August 2025

ವಿಷ ಜಂತು ಕಡಿದು ಬಾಲಕಿ ಸಾವು

ವಿಷಪೂರಿತ ಹಾವು ಕಡಿದು 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಕುಂಶೇಡಿಮನೆ ಗ್ರಾಮದಲ್ಲಿ ನಡೆದಿದೆ.ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ.ಸನ್ನಿಧಿ ಆಗಸ್ಟ್ 3 ರಂದ ಶಾಲೆಗೆ ರಜೆಯಿದ್ದ ಕಾರಣ, ತೋಟದಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಯನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭ ವಿಷಪೂರಿತ ಹಾವೊಂದು ಆಕೆಗೆ ಕಚ್ಚಿದೆ. ಈ ಸಂದರ್ಭದಲ್ಲಿ ಹುಡುಗಿ ನೋವಿನಿಂದ ಕಿರುಚುತ್ತಾ, ಮನೆಗೆ ಓಡಿದ್ದು, ಕುಟುಂಬದ ಸದಸ್ಯರು ತಕ್ಷಣ ಆಕೆಯನ್ನು ಹೆಬ್ರಿ ಸರ್ಕಾರಿ […]

ವಿಷ ಜಂತು ಕಡಿದು ಬಾಲಕಿ ಸಾವು Read More »

ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ,ಯಾವಾಗ ಕೊನೆಯ ದಿನ ಇಲ್ಲಿದೆ ಮಾಹಿತಿ

ಪಡಿತರ ಚೀಟಿಯಲ್ಲಿ ಹೆಸರು ಮತ್ತಿತರ ಸೇರ್ಪಡೆ ಇಲ್ಲವೆ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಮತ್ತೊಮ್ಮೆ ಅನುಮತಿ ನೀಡಿದೆ.ಆಗಸ್ಟ್ ಒಂದರಿಂದಲೇ ಈ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದ್ದು ಈ ತಿಂಗಳ ಅವಕಾಶ ವಿಸ್ತರಿಸಿದೆ. ಪಡಿತರ ಚೀಟಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ಒದಗಿಸಲಾಗಿದೆ.ಆಸಕ್ತರು ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಪಿಎಲ್ ಕಾರ್ಡ್ ಪಡೆಯದವರೂ ಸಹ

ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ,ಯಾವಾಗ ಕೊನೆಯ ದಿನ ಇಲ್ಲಿದೆ ಮಾಹಿತಿ Read More »

ರಸ್ತೆಯ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ

ಬೆಂಗಳೂರು: ರಸ್ತೆಯ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆತತ್ವರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಆಯುಕ್ತೆ ಡಿ. ರೂಪಾ ಅವರು ಸೂಚಿಸಿದ್ದಾರೆ. ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಿಂದಾಗಿ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳ ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣ ಮಾಡಿದವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಆರ್‌ಎಂಎ ಕಾಯ್ದೆ 198ಎ ಅಡಿ ಪ್ರಕರಣ ದಾಖಲಿಸಲು ತಿಳಿಸಿದ್ದಾರೆ.ಅವೈಜ್ಞಾನಿಕ ರಸ್ತೆ ಉಬ್ಬುಗಳಿಂದಲೂ ಪ್ರಾಣಹಾನಿ ಸಂಭವಿಸುತ್ತಿದ್ದರೆ ಸಂಬಂಧಪಟ್ಟ

ರಸ್ತೆಯ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ Read More »

ಸುಳ್ಯ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಎಂದಿನಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಓಡಾಟ ಆರಂಭ,ಮುಷ್ಕರಕ್ಕೆ ಹೈಕೋರ್ಟ್ ತಡೆ

ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿದ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಅ. 5ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ದ.ಕ ಭಾಗದಲ್ಲಿ ಮುಷ್ಕರದಿಂದ ಬಸ್‌ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳು ತಿಳಿಸಿದ್ದಾರೆ.ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸುಳ್ಯ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಎಂದಿನಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಓಡಾಟ ಆರಂಭ,ಮುಷ್ಕರಕ್ಕೆ ಹೈಕೋರ್ಟ್ ತಡೆ Read More »

ಸುಳ್ಯ ಗೌಡರ ಯುವ ಸೇವಾ ಸಂಘದ 13 ನೇ ವರ್ಷದ ಆಟಿ ಸಂಭ್ರಮ ಉದ್ಘಾಟನೆ

ಸುಳ್ಯ ಗೌಡರ ಯುವ ಸೇವಾ ಸಂಘ(ರಿ) ತಾಲೂಕು ಮಹಿಳಾ ಘಟಕ ಮತ್ತು ತರುಣ ಘಟಕ ಸುಳ್ಯ ನಗರ ಗೌಡ ಸಮಿತಿ ಮಹಿಳಾ ಘಟಕ ತರುಣ ಘಟಕದ ಆಶ್ರಯದಲ್ಲಿ 13ನೇ ವರ್ಷದ ಆಟಿ ಆಚರಣೆಯ ಸಂಭ್ರಮವುಆ. 3 ರಂದು ಸುಳ್ಯದ ಕೋಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯವಾದಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೊಡಿಯಾಲ ಬೈಲು ಆಡಳಿತ ಸಮಿತಿ ಅಧ್ಯಕ್ಷರು ರಾಮಕೃಷ್ಣ ಅಮೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೌಡರ

ಸುಳ್ಯ ಗೌಡರ ಯುವ ಸೇವಾ ಸಂಘದ 13 ನೇ ವರ್ಷದ ಆಟಿ ಸಂಭ್ರಮ ಉದ್ಘಾಟನೆ Read More »

ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಗಂಭೀರ

ಸುಳ್ಯ ತಾಲೂಕಿನ ಎಲಿಮಲೆಯ ಜಬಳೆ ಸಮೀಪ ಟಿ.ಸಿ. ಯಲ್ಲಿ ವಿದ್ಯುತ್‌ ದುರಸ್ತಿ ಮಾಡುತ್ತಿದ್ದಾಗ ಮೆಸ್ಕಾಂ ಪವರ್ ಮೆನ್ ವಿದ್ಯುತ್ ಶಾಕ್ ಹೊಡೆದು ಘಟನೆ ವರದಿಯಾಗಿದೆ.ಸತೀಶ್ ಎಂಬವರೇ ವಿದ್ಯುತ್ ಶಾಕ್ ಗೆಗೊಳಗಾದ ವ್ಯಕ್ತಿಯಾಗಿದ್ದಾರೆ.ಟಿ.ಸಿ.ಯಿಂದ ಶಾಕ್ ಗೊಳಗಾಗಿ ಕೆಳಗೆ ಬಿದ್ದು ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆ ಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಗಂಭೀರ Read More »

ಸೌದಿ ಅರೇಬಿಯಾದ ಲಾರ್ಸನ್ ಮತ್ತು ಟೊಬ್ರೊ ಕಂಪೆನಿಯ ಹೈಡ್ರೊಕಾರ್ಬನ್ ವಿಭಾಗದ ಡಿಜಿಎಂ ಆಗಿ ಅಬ್ದುಲ್ ಅಝೀಜ್ ಪೆಲ್ತಡ್ಕ ಪದೋನ್ನತಿ

ಸೌದಿ ಅರೇಬಿಯಾದಲ್ಲಿರುವ ಪ್ರತಿಷ್ಠಿತ ಲಾರ್ಸನ್ ಮತ್ತು ಟೋಬ್ರೋ ಕಂಪನಿಯ ಹೈಡ್ರೋಕಾರ್ಬನ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ಅಬ್ದುಲ್ ಅಝೀಜ್ ಪೆಲ್ತಡ್ಕ ಪದೋನ್ನತಿಗೊಂಡಿರುತ್ತಾರೆ. ಇವರುಸೌದಿ ಅರೇಬಿಯಾದದಲ್ಲಿ ಕಳೆದ 18 ವರ್ಷಗಳಿಂದಉದ್ಯೋಗದಲ್ಲಿದ್ದು ಅರಂತೋಡು ಜಮಾಅತ್ ನ ಸೌದಿ ಸಮಿತಿ ಅಧ್ಯಕ್ಷರಾಗಿ,ಮೊಳುಮ್ಮ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾಗಿ ವಿವಿಧ ಸಾಮಾಜಿಕ ಚಟುವಟಿಕೆ ಗಳಲ್ಲಿ ತೊಡ ಗಿಸಿಕೊಂಡಿರುತ್ತಾರೆ ಇವರು ಸಂಪಾಜೆ ಗ್ರಾಮದ ಗೂನಡ್ಕ ಪೆಲ್ತಡ್ಕ ದಿವಂಗತ ಅಬೂಬಕ್ಕರ್ ಹಾಗೂ ಆಯಿಷಾ ದಂಪತಿಗಳ ಪುತ್ರ,

ಸೌದಿ ಅರೇಬಿಯಾದ ಲಾರ್ಸನ್ ಮತ್ತು ಟೊಬ್ರೊ ಕಂಪೆನಿಯ ಹೈಡ್ರೊಕಾರ್ಬನ್ ವಿಭಾಗದ ಡಿಜಿಎಂ ಆಗಿ ಅಬ್ದುಲ್ ಅಝೀಜ್ ಪೆಲ್ತಡ್ಕ ಪದೋನ್ನತಿ Read More »

ಬಸ್ಸಿನಲ್ಲಿ ಮಹಿಳೆಗೆ ತೀವ್ರ ಅಸ್ವಸ್ಥ !: ಬಸ್ಸನ್ನೇ ಕೆವಿಜಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ಮಹಿಳೆಯನ್ನು‌ ಆಸ್ಪತ್ರೆಗೆ ದಾಖಲಿಸಿದ ಚಾಲಕ

ಮಂಗಳೂರುದಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ತೀವ್ರ ಅಸ್ವಸ್ಥತೆ ಉಂಟಾದ ಘಟನೆ ಭಾನುವಾರ ನಡೆದಿದ್ದು ಸಮಯೋಚಿತ ಸ್ಪಂದನೆ ನೀಡಿದ ಬಸ್ ಚಾಲಕ ಬಸ್ಸನ್ನೇ ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ ಘಟನೆ ವರದಿಯಾಗಿದೆ.ಮೈಸೂರು ಮೂಲದ ಶೋಭಾ ಎಂಬ ಮಹಿಳೆಗೆ ಬಸ್ಸು ಸುಳ್ಯ ತಲುಪುವ ಹೊತ್ತಿಗೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಪ್ರಜ್ಞೆ ತಪ್ಪುವ ಹಂತಕ್ಕೆ ಬಂದಿದ್ದರು ಕೂಡಲೇ ಸಹಪ್ರಯಾಣಿಕರು ಚಾಲಕನ ಗಮನಕ್ಕೆ ತಂದಾಗ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಕೂಡಲೇ

ಬಸ್ಸಿನಲ್ಲಿ ಮಹಿಳೆಗೆ ತೀವ್ರ ಅಸ್ವಸ್ಥ !: ಬಸ್ಸನ್ನೇ ಕೆವಿಜಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ಮಹಿಳೆಯನ್ನು‌ ಆಸ್ಪತ್ರೆಗೆ ದಾಖಲಿಸಿದ ಚಾಲಕ Read More »

ಸುಳ್ಯ ಕೃಷಿ ಇಲಾಖೆಯ ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರ್ ಅವರಿಗೆ ಆದರ್ಶ ಹೃದಯವಂತ ಪ್ರಶಸ್ತಿ

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವ ಕಾರ್ಯಕ್ರಮ 2025 ಇದರ ಅಂಗವಾಗಿ ನಡೆದ ಸನ್ಮಾನ ಸಮಾರಂಭದಲ್ಲಿ ಸುಳ್ಯ ಕೃಷಿ ಇಲಾಖೆಯ ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರನ್ನು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ, 2025ನೇ ಸಾಲಿನ ‘ಆದರ್ಶ ಹೃದಯವಂತ’ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಸುಳ್ಯ ಕೃಷಿ ಇಲಾಖೆಯ ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರ್ ಅವರಿಗೆ ಆದರ್ಶ ಹೃದಯವಂತ ಪ್ರಶಸ್ತಿ Read More »

ಸಂಪಾಜೆ : ಆಟಿ ಕೂಟ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಜುಲೈ 31 ರಂದು ನಡೆಯಿತು. ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು, ಚಿಂತಕರಾದ ಚಿದಾನಂದ ಮಾಸ್ಟರ್ ಚೆನ್ನೆಮಣೆ ಆಟ ಆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆಟಿ ಕೂಟ ಕಾರ್ಯಕ್ರಮ

ಸಂಪಾಜೆ : ಆಟಿ ಕೂಟ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ Read More »

error: Content is protected !!
Scroll to Top