ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ
ಅಧುನಿಕ ಕಾಲಘಟ್ಟದಲ್ಲಿ ಗುರುಪರಂಪರೆ ನಶಿಸಿ ಹೋಗುತ್ತಿದ್ದು ಇದನ್ನು ಉಳಿಸಿ ಬೆಳೆಸುವ ಅಗತ್ಯ ಇದೆ ಎಂದು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.ಅವರು ತಮ್ಮ ಆಶ್ರಮದಲ್ಲಿ ಗುರುಪೂಜೆ ಆಚರಣೆ ಮತ್ತು ತಾವು ಬರೆದ ಕೃತಿ ”ಕರ್ಮ ಶುದ್ಧಿಯಿಂದ ಜನ್ಮ ಶುದ್ಧಿಯಾಗುವುದು’ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸ್ವಾಮೀಜಿಯವರ ಕೃತಿಯನ್ನು ಬಿಡುಡೆಗೊಳಿಸಿ ಮಾತನಾಡಿದ ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೋಪೆಸರ್ ಡಾ.ಹರ್ಷವರ್ಧನ ಮಾತನಾಡಿ ಹಿಂದಿನ ಕಾಲದಲ್ಲಿ ಗುರುಕುಲದಲ್ಲಿ ಶಿಕ್ಷಣ ಪಡೆಯಲಾಗುತ್ತಿತ್ತು.ಅಲ್ಲಿಯೇ ಧಾರ್ಮಿಕ ಶಿಕ್ಷಣ ಶೈಕ್ಷಣಿಕ ಶಿಕ್ಷಣ […]
ಗುರುಪರಂಪರೆಯನ್ನು ಉಳಿಸಿ ಬೆಳೆಸುವ : ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ Read More »










