ಬೆಳಕು ಸಾಹಿತ್ಯಿಕ,ಶೈಕ್ಷಣಿಕ,ಸಾಂಸ್ಕೃತಿಕ ಟ್ರುಸ್ಟ್(ರಿ)ರಾಯಚೂರು ಇದರ ರಾಷ್ಟ್ರಮಟ್ಟದ ಬೆಳಕು ಸಮ್ಮೇಳನ ಸೆ:21 ರಂದು ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜರುಗಿದೆ. ಇಲ್ಲಿ ನೀಡುವ ದ.ರಾ ಬೇಂದ್ರೆ ರಾಷ್ಟ್ರಮಟ್ಟದ ಪ್ರಶಸ್ತಿಗೆ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರ’ಸರಿಯಾಗಲಿ ಸಮಾಜ’ಎಂಬ ಕವನ ಆಯ್ಕೆಯಾಗಿದ್ದು’ನೆನಪಿನ ಬುತ್ತಿ’ ಸಂಪಾದಿತ ಕವನ ಸಂಕಲನದಲ್ಲೂ ಅದು ಸ್ಥಾನ ಪಡೆದಿರುವುದಕ್ಕೆ ಇವರು
ದ.ರಾ ಬೇಂದ್ರೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಗಣ್ಯರ ಸಮಕ್ಷಮ ಸ್ವೀಕರಿಸಿದರು.
ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ ದ.ರಾ ಬೇಂದ್ರೆ ರಾಷ್ಟ್ರಪ್ರಶಸ್ತಿ



































