July 2025

ಗೂನಡ್ಕ ತೆಕ್ಕಿಲ್ ಚೆರೂರ್ ಬೀಫಾತಿಮ ನಿಧನ

ಸುಳ್ಯ,ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ‌ ಗೂನಡ್ಕ ದಿವಂಗತ ಚೆರೂರ್ ಮೊಹಮದ್ ಕುಂಞಿ ಹಾಗು ದಿವಂಗತ ಗೂನಡ್ಕ ತೆಕ್ಕಿಲ್ ದೈನಾಬಿ ಅವರ ಪುತ್ರಿ ಬೀಫಾತಿಮಾ (70)ವರ್ಷ ಅಲ್ಪ ಕಾಲದ ಅಸೌಖ್ಯದಿಂದ ಇಂದು ಗೂನಡ್ಕದ ಮನೆಯಲ್ಲಿ ನಿಧನರಾದರು, ಪತಿ ದಿವಂಗತ ಗೂನಡ್ಕ ಮಹಮದ ಕುಂಞಿ,ಪುತ್ರರಾದ ಜಿ ಎಂ ಅಬ್ದುಲ್ಲ ಕುಂಞಿ ಗೂನಡ್ಕ, ಜಿ ಎಂ ಅಬ್ಬಾಸ್ ಪೆರಾಜೆ, ಜಿ ಎಂ ಉಮ್ಮರ್ ಬೆಳ್ಳಾರೆ, ಜಿ ಎಂ ಅಮೀರ್ ಗೂನಡ್ಕ, ಪುತ್ರಿಯರಾದ ಜಿ […]

ಗೂನಡ್ಕ ತೆಕ್ಕಿಲ್ ಚೆರೂರ್ ಬೀಫಾತಿಮ ನಿಧನ Read More »

ಪೆರಾಜೆ ಗಡಿ‌ದಾಟಿದ ಒಂಟಿ ಸಲಗ

ಪೆರಾಜೆ ಗ್ರಾಮದ ಖಾಸಗಿ ತೋಟದಲ್ಲಿ ಬೀಡುಬಿಟ್ಟ ಒಂಟಿ ಕಾಡನೆಯನ್ನು ಕೊಡಗಿನ ಪೆರಾಜೆ ಗ್ರಾಮದಿಂದ ದ.ಕ ಜಿಲ್ಲೆಯ ತೊಡಿಕಾನ ಗ್ರಾಮಕ್ಕೆ ಅರಣ್ಯ ಇಲಾಖೆಯ ಕಾರ್ಯಾಚರಣೆ ಮಂಗಳವಾರ ಅಟ್ಟಿಸಲಾಗಿದೆ ಎಂದು ತಿಳಿದು ಬಂದಿದೆ‌.ಬಂಗಾರಕೋಡಿ ಮಾರ್ಗವಾಗಿ ಭಾಗಮಂಡಲ ಮೀಸಲು ಅರಣ್ಯಕ್ಕೆ ಓಡಿಸಲು ನಿರ್ಧಾರ ಮಾಡಲಾಗಿತ್ತು.ಆದರೆ ಆನೆ ತಾನು ಓಡಿದ ಪಥ ಬದಲಾದ ಕಾರಣ ಈ ನಿರ್ಧಾರದಂತೆ ನಡೆದಿಲ್ಲ ಎಂದು ತಿಳಿದು ಬಂದಿದೆ. ಗ್ರಾಮಸ್ತರು,ಸಾರ್ವಜನಿಕರು, ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಹಾಗೂ ಕಾರ್ಯಚರಣೆಗೆ ಸಹಕಾರ ನೀಡುವಂತೆ ವಲಯ

ಪೆರಾಜೆ ಗಡಿ‌ದಾಟಿದ ಒಂಟಿ ಸಲಗ Read More »

ಮೂಡಬಿದಿರೆ ಇಲ್ಲಿನ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಈ ಕಾಲದಲ್ಲಿ ಯಾರನ್ನೂ ನಂಬುವ ಹಾಗಿಲ್ಲ.ಮೂಡಬಿದಿರೆ ಇಲ್ಲಿನ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದು, ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.ವಿದ್ಯಾರ್ಥಿನಿ ಸೇರಿದಂತೆ ಆಕೆಯ ಪೋಷಕರು ಈ ಕುರಿತಂತೆ ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿ ಉಪನ್ಯಾಸಕರಾದ ನರೇಂದ್ರಸಂದೀಪ್ ಮತ್ತು ಸ್ನೇಹಿತ ಅನೂಪ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.ಘಟನೆಯ ಹಿನ್ನೆಲೆ: ವಿದ್ಯಾರ್ಥಿನಿ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ

ಮೂಡಬಿದಿರೆ ಇಲ್ಲಿನ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ Read More »

ಅಜ್ಜಾವರ : ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಇದರ ಸಹಕಾರ ದೊಂದಿಗೆ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮದ ಪ್ರಯುಕ್ತ ಔಷಧೀಯ ಸಸ್ಯಗಳನ್ನು ಗುರುತಿಸುವ ಸ್ಪರ್ಧೆಯನ್ನು ಸರಕಾರಿ ಪ್ರೌಢಶಾಲೆ ಅಜ್ಜಾವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸುಮಾರು ಮೂವತ್ತು ವಿಧದ ಔಷಧೀಯ ಸಸ್ಯಗಳನ್ನು ಗುರುತಿಸಲು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸ್ಪರ್ಧೆಯ ಬಹುಮಾನ ಪ್ರಾಯೋಜಕತ್ವವನ್ನು ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಘಟಕ ವಹಿಸಿಕೊಂಡಿದೆ. ಪ್ರಕೃತಿಯಲ್ಲಿರುವ ಹಲವಾರು ಔಷಧೀಯ ಸಸ್ಯಗಳ ಬಗ್ಗೆ ಇಂದಿನ ಯುವಜನತೆಗೆ ಅರಿವಿಲ್ಲದಿರುವ ಕಾರಣ ಅರಿವು ಮೂಡಿಸಲು ಈ

ಅಜ್ಜಾವರ : ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ Read More »

ಅಗ್ನಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ನಿರ್ವಹಣಾ  ಘಟಕ ಸ್ಥಳಕ್ಕೆ  ಸುಳ್ಯ ಕಾಂಗ್ರೆಸ್ ನಿಯೋಗ ಭೇಟಿ

ಆಕಸ್ಮಿಕ ಬೆಂಕಿಗೆ ಆಹುತಿ ಯಾದ ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೇ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ್, ಕಾರ್ಯದರ್ಶಿ ಪಿ ಎಸ್ ಗಂಗಾಧರ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ ಎಂ ಮುಸ್ತಫಾ ರವರು ಜು 14 ರಂದು ಭೇಟಿ ನೀಡಿದರು.ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಘಟನೆ ಬಗ್ಗೆ ವಿವರಿಸಿ ಸುಮಾರು 60ಲಕ್ಷ ನಷ್ಟ ಸಂಭವಿಸಿದೆ ಎಂದರು.ಈ ಸಂರ್ಭದಲ್ಲಿ ಪಿ ಸಿ ಜಯರಾಮ ಮಾತನಾಡಿ ಘಟನೆ ಬಗ್ಗೆ ಉಸ್ತುವಾರಿ ಸಚಿವರ

ಅಗ್ನಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ನಿರ್ವಹಣಾ  ಘಟಕ ಸ್ಥಳಕ್ಕೆ  ಸುಳ್ಯ ಕಾಂಗ್ರೆಸ್ ನಿಯೋಗ ಭೇಟಿ Read More »

ಕಾಡು ಪ್ರಾಣಿ ಭೇಟೆಯಾಡಿ ಸಾಗಾಟಕ್ಕೆ ಯತ್ನ,ಅರಣ್ಯ ಇಲಾಖೆ ದಾಳಿ

ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಎಂಬವರ ಮನೆಯ ಶೆಡ್ ನಲ್ಲಿ ಅಕ್ರಮವಾಗಿ ಕೋವಿಯಿಂದ ಕಾಡು ಪ್ರಾಣಿ ಬೇಟೆಯಾಡಿ ತಂದು ಮಾಂಸ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿಕೊಂಡು ಕಾರಿನಲ್ಲಿಟ್ಟು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ

ಕಾಡು ಪ್ರಾಣಿ ಭೇಟೆಯಾಡಿ ಸಾಗಾಟಕ್ಕೆ ಯತ್ನ,ಅರಣ್ಯ ಇಲಾಖೆ ದಾಳಿ Read More »

ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು ಬೊಳುವಾರು ಎಂಬಲ್ಲಿ ಸೋಮವಾರ ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸಕಲೇಶಪುರ ಮೂಲದ ರಾಜೇಶ್ ಅಲಿಯಾಸ್‌ ರಾಜು (45) ತಲ್ವಾರು ಹಿಡಿದುಕೊಂಡಿದ್ದ ವ್ಯಕ್ತಿ ಎಂದು ತಿಳಿದು ಬಂದಿದೆ.ರಾಜೇಶ್ ಶೆಟ್ಟಿ ತನ್ನಲ್ಲಿದ್ದ ತಲವಾರನ್ನು ಬೆನ್ನ ಹಿಂದೆ ಇಟ್ಟುಕೊಂಡು ಹೋಗುತ್ತಿದ್ದಾಗ ಕೈಯಲ್ಲಿದ್ದ ಬೀಡಿ ಬಿದ್ದ ಕಾರಣ ಎತ್ತಲು ಬಗ್ಗಿದಾಗ ತಲವಾರು ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.ತಲವಾರು ಕಂಡ ಸಾರ್ವಜನಿಕರು ಭಯಭೀತರಾಗಿ, ತಕ್ಷಣ ಆತನನ್ನು ಸುತ್ತುವರಿದು ಹಿಡಿದುಕೊಂಡಿದ್ದಾರೆ ಎಂದು

ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು Read More »

ಬೆಳ್ಳಾರೆಯ ಐತಿಹಾಸಿಕ ಸ್ಥಳ “ಬಂಗ್ಲೆ ಗುಡ್ಡೆ ” ಅರೆಭಾಷೆ ಅಕಾಡೆಮಿ ಅಧ್ಯಕ್ಷರಿಂದ ವೀಕ್ಷಣೆ .

ಬೆಳ್ಳಾರೆಯ ಐತಿಹಾಸಿಕ ಸ್ಥಳವಾದ ಬಂಗ್ಲೆ ಗುಡ್ಡೆಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚಾರಿತ್ರಿಕ ಹಿನ್ನಲೆಯುಳ್ಳ ಈ ಸ್ಥಳವು ಸರ್ವೆ ನಂಬರ್ 197/2A ಯಲ್ಲಿ 0.93 ಎಕ್ರೆ ಸ್ಥಳವಿದ್ದು ಎರಡು ಬಂಗ್ಲೆ ಕಟ್ಟಡಗಳನ್ನು ಹೊಂದಿರುತ್ತದೆ.ಈ ಸ್ಥಳಕ್ಕೆ ಆವರಣವಿಲ್ಲದೆ ಪೂರ್ತಿ ಪೊದೆಗಳಿಂದ ಕೂಡಿರುತ್ತದೆ.ಇದರಲ್ಲಿರುವ ಒಂದು ಕಟ್ಟಡವನ್ನು ದುರಸ್ತಿಗೊಳಿಸಲು ಸರ್ಕಾರದಿಂದ ರೂ.10 ಲಕ್ಷ ಅನುದಾನವು ಬಿಡುಗಡೆಗೊಂಡಿರುತ್ತದೆ. ಈ ಹಣದಿಂದ ಪ್ರಾರಂಭಗೊಂಡ ದುರಸ್ತಿ ಕಾರ್ಯಗಳು ಇದೀಗ ಸ್ಥಗಿತಗೊಂಡಿದೆ. ಈ ಬಗ್ಗೆ ಸಂಬಂಧಪಟ್ಟ

ಬೆಳ್ಳಾರೆಯ ಐತಿಹಾಸಿಕ ಸ್ಥಳ “ಬಂಗ್ಲೆ ಗುಡ್ಡೆ ” ಅರೆಭಾಷೆ ಅಕಾಡೆಮಿ ಅಧ್ಯಕ್ಷರಿಂದ ವೀಕ್ಷಣೆ . Read More »

ಜು.16ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-07-2025 ರ ಕರ್ಕಟಕ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು 7022077809

ಜು.16ಕ್ಕೆ ಅರಂತೋಡು ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ Read More »

ಹೊಸ ಬೆಳೆಗಳನ್ನು ಪರಿಚಯಿಸುವ ಮೂಲಕ ರೈತರು ಸರಕಾರದಿಂದ ಮಾಹಿತಿ ಪಡೆದುಕೊಳ್ಳಬೇಕು : ಮುರುವ ಮಹಾಬಲ ಭಟ್

ಹೊಸ ಬೆಳೆಗಳನ್ನು ಪರಿಚಯಿಸುವ ಮೂಲಕ ರೈತರು ಬದುಕು ಕಟ್ಟಿಕೊಳ್ಳುವುದಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿದೆ. ಸರ್ಕಾರದ ಮಾಹಿತಿ ಪಡೆದುಕೊಳ್ಳುವ ಕಾರ್ಯ ಕೃಷಿಕರಿಂದ ನಡೆಯಬೇಕು ಎಂದು ಕೃಷಿಕ ಮುರುವ ಮಹಾಬಲಭಟ್ ಹೇಳಿದರು.ಅವರು ಅಳಿಕೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮತ್ತು ಶ್ರೀ ಭಾರತಿ ಎಣ್ಣೆ ತಾಳೆ ಬೆಳಗಾರರ ಸಹಕಾರಿ ಸಂಘ ಸಹಯೋಗದೊಂದಿಗೆ ತೋಟಗಾರಿಕೆ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಅಳಿಕೆ ಗ್ರಾಮ ಪಂಚಾಯಿತಿ, ಕಂಪುಕೃಷಿ ಮತ್ತು ತೋಟಗಾರಿಕೆ ರೈತ ಉತ್ಪಾದಕರಕಂಪನಿ ಕುದ್ದುಪದವು, ಅಳಿಕೆ

ಹೊಸ ಬೆಳೆಗಳನ್ನು ಪರಿಚಯಿಸುವ ಮೂಲಕ ರೈತರು ಸರಕಾರದಿಂದ ಮಾಹಿತಿ ಪಡೆದುಕೊಳ್ಳಬೇಕು : ಮುರುವ ಮಹಾಬಲ ಭಟ್ Read More »

error: Content is protected !!
Scroll to Top