ಸುಳ್ಯ ತಾಲ್ಲೂಕು ತೋಡಿಕಾನ ಗ್ರಾಮದ ವೆಂಕಟೇಶ್ ಕೆ.ಜಿ ಇವರ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ. 50,000 ಹಣವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರ ಶಿಪಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಿಡುಗಡೆ ಮಾಡಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ಶಿಫಾರಸ್ಸಿನ ಮೆರಗೆ ಪರಿಹಾರ ನಿಧಿ ಬಿಡುಗಡೆ



































