ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ
ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದ.ಕಜಿಲ್ಲೆಯಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆಗಳಿಗೆ ಆ.30ರಂದು ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.
ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ Read More »
ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದ.ಕಜಿಲ್ಲೆಯಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆಗಳಿಗೆ ಆ.30ರಂದು ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.
ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ Read More »
ಪಣತ್ತೂರು -ಕಲ್ಲಪ್ಪಳ್ಳಿ ರಸ್ತೆಯು ಸರಿ ಸುಮಾರು 3.5km ರಸ್ತೆಯು ಅರಣ್ಯ ಇಲಾಖೆಯ ಪ್ರದೇಶವಾಗಿದ್ದು, ಮುಂದಿನ ಪಣತ್ತೂರು -ಪೆರಾಜೆ ಅಂತರ್ ರಾಜ್ಯ ಕರೀಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಲು ಈ ಪ್ರದೇಶವು ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ, ಈ ಅರಣ್ಯ ಪ್ರದೇಶದಲ್ಲಿ 15mtr ರಸ್ತೆಯ ಅಗಲೀಕರಣ ಮಾಡಲು ಅನುಮತಿ ಕೋರಿ, ಸಮಿತಿಯ ಅಧ್ಯಕ್ಷರಾದ ಶ್ರೀ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ಇವತ್ತು ಕೇರಳ ರಾಜ್ಯದ ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ಎ.ಕೆ.ಶಶಿoದ್ರನ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ kanchngad ವಿಧಾನಸಭಾ ಕ್ಷೇತ್ರದ ಎಂ
ಪಾನತ್ತೂರು ಪೆರಾಜೆ ಅಂತರ್ ರಾಜ್ಯ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಕೇರಳ ಅರಣ್ಯ ಸಚಿವರಿಗೆ ಮನವಿ Read More »
ಅರಂತೋಡು ಗ್ರಾಮದ ಅಡ್ತಲೆಯಲ್ಲಿ ಗುರುವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದ ಘಟನೆ ವರದಿಯಾಗಿದೆ.ಗಣೇಶ್ ಮಾಸ್ತರ್ ಅಡ್ತಲೆಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತಲೆ ಗಿರೀಶ್ ಅಡ್ತಲೆ, ಅವರ ತೋಟಗಳಿಗೆ ದಾಳಿ ನಡೆಸಿದ ಕಾಡಾನೆಗಳು ಅಡಿಕೆ,ತೆಂಗು ಬಾ ಬಾಳೆ ಇತರ ಬೆಳೆಗಳನ್ನು ನಾಶಪಡಿಸಿವೆ.ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಇತ್ತೀಚೆಗೆ ಈ ಭಾಗದಲ್ಲಿ ಅತೀ ಹೆಚ್ಚು ಕಾಡು ಪ್ರಾಣಿಗಳ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ, ಈ ಊರಿನ ಜನರ ಪರವಾಗಿ
ಅಡ್ತಲೆ : ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ನಾಶ Read More »
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ತಾಲೂಕು 2025-26 ನೇ ಸಾಲಿನ ಆತ್ಮ ಯೋಜನೆಯಡಿ ರೈತರ ಪ್ರಥಮ ದಿನದ ತರಬೇತಿಯು ಇಂದು ನಡೆಯಿತು. ಉಜಿರೆಯ ಶ್ರೀ ಸುಲೈಮಾನ್ ಇವರು ಅಣಬೆ ಕೃಷಿಯ ಬಗ್ಗೆ ರೈತರಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಅವರು ಇಲಾಖೆ ಹಾಗೂ ರೈತರ ನಡುವಿನ ಸಂಪರ್ಕ ಕೊಂಡಿಯಾಗಿ ಕೃಷಿ ಸಖಿಯರು ಕೆಲಸ ನಿರ್ವಹಿಸುತ್ತಿದ್ದು, ಈ ತರಬೇತಿಯನ್ನು ಪಡೆದುಕೊಂಡಲ್ಲಿ ರೈತರಿಗೆ ಮಾಹಿತಿ ನೀಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಸುಳ್ಯ : ಆತ್ಮ ಯೋಜನೆಯಡಿ ಕೃಷಿ ಸಖಿಯರಿಗೆ ತರಬೇತಿ Read More »
ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಪದವಿಪೂರ್ವ ಕಾಲೇಜುಗಳಿಗಳಿಗೆ ಆ.29ರಂದು ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.
ನಾಳೆ ಅಂಗನವಾಡಿ,ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ Read More »
ಪುತ್ತೂರು ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.ಮೃತರ ಅಂತಿಮ ವಿಧಿವಿಧಾನಗಳು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ ಸುಲೋಚನಾ ಮನೆಯ ತೋಟದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.
ಮುಳಿಯ ಸುಲೋಚನ ಭಟ್ ನಿಧನ Read More »
ಪೈಚಾರು ಮೂಲದ ವಿವಾಹಿತ ಮಹಿಳೆಯೋರ್ವರ ಶವ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.ಹಳೆಗೇಟು ಅಡ್ಕ ಬಳಿ ಬಾಡಿಗೆ ಮನೆಯಲ್ಲಿ ಗುರುವಾರ ಮಧ್ಯಾಹ್ನ ಆತ್ಮ ಮಾಡಿಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ ಎನ್ನಲಾಗಿದೆ.ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆಆದರೆ ಘಟನೆ ನಡೆದ ಸಂದರ್ಭ ಆಕೆಯ ಪತಿ ಸ್ಥಳದಲ್ಲಿಯೇ ಇದ್ದು ಮನೆಯವರು ಪತ್ನಿಯ ಮನೆಯವರು ಬಂದ ಸಮಯ ಅಲ್ಲಿಂದ ಆತ ಪರಾರಿಯಾಗಿರುವುದರಿಂದ ಇದು ಕೊಲೆಯಾಗಿರಬಹುದೇ ಎಂಬ ಅನುಮಾನವೂ ಮೂಡಿರುವುದಾಗಿ ಹೇಳಲಾಗುತ್ತಿದೆ.ಮನೆಯೊಳಗೆ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಸ್ಥಳೀಯರು ಹೋಗಿ ನೋಡುವ ಸಂದರ್ಭ
ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ,ಕೊಲೆ ಶಂಕೆ Read More »
ದಲಿತ ಅಪ್ರಾಪ್ತೆ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ.ಘಟನೆಯಲ್ಲಿ ಆರೋಪಿ ವಿರುದ್ಧ ಫೋಕೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.
ದಲಿತ ಅಪ್ರಾಪ್ತೆ ಯುವತಿಯನ್ನು ಗರ್ಭವತಿಯಾಗಿಸಿದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »
ಅಪಾರ ಅಭಿಮಾನಿಗಳನ್ನು ಹೊಂದಿದ ಆಂಕರ್ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಅವರನ್ನು ಅನುಶ್ರೀ ವರಿಸಿದ್ದಾರೆ.ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ.
ವೈವಾಹಿಕ ಜೀವನಕ್ಕೆ ಕಾಲಿರಿಸಿದ ಖ್ಯಾತ ನಿರೂಪಕಿ ಅನುಶ್ರೀ Read More »
ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಇಂದು(ಆ.27) ರಾತ್ರಿ ನಡೆದಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ ನಂತರ ನಡೆಸಬಾರದು ಎಂದು ಸರ್ಕಾರದ ಆದೇಶವಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಕಾರ್ಯಕ್ರಮ ನಿಲ್ಲಿಸುವಂತೆ ತಿಳಿಸಿದರು. ಅದಾಗಲೇ 10 ಗಂಟೆ ಕಳೆದಿದ್ದು 30 ನಿಮಿಷಗಳ ಕಾರ್ಯಕ್ರಮ ಬಾಕಿ ಇರುವಾಗಲೇ ಕಾರ್ಯಕ್ರಮಗಳು ದಿಢೀರ್ ಸ್ಥಗಿತಗೊಂಡಿತು.ಕಾರ್ಯಕ್ರಮ ರದ್ದಾದ ಬೆನ್ನಲ್ಲೇ ಸೇರಿರುವ ಭಕ್ತಾದಿಗಳು ಹಾಗೂ ಕಲಾವಿದರಿಗೆ ನಿರಾಶೆಯಾಗಿದ್ದು, ಸರ್ಕಾರದ ಆದೇಶಕ್ಕೆ ಅಸಮಾಧಾನಗೊಂಡರು.