August 2025

ವಿಶ್ವ ಹಿಂದು ಪರಿಷತ್ ನಲ್ಲಿ ತರುಣರು ಜವಾಬ್ದಾರಿ ಹೊತ್ತು ಹೊಸ ಸತ್ವ ಜೋಡಿಸುವ ಅಗತ್ಯ ಇದೆ. ಸೂಲಿಬೆಲೆ

ವಿಶ್ವ ಹಿಂದು ಪರಿಷತ್ ಗೆ ಇಂದು 6೦ರ ಸಂಭ್ರಮ . ಸಂಘಟನೆಗೆ ಇಂದು ತರುಣರು ಜವಾಬ್ದಾರಿ ಹೊತ್ತು ಹೊಸ ಸತ್ವದ ಮೂಲಕ ಕೈ ಜೋಡಿಸುವ ಅಗತ್ಯ ಇದೆ ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃ ಶಕ್ತಿ, ದುರ್ಗಾ ವಾಹಿನಿ ಸುಳ್ಯ ಪ್ರಖಂಡಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗ ದಲ್ಲಿ ಆ.19 ರಂದು ನಡೆದ […]

ವಿಶ್ವ ಹಿಂದು ಪರಿಷತ್ ನಲ್ಲಿ ತರುಣರು ಜವಾಬ್ದಾರಿ ಹೊತ್ತು ಹೊಸ ಸತ್ವ ಜೋಡಿಸುವ ಅಗತ್ಯ ಇದೆ. ಸೂಲಿಬೆಲೆ Read More »

ಆ 24:ಸುಳ್ಯದಲ್ಲಿ ಭೀಮರಾವ್ ವಾಷ್ಕರ್ ಉತ್ಸವ ,ಸನ್ಮಾನ,ಕವಿಗೋಷ್ಠಿ,ಸಂಗೀತ ರಸಮಂಜರಿ ಕಾರ್ಯಕ್ರಮ

ಕವಿ, ಕಥೆಗಾರ, ಗಾಯಕ,ಜ್ಯೋತಿಷಿ, ನಟ – ನಿರ್ದೇಶಕಹೆಚ್ . ಭೀಮರಾವ್ ವಾಷ್ಠರ್ ಅಭಿಮಾನಿಗಳ ಬಳಗ ಸುಳ್ಯ ವತಿಯಿಂದ ಭೀಮರಾವ್ ವಾಷ್ಕರ್ ಉತ್ಸವ ಭಾನುವಾರ ಆಗಸ್ಟ್ 24ರಂದು ಬೆಳಿಗ್ಗೆ 9-30ಕ್ಕೆ ಸುಳ್ಯದ ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಅಭಿನಂದನಾ ಸಮಾರಂಭ, ಚುಟುಕು ಕವಿಗೋಷ್ಠಿ ಹಾಗೂ ಸಂಗೀತ ರಸಮಂಜರಿ ನಡೆಯಲಿವೆ. ಕಾರ್ಯಕ್ರಮದಲ್ಲಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್ ಅವರನ್ನು ಸನ್ಮಾನಿಸಲಾಗುವುದು.ಉತ್ಸವವನ್ನು ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಸಂಚಾಲಕರು, ಚೈತನ್ಯ ಸೇವಾಶ್ರಮ, ಅಜ್ಜಾವರ

ಆ 24:ಸುಳ್ಯದಲ್ಲಿ ಭೀಮರಾವ್ ವಾಷ್ಕರ್ ಉತ್ಸವ ,ಸನ್ಮಾನ,ಕವಿಗೋಷ್ಠಿ,ಸಂಗೀತ ರಸಮಂಜರಿ ಕಾರ್ಯಕ್ರಮ Read More »

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ಶಿಫಾರಸ್ಸಿನ ಮೆರಗೆ ಪರಿಹಾರ ನಿಧಿ ಬಿಡುಗಡೆ

ಸುಳ್ಯ ತಾಲ್ಲೂಕು ತೋಡಿಕಾನ ಗ್ರಾಮದ ವೆಂಕಟೇಶ್ ಕೆ.ಜಿ ಇವರ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ರೂ. 50,000 ಹಣವನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರ ಶಿಪಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಿಡುಗಡೆ ಮಾಡಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ಶಿಫಾರಸ್ಸಿನ ಮೆರಗೆ ಪರಿಹಾರ ನಿಧಿ ಬಿಡುಗಡೆ Read More »

ಸುಳ್ಯ : ಮೊಸರು ಕುಡಿಕೆ ಉತ್ಸವಕ್ಕೆ ಅದ್ದೂರಿ ಚಾಲನೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ, ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ೧೨ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ಚೆನ್ನಕೇಶವ ದೇವಳದ ವಠಾರದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಅದ್ದೂರಿ ಚಾಲನೆ ನೀಡಿ ಶುಭಹಾರೈಸಿದರು. ಹಿಂದೂ ಯುವಕರ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಗೆ ಅಟಲ್ ಬಿಹಾರಿ ವಾಜಪೇಯಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಮಡಿಕೆ ಒಡೆಯುವ ಮೂಲಕ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಬಾಲಚಂದ್ರ ಅಡ್ಕಾ‌ರ್

ಸುಳ್ಯ : ಮೊಸರು ಕುಡಿಕೆ ಉತ್ಸವಕ್ಕೆ ಅದ್ದೂರಿ ಚಾಲನೆ Read More »

ನಾಪತ್ತೆಯಾದ ಪಿಕಪ್ ಪತ್ತೆ

ಐವರ್ನಾಡಿನಲ್ಲಿ ಅಂಗಡಿಯ ಎದುರು ನಿಲ್ಲಿಸಿದ್ದ ಪಿಕಪ್ ವಾಹನವೊಂದು ಕೆಲವು ದಿನಗಳ ಹಿಂದೆ ನಿಲ್ಲಿಸಿದ ಕಳವಾಗಿದ್ದು ಕಾರ್ಕಳದಲ್ಲಿ ಪತ್ತೆಯಾದ ಘಟನೆ ಆ.19 ರಂದು ನಡೆದಿದೆ.ಎನ್.ಎಸ್.ಸೌಂಡ್ಸ್ & ಲೈಟಿಂಗ್ಸ್,ಶಾಮಿಯಾನ ಅಂಗಡಿ ಮಾಲಕ ಸುನಿಲ್‌ ನಿಡ್ಡಾಜೆಯವರು ಆ.11 ರಂದು ತನ್ನ ಅಂಗಡಿ ಎದುರು ನಿಲ್ಲಿಸಿದ್ದ ಪಿಕಪ್ ಕಾಣೆಯಾಗಿತ್ತು.ಈ ಬಗ್ಗೆ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಮುಖ್ಯ ರಸ್ತೆಯಲ್ಲಿರುವ ಸಿ.ಸಿ.ಕೆಮರಾಗಳನ್ನು ಪರಿಶೀಲಿಸಿದ್ದರು. ಇಂದು ಕಾರ್ಕಳ ತಾಲೂಕಿನ ಮುಡೂರು ಎಂಬಲ್ಲಿ ಪಿಕಪ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ನಾಪತ್ತೆಯಾದ ಪಿಕಪ್ ಪತ್ತೆ Read More »

ಜಿ.ಪಂ., ತಾ.ಪಂ.ಗೆ ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ?

ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲೂಕು ಪಂಚಾ ಯತ್, ಜಿಲ್ಲಾ ಪಂಚಾಯತ್ ಚುನಾವಣೆ ಇನ್ನು 3 ತಿಂಗಳಲ್ಲಿ ನಡೆಯುವ ನಿರೀಕ್ಷೆ ಮೂಡಿದೆ. 3 ತಿಂಗಳಲ್ಲಿ ಚುನಾವಣೆ ನಡೆಸುವುದಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ತಾಲೂಕು ಪಂಚಾಯತ್‌ನ ಕ್ಷೇತ್ರ ವಿಂಗಡಣೆ ಕಾರ್ಯ ಈಗಾಗಲೇ ಮುಗಿದಿದೆ. ಕ್ಷೇತ್ರ ಮೀಸಲಾತಿ ನಿಗದಿ ಮಾಡುವ ಪ್ರಕ್ರಿಯ ಮಾತ್ರ ಬಾಕಿ ಇದೆ. ಅದನ್ನು ಶೀಘ್ರವೇ ಮಾಡುವುದಾಗಿ ಸಚಿವರು ಹೇಳಿದ್ದಾರೆ.ಜತೆಗೆ ಗ್ರಾಮ ಪಂಚಾಯತ್‌ಗಳ ಅವಧಿ ಡಿಸೆಂಬರ್, ಜನವರಿಯಲ್ಲಿ ಮುಗಿಯಲಿದ್ದು, ಇನ್ನು ಮುಂದಕ್ಕೆ ಪಕ್ಷದ ಚಿಹ್ನೆಯ

ಜಿ.ಪಂ., ತಾ.ಪಂ.ಗೆ ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ? Read More »

ಮಡಪ್ಪಾಡಿ: ಪೂಂಬಾಡಿ ಪರಿಸರದಲ್ಲಿ ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ, ಕೃಷಿ ಹಾನಿ

ಮಡಪ್ಪಾಡಿ ಗ್ರಾಮದ ಪೂಂಬಾಡಿಯಲ್ಲಿ ಒಂಟಿ ಸಲಗವೊಂದು ಕೃಷಿ ತೋಟಕ್ಕೆ ದಾಳಿ ನಡೆಸಿ ಅಪಾರ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಪೂಂಬಾಡಿ ಗಣಪಯ್ಯ ಗೌಡರವರ ತೋಟಕ್ಕೆ ರಾತ್ರಿ ಸುಮಾರು 1 ಗಂಟೆಯ ವೇಳೆಗೆ ದಾಳಿ ಮಾಡಿದ ಒಂಟಿ ಸಲಗ 10ಹೆಚ್ಚು ತೆಂಗಿನ ಮರ, ಅಪಾರ ಬಾಳೆ ಗಿಡ ನಾಶ ಮಾಡದೆ. ಅವರ ಮನೆಯ ಬಳಿ ತೋಟದಲ್ಲಿ ದಾರಿ ಮಧ್ಯೆ ತೋಡು ಹರಿಯುತ್ತಿದ್ದು, ಅಲ್ಲಿ ದ್ವಿಚಕ್ರ ದಾಟಿಸಲು ಸಾಧ್ಯವಾಗದ ಸಂದರ್ಭ ತೋಡಿನ ಒಂದು ಬದಿ ತೋಟದಲ್ಲಿ ಇರಿಸಿ ಹೋಗಿದ್ದಾರೆ. ಅದೇ

ಮಡಪ್ಪಾಡಿ: ಪೂಂಬಾಡಿ ಪರಿಸರದಲ್ಲಿ ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ, ಕೃಷಿ ಹಾನಿ Read More »

ಇಂದು(ಆ.19) ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ

ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯದಲ್ಲಿ ಹಿಂದೂ ಬಾಂಧವರನ್ನು ಸಂಘಟಿಸುವ ಸಲುವಾಗಿ ಶ್ರೀ ಕೃಷ್ಣ ಪರಮಾತ್ಮನ ಜನ್ಮ ದಿನಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆಯೊಂದಿಗೆ 12 ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಅರ್ಥಪೂರ್ಣವಾದ ಶೋಭಾಯಾತ್ರೆ ಆಚರಣೆ ಇಂದು ಮಧ್ಯಾಹ್ನನತಂತರ ನಡೆಯಲಿದೆ.ಆ. 19 ರಂದು ಮದ್ಯಾಹ್ನದ ನಂತರ ನಡೆಯಲಿರುವ ಉತ್ಸವದಉದ್ಘಾಟನೆಯನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ನೆರವೇರಿಸಲಿದ್ದಾರೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಖ್ಯಾತ ವಾಗ್ನಿಗಳಾದ ಚಕ್ರವರ್ತಿ ಸೂಲಿಬೆಲೆ

ಇಂದು(ಆ.19) ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ Read More »

ಒಂದೇ ದೇಹ, ಎರಡು ತಲೆ-ಹೃದಯಗಳಿರುವ ಶಿಶು ಜನನ

ಪ್ರಕ್ರತಿಯಲ್ಲಿ ವಿಚಿತ್ರ ಘಟನೆಗಳು ಸಂಭವಿಸುತ್ತ ಇರುತ್ತವೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಅಪರೂಪದ ವೈದ್ಯಕೀಯ ಘಟನೆಯೊಂದು ವರದಿಯಾಗಿದೆ. ಮಹಾರಾಜ ತುಕೋಜಿರಾವ್‌ ಆಸ್ಪತ್ರೆಯಲ್ಲಿ ಸೋನಾಲಿ ಮತ್ತು ಅಸಾರಾಂ ದಂಪತಿಗೆ ಎರಡು ತಲೆ, ಎರಡು ಹೃದಯ, ನಾಲ್ಕು ತೋಳು ಮತ್ತು ಎರಡು ಕಾಲುಗಳಿರುವ ಮಗು ಜನಿಸಿದೆ. ಈ ಅವಳಿ ಶಿಶುವಿಗೆ ಒಂದೇ ಎದೆ ಮತ್ತು ಹೊಟ್ಟೆ ಇದ್ದು, ವೈದ್ಯಕೀಯ ವಿಜ್ಞಾನದಲ್ಲಿ ಇದನ್ನು ಸಂಯೋಜಿತ ಅವಳಿಗಳು ಎಂದು ಕರೆಯಲಾಗುತ್ತದೆ. ಇದೊಂದು ಅಪರೂಪದ ಘಟನೆಯಾಗಿದ್ದು, ಇಂತಹ ಶಿಶುಗಳ ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆ ಎಂದು ವೈದ್ಯರು ತಿಳಿಸಿದ್ದಾರೆ.

ಒಂದೇ ದೇಹ, ಎರಡು ತಲೆ-ಹೃದಯಗಳಿರುವ ಶಿಶು ಜನನ Read More »

ಸುಳ್ಯ ಸರಕಾರ ಪದವಿ ಪೂರ್ವ ಕಾಲೇಜು ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ,ಅಮೃತ ಮಹೋತ್ಸವ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ

ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು.ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಬಳಿಕ ಮಾತನಾಡಿದ ಅವರು “ಈ ಶಾಲೆಯಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆದು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ನೂರಾರು ಮಂದಿ ಹಳೆ ವಿದ್ಯಾರ್ಥಿಗಳು ಇಂದು ಜಿಲ್ಲಾ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ವಿವಿಧ

ಸುಳ್ಯ ಸರಕಾರ ಪದವಿ ಪೂರ್ವ ಕಾಲೇಜು ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ,ಅಮೃತ ಮಹೋತ್ಸವ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ Read More »

error: Content is protected !!
Scroll to Top