ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿಯ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ 1 ನೇ ವಾರ್ಡ್ ಚುನಾಯಿತ ಸದಸ್ಯ ಕೆ. ಮಹಮ್ಮದ್ ಇಟ್ಬಾಲ್ ಇವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗವು ಉಲ್ಲೇಖದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಸದರಿಯವರನ್ನು ಗ್ರಾಮ ಪಂಚಾಯತಿ ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿ ಎಂದು ಘೋಷಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top