August 2025

ಅರಂತೋಡು : ವರಮಹಾಲಕ್ಚ್ಮಿ ಪೂಜೆ

ಅರಂತೋಡು : ಅರಂತೋಡು  ಶ್ರೀ ದುರ್ಗಾ ಮಾತಾ ಮಂದಿರದಲ್ಲಿ   13ನೇ ವರ್ಷದ ವರಮಹಾಲಕ್ಷ್ಮೀ ಮಹಾ  ನಡೆಯಿತು. 260ಕ್ಕೂ ಹೆಚ್ಚು ಪೂಜೆಗಳ ನಡೆದು ಹೆಚ್ಚಿನ ಭಕ್ತಭಿಮಾನಿಗಳ ಸದಸ್ಯರುಗಳು ಪಾಲ್ಗೊಂಡಿದ್ದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ  ಪೂಜಾ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರುಗಳು ಭಾಗವಹಿಸಿದ್ದರು.

ಅರಂತೋಡು : ವರಮಹಾಲಕ್ಚ್ಮಿ ಪೂಜೆ Read More »

ಅರಂಬೂರು : 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ ಸುಳ್ಯ ತಾಲ್ಲೂಕು ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರ ಅರಂಬೂರು ಇದರ ಸಹಯೋಗದೊಂದಿಗ ಪುರೋಹಿತ ಅಭಿರಾಮ್ ಭಟ್ ಸರಳಿಕುಂಜರ ನೇತೃತ್ವದಲ್ಲಿ ಅರಂಬೂರು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಈ ದಿನ ನಡೆಯಿತುಈ ದಿನ ಬೆಳಗ್ಗೆ 10:30ರ ಶುಭ ಮುಹೂರ್ತದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಾಧವ ಗೌಡರವರು ದೀಪ

ಅರಂಬೂರು : 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ Read More »

ಸುಳ್ಯ : ಮೆಸ್ಕಾಂ ಗ್ರಾಹಕರ ಜನ ಸಂಪರ್ಕ ಸಭೆ

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅ.8 ರಂದು ನಡೆಯಿತು .ಅಧ್ಯಕ್ಷತೆಯನ್ನು ಹರೀಶ್ ನಾಯಕ್ ವಹಿಸಿದರು. ಸುಳ್ಯ ಉಪ ವಿಭಾಗ ಮಟ್ಟದ ಮತ್ತು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಖೆಗಳಹಾಗೂ ಉಪ ವಿಭಾಗ ಮಟ್ಟದ ಮೆಸ್ಕಾಂ ಗ್ರಾಹಕರು ತಾವು ಅನುಭವಿಸುತ್ತಿರುವ ಬಹಳಷ್ಟು ಸಮಸ್ಯೆಗಳು,ಆಗಬೇಕಾದ ಕೆಲಸಗಳು ಹಾಗೂ ಸುರಕ್ಷಿತ ಬಗ್ಗೆ ಮೆಸ್ಕಾಂ ಸದಸ್ಯರುಅಧಿಕಾರಿಗಳ ಗಮನ ಸೆಳೆದರು. ಸಭೆಯಲ್ಲಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು.ಸುಳ್ಯದಲ್ಲಿ 110 ಕೆವಿ ಕೆಲಸ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಗ್ರಾಹಕರು ಸದಸ್ಯರು ತೀರ್ವ ಸಮಾಧಾನ ವ್ಯಕ್ತಪಡಿಸಿ

ಸುಳ್ಯ : ಮೆಸ್ಕಾಂ ಗ್ರಾಹಕರ ಜನ ಸಂಪರ್ಕ ಸಭೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್‌ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಜ್ಜಾವರ ವಲಯದ ಮಂಡೆಕೋಲು ಕಾರ್ಯಕ್ಷೇತ್ರದ ವೀರಕೇಸರಿ ಸಂಘದ ಸದಸ್ಯರಾದ ಶ್ರೀಕಾಂತ್‌ ಇವರ ತಾಯಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ಕಾರ್ಯಕ್ರಮದಡಿಯಲ್ಲಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಮೊತ್ತ ರೂ. 1 ಲಕ್ಷದ ಚೆಕ್‌ ನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್‌ ರವರು ವಿತರಸಿದರು. ಈ ಸಂದರ್ಭದಲ್ಲಿ ಶ್ರೀ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್‌ ವಿತರಣೆ Read More »

ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಡಿಡಿಎಂ ಸಂಗೀತ ಕರ್ತ ಭೇಟಿ

ಅರಂತೋಡು ತೊಡಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಬಾರ್ಡ್ ನ ಡಿಡಿಎಂ ಆಗಿರುವ ಶ್ರೀಮತಿ ಸಂಗೀತ ಕರ್ತರವರು ಭೇಟಿ ನೀಡಿದರು. ದಕ್ಷಿಣ ಕನ್ನಡದ ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಮಹತ್ವಾಕಾಂಕ್ಷಿ ಯೋಜನೆಯಾಗಿ ಸುಳ್ಯ ತಾಲ್ಲೂಕಿನಲ್ಲಿ ಅಡಿಕೆ ಹಳದಿ ರೋಗಕ್ಕೆ ಪರ್ಯಾಯವಾಗಿ ಕಾಫಿಯನ್ನು ಪ್ರಚುರ ಪಡಿಸುವ ದೃಷ್ಟಿಯಿಂದ ಯೋಜನೆಯನ್ನು ಹಮ್ಮಿಕೊಂಡಿದ್ದು ಈ ಯೋಜನೆ ಕಾರ್ಯಗತಗೊಳಿಸುವ ಮತ್ತು ಕೇಂದ್ರ ಸರ್ಕಾರದ ಮೂಲಕ ಆರ್ಥಿಕ ಸಹಕಾರವನ್ನು ನೀಡುವ ಉದ್ದೇಶಗಳಿಂದ ಯೋಜನೆಯನ್ನು ರೂಪಿಸುವ ಸಲುವಾಗಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತ

ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಡಿಡಿಎಂ ಸಂಗೀತ ಕರ್ತ ಭೇಟಿ Read More »

ಮಗ ಚಲಾಯಿಸುತ್ತಿದ್ದ ಜೀಪಿನಡಿಗೆ ಬಿದ್ದು ತಂದೆ ಸಾವು

ವ್ಯಕ್ತಿಯೊಬ್ಬರು ತಮ್ಮ ಮಗನ ಜೀಪಿನ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಬಿಳಿನೆಲೆ ಮಣ್ಣಿನ ರಸ್ತೆ ಯಲ್ಲಿ ನಡೆದಿದೆ. ಕಡಬ ತಾಲೂಕು ಬಿಳಿನೆಲೆ ನಿವಾಸಿ ಧರ್ಮಪಾಲ ( 68ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ.ಮೃತರ ಮಗ ಕಚ್ಚಾ ಮಣ್ಣಿನ ಏರು ರಸ್ತೆಯಲ್ಲಿ ಜೀಪನ್ನು ಚಾಲಯಿಸುತ್ತಿದ್ದರು. ಈ ಸಂದರ್ಭದಲ್ಲಿ ಮೇಲೆ ಹೋಗದ ಹಿನ್ನಲೆ ಜೀಪಿನಲ್ಲಿದ್ದ ತಂದೆ ಧರ್ಮಪಾಲರು ಕೆಳಗೆ ಇಳಿದು ವಾಹನದ ಹಿಂಬದಿ ನಿಂತಿದ್ದರು ಎನ್ನಲಾಗಿದೆ. ಆದರೆ ಜೀಪು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಕಾರಣ ನಿಯಂತ್ರಣ ಕಳೆದುಕೊಂಡು

ಮಗ ಚಲಾಯಿಸುತ್ತಿದ್ದ ಜೀಪಿನಡಿಗೆ ಬಿದ್ದು ತಂದೆ ಸಾವು Read More »

ಚೆಂಬು : ಕಾಡಾನೆ ದಾಳಿಗೆ ರೈತ ಬಲಿ,ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ

ಮಡಿಕೇರಿ ತಾಲೂಕು ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಕಾಡಾನೆ  ದಾಳಿಗೆ ವ್ಯಕ್ತಿ ಯೊಬ್ಬರು ಬಲಿಯಾದ  ದಾರುಣ ಘಟನೆ ಬುಧವಾರವ ತಡ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.ಅವರು ಅ.6ರ ರಾತ್ರಿ ಸುಮಾರು 10.30 ರ ಸಮ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೋಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ  ತನ್ನ ಪತ್ನಿಯೊಂದಿಗೆ ತೆರಳಿದ ಸಂದರ್ಭ ದಲ್ಲಿ ಆನೆ ಅವರಿಗೆ  ತುಳಿದಿದೆ. ಪತ್ನಿ ಪ್ರಾಣಾಪಯದಿಂದ ಪರಾಗಿದ್ದಾರೆ. ಗಂಭೀರ ಗಾಯಗೊಂಡ ಶಿವಪ್ಪ ಅವರನ್ನು  ಮನೆಯವರು

ಚೆಂಬು : ಕಾಡಾನೆ ದಾಳಿಗೆ ರೈತ ಬಲಿ,ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ Read More »

ಸುಳ್ಯ : ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕಿನ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್‌ ರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಈ ಭಾಗದ ಕೃಷಿಕರು ಅಡಿಕೆ ಬೆಳೆಗೆ ಬಾಧಿಸಿರುವ ರೋಗದಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಯೋಜನೆಯು ಕೃಷಿಕರ ಸಮಸ್ಯೆ ಪರಿಹರಿಸುವ ಕಾರ್ಯಕ್ಕೂ

ಸುಳ್ಯ : ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ Read More »

ಧರ್ಮಸ್ಥಳದಲ್ಲಿ ಮಹಿಳೆ ಆತ್ಮಹತ್ಯೆ

ಧರ್ಮಸ್ಥಳ ಗ್ರಾಮದಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಳಿಕ್ಕಾರು ಎಂಬಲ್ಲಿ ನಡೆದಿದೆ. ಮುಳಿಕ್ಕಾರು ಗ್ರಾಮ ನಿವಾಸಿ ವಿನುತ ಮೃತ ಮಹಿಳೆ. ಅವರು ಆಗಸ್ಟ್ 6 ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಧರ್ಮಸ್ಥಳದ ಅಂಗಡಿಯಲ್ಲಿ ವಿನುತ ಅವರು ಕೆಲಸ ಮಾಡುತ್ತಿದ್ದರು. ಮೃತರು ಪತಿ ಸಂದೇಶ್‌ರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದಲ್ಲಿ ಮಹಿಳೆ ಆತ್ಮಹತ್ಯೆ Read More »

ದಬ್ಬಡ್ಕ : ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿ ಯೊಬ್ಬರು ಬಲಿಯಾದ ಘಟನ ಕಳೆದ ತಡ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆ ತುಳಿತಕೊಳಗಾಗಿ ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ.ಅವರು ಅ.6ರ ರಾತ್ರಿ ಸುಮಾರು 10.30 ರ ಸಮ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೋಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭ ದಲ್ಲಿ ಆನೆ ತುಳಿದಿದೆ.ಅವರನ್ನು ಮನೆಯವರು ತಕ್ಷಣವೇ ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮದ್ಯೆ ಮೃತ ಪಟ್ಟಿದ್ದಾರೆನ್ನಲಾಗಿದೆ.ಮೃತ ದೇಹ

ದಬ್ಬಡ್ಕ : ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು Read More »

error: Content is protected !!
Scroll to Top