ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ 2025 ಇದರ ಅಂಗವಾಗಿ ನಡೆದ ಸನ್ಮಾನ ಸಮಾರಂಭದಲ್ಲಿ ಸುಳ್ಯ ಕೃಷಿ ಇಲಾಖೆಯ ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರನ್ನು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ, 2025ನೇ ಸಾಲಿನ ‘ಆದರ್ಶ ಹೃದಯವಂತ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಸುಳ್ಯ ಕೃಷಿ ಇಲಾಖೆಯ ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರ್ ಅವರಿಗೆ ಆದರ್ಶ ಹೃದಯವಂತ ಪ್ರಶಸ್ತಿ

















