ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಗೆ ಪರಿಹಾರ ನೀಡಲು ಮನವಿ
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ(60) ಎಂಬವರು ಆನೆ ದಾಳಿಗೆ ಜುಲೈ 17 ರಂದು ಬಲಿಯಾಗಿದ್ದು. ಈ ಬಗ್ಗೆ ಜುಲೈ 17 ರಂದು ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ […]
ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಗೆ ಪರಿಹಾರ ನೀಡಲು ಮನವಿ Read More »









