ಮಾಡಿಕೊಂಡದ್ದು. ಜು.22 ಅಂಬ್ಯಲೆನ್ಸ್ ಚಾಲಕ ಕೆಲಸಕ್ಕೆ ಮನೆಯಿಂದ ಬೆಳಗ್ಗೆ 09.00 ಗಂಟೆಗೆ ಹೋಗಿದ್ದು, ನಂತರ ಪಿರ್ಯಾದುದಾರರು ಮನೆಯಲ್ಲಿ ಗಂಡ ಮೊಬೈಲ್ ಬಿಟ್ಟು ಹೋಗಿದ್ದನ್ನು ನೋಡಿ ಗಂಡ ಕೆಲಸ ಮಾಡುವ ಸುಬ್ರಹ್ಮಣ್ಯ ಆಸ್ಪತ್ರೆಯ ಸಿಬ್ಬಂದಿಯವರಿಗೆ ಫೋನ್ ಮಾಡಿ ಮನೆಯಲ್ಲಿಯೇ ಫೋನ್ ಬಿಟ್ಟು

ಆಂಬ್ಯುಲೆನ್ಸ್ ಚಾಲಕ ನಾಪತ್ತೆ Read More »

ಇಂದು ಅಥಾವ ನಾಳೆ ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಹೋಗಲಿದೆ: ಗ್ರಹ ಸಚಿವ ಪರಮೇಶ್ವರ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂಬಂಧ ರಚನೆಯಾಗಿರುವ ಎಸ್‌ಐಟಿ ಗೆ ಕೂಡಲೇ ಧರ್ಮಸ್ಥಳಕ್ಕೆ ಹೋಗಿ ತನಿಖಾ ಪ್ರಕ್ರಿಯೆ ಶುರು ಮಾಡಲು ತಿಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.ಪ್ರಣಬ್ ಮೊಹಂತಿ ನೇತೃತ್ವದ ತಂಡ ಇಂದು ಅಥವಾ ನಾಳೆ ಧರ್ಮಸ್ಥಳಕ್ಕೆ ಹೋಗಬಹುದು ಎಂದು ತಿಳಿಸಿರುವ ಗೃಹ ಸಚಿವರು, ಧರ್ಮಸ್ಥಳದ ಪೊಲೀಸರಿಗೂ ಈ ಸಂಬಂಧ ಸೂಚನೆ ಕೊಡಲಾಗಿದೆ ಎಂದು ಹೇಳಿದ್ದಾರೆ. ಎಸ್‌ಐಟಿ ತಂಡದಿಂದ ಯಾರೂ ಅಧಿಕಾರಿಗಳು ಹೊರಗುಳಿಯುವುದಿಲ್ಲ ಎಂದು ಹೇಳಿರುವ ಪರಮೇಶ್ವ‌ರ್, ಯಾರಾದರೂ ಹೊರಗೆ ಉಳಿಯುವುದಾದರೆ

ಇಂದು ಅಥಾವ ನಾಳೆ ಎಸ್.ಐ.ಟಿ ತಂಡ ಧರ್ಮಸ್ಥಳಕ್ಕೆ ಹೋಗಲಿದೆ: ಗ್ರಹ ಸಚಿವ ಪರಮೇಶ್ವರ Read More »

ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರಿಂದ ಸಭಾಧ್ಯಕ್ಷ ಯು. ಟಿ.ಖಾದರ್ ಭೇಟಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ರವರ ನಿಯೋಗ ಸಭಾಧ್ಯಕ್ಷ ಯು. ಟಿ ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ರಸ್ತೆ ಅಭಿವೃದ್ಧಿ ಗೆ ಮನವಿ ನೀಡಿದ್ದರು. ಅರಂತೋಡು ತೊಡಿಕಾನ ರಸ್ತೆಯು ತೀರಾ ಹದಗೆಟ್ಟಿದ್ದು ಅದು ಪಿಡಬ್ಲ್ಯು ರಸ್ತೆ ಆಗಿದ್ದು ಅದನ್ನು ಮೇಲ್ದರ್ಜೆಗೆ ಸೇರಿಸಿ ಅಗಲೀಕರಣ ಮಾಡಲು ಮತ್ತು ಅಭಿವೃದ್ಧಿ ಪಡಿಸಲು ಲೋಕೋಪಯೋಗಿ ಸಚಿವರಿಗೆ ಶಿಪಾರಸ್ಸು ಮಾಡಲು ಮನವಿ ನೀಡಿದರು.ತೊಡಿಕಾನ ದೇವಸ್ತಾನದ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಲು ಮನವಿ ಸಲ್ಲಿಸಿದ್ದರು ಸಭಾದ್ಯಕ್ಷರು

ತೊಡಿಕಾನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರಿಂದ ಸಭಾಧ್ಯಕ್ಷ ಯು. ಟಿ.ಖಾದರ್ ಭೇಟಿ Read More »

error: Content is protected !!
Scroll to Top