ಸಂಪಾಜೆ ಗ್ರಾಮದ ಇ ಆರ್ ಅಬ್ದುಲ್ ರಹಿಮಾನ್ ಅಲ್ಪ ಕಾಲದ ಅಸೌಖ್ಯ ದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಮನೆಗೆ ಕರೆದು ಕೊಂಡು ಬರುವ ಸಂದರ್ಭದಲ್ಲಿ ದಾರಿ ಮಧ್ಯೆ ನಿಧನರಾದರು.ಮೃತರ ಪತ್ನಿ ಮಕ್ಕಳನ್ನು ಅಗಲಿದ್ದಾರೆ.
ಅರ್ ಅಬ್ದುಲ್ ರಹಿಮಾನ್ (ಅಂದಾಯಿ)ಸಂಪಾಜೆ ನಿಧನ


ಸಂಪಾಜೆ ಗ್ರಾಮದ ಇ ಆರ್ ಅಬ್ದುಲ್ ರಹಿಮಾನ್ ಅಲ್ಪ ಕಾಲದ ಅಸೌಖ್ಯ ದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಮನೆಗೆ ಕರೆದು ಕೊಂಡು ಬರುವ ಸಂದರ್ಭದಲ್ಲಿ ದಾರಿ ಮಧ್ಯೆ ನಿಧನರಾದರು.ಮೃತರ ಪತ್ನಿ ಮಕ್ಕಳನ್ನು ಅಗಲಿದ್ದಾರೆ.












