September 2025

ಧರ್ಮಸ್ಥಳ ಪ್ರಕರಣದ ಕುರಿತಾಗಿ ಅಮಿತ್ ಷಾ ಭೇಟಿ ಮಾಡಿದ ರಾಜ್ಯ ಬಿಜೆಪಿ‌ ನಿಯೋಗ

ಧರ್ಮಸ್ಥಳ ಪ್ರಕರಣದ ಕುರಿತಾಗಿ ರಾಜ್ಯ ಬಿಜೆಪಿ ನಿಯೋಗ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವಪ್ರಲ್ಲಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಎಸ್.ಆರ್. ವಿಶ್ವನಾಥ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ನಿಯೋಗದಲ್ಲಿ ಭಾಗವಹಿಸಿದ್ದರು.ಅಮಿತ್ ಷಾ ಭೇಟಿ ಬಳಿಕ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ […]

ಧರ್ಮಸ್ಥಳ ಪ್ರಕರಣದ ಕುರಿತಾಗಿ ಅಮಿತ್ ಷಾ ಭೇಟಿ ಮಾಡಿದ ರಾಜ್ಯ ಬಿಜೆಪಿ‌ ನಿಯೋಗ Read More »

ಅರ್ ಅಬ್ದುಲ್ ರಹಿಮಾನ್ (ಅಂದಾಯಿ)ಸಂಪಾಜೆ ನಿಧನ

ಸಂಪಾಜೆ ಗ್ರಾಮದ ಇ ಆರ್ ಅಬ್ದುಲ್ ರಹಿಮಾನ್ ಅಲ್ಪ ಕಾಲದ ಅಸೌಖ್ಯ ದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಮನೆಗೆ ಕರೆದು ಕೊಂಡು ಬರುವ ಸಂದರ್ಭದಲ್ಲಿ ದಾರಿ ಮಧ್ಯೆ ನಿಧನರಾದರು.ಮೃತರ ಪತ್ನಿ ಮಕ್ಕಳನ್ನು ಅಗಲಿದ್ದಾರೆ.

ಅರ್ ಅಬ್ದುಲ್ ರಹಿಮಾನ್ (ಅಂದಾಯಿ)ಸಂಪಾಜೆ ನಿಧನ Read More »

ಅನ್ನ ದಾನ ವಸ್ತ್ರ ದಾನ ಮಾಡುವ ಧರ್ಮಸ್ಥಳ ಶ್ರೀ ಕ್ಷೇತ್ರದ ಅವಹೇಳನ ಸಹಿಸಲು ಅಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ

ಅನ್ನ ದಾನ ವಸ್ತ್ರ ಮಾಡುವ ಧರ್ಮಸ್ಥಳ ಶ್ರೀ ಕ್ಷೇತ್ರದ ಅವಹೇಳನ ಸಹಿಸಲು ಅಸಾಧ್ಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಧಿಗಳ ಬಳಗ ಸುಳ್ಯ,ಧರ್ಮ ಜಾಗೃತಿ ಸಮಾವೇಶ ಸಮಿತಿ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲಿನ ಅವಹೇಳನ ಖಂಡಿಸಿ ಸುಳ್ಯದ ಜಾನಕಿ ವೆಂಕಟರಮಣ ಸಭಾಭವನದಲ್ಲಿ ಸೆ.8ರಂದು ನಡೆದ ಧರ್ಮ ಜಾಗೃತಿಗಾಗಿ ಹಕ್ಕೋತ್ತಾಯ ಸಭೆಯಲ್ಲಿ ಅವರು ಮಾತನಾಡಿದರು. ಅನ್ನದಾನ ಮೊದಲು ಪ್ರಾರಂಭವಾದುದು ಶ್ರೀ ಕ್ಷೇತ್ರದಲ್ಲಿ ಇಂತಹ ಕ್ಷೇತ್ರದ ಬಗ್ಗೆ ಅವಹೇಳವಾದಗ ನಾವು

ಅನ್ನ ದಾನ ವಸ್ತ್ರ ದಾನ ಮಾಡುವ ಧರ್ಮಸ್ಥಳ ಶ್ರೀ ಕ್ಷೇತ್ರದ ಅವಹೇಳನ ಸಹಿಸಲು ಅಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

ಸುಳ್ಯ : ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ

ಸುಳ್ಯ ಪೊಲೀಸ್ ಠಾಣಾ ಅ.ಕ್ರ.115/2018 ಕಲಂ 504, 354(A) ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ರವೀಂದ್ರ ಬಿ.ಎನ್ (40) ಎಂಬಾತನು ಸುಮಾರು ಏಳು ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರ ಹಿನ್ನೆಲೆಯಲ್ಲಿ LPC No.04/2023ರಂತೆ ನ್ಯಾಯಾಲಯದಿಂದ ವಾರೆಂಟ್ ಹೊರಡಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಪೊಲೀಸರು ಹಚ್ಚಹಾಸಿನ ಕಾರ್ಯಾಚರಣೆ ನಡೆಸಿ, 07-09-2025 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸುಳ್ಯ : ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶ Read More »

ಮಂಗಳೂರು ಅಂತರಾಷ್ಟ್ರೀಯ ಮಿಮಾನ ನಿಲ್ದಾಣಕ್ಕೆ ಬೆದರಿ ಕರೆ ಮಾಡಿದ ಆರೋಪಿಯ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಬಜಪೆ ಪೋಲೀಸರು ತಮಿಳುನಾಡಿನ ವೆಲ್ಲೂರಿನಿಂದ ಬಂಧಿಸಿದ್ದಾರೆ.ವೆಲ್ಲೂರು ಜಿಲ್ಲೆಯ ಸಸಿಕುಮಾರ್ (38) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ.ಆ. 29 ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ್ದ ಈತ ” ಟರ್ಮಿನಲ್‌ ಬಿಲ್ಡಿಂಗ್‌ ಖಾಲಿ ಮಾಡಬೇಕು, ಇಲ್ಲವಾದರೆ ಧ್ವಂಸ ಮಾಡುವೆ ” ಎಂದು ಬೆದರಿಕೆ ಹಾಕಿದ್ದನು. ಈ ಸಂಬಂಧ ಟರ್ಮಿನಲ್‌ ವ್ಯವಸ್ಥಾಪಕರು ಬಜಪೆ ಪೋಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿ ಆರೋಪಿಯನ್ನು ಪತ್ತೆ

ಮಂಗಳೂರು ಅಂತರಾಷ್ಟ್ರೀಯ ಮಿಮಾನ ನಿಲ್ದಾಣಕ್ಕೆ ಬೆದರಿ ಕರೆ ಮಾಡಿದ ಆರೋಪಿಯ ಬಂಧನ Read More »

ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ‌ ಬಹುಮಾನ

ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾ‌ರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ.ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ 6 ನೇ ತರಗತಿ ವಿದ್ಯಾರ್ಥಿ ಶರೀಫ್ ಹಾಗೂ ಅಸೀನಾ ದಂಪತಿಗಳ ಪುತ್ರ ಮಹಮ್ಮದ್ ಶಾಝಿಲ್ ಕಟಾ ಹಾಗೂ ಕುಮಟೆ ವಿಭಾಗಳೆರಡರಲ್ಲೂ ದ್ವಿತೀಯ ಪಡೆದಿದ್ದಾರೆ. ಕಿಶೋರ್ ಬಿ. ಎಸ್ ಹಾಗೂ ಸವಿತಾ ದಂಪತಿಗಳ

ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ‌ ಬಹುಮಾನ Read More »

ಇಂದು ಸಂಪೂರ್ಣ ಚಂದ್ರಗ್ರಹಣ,ಇಲ್ಲಿದೆ ಗ್ರಹಣ ಸಮಯದ ಸಂಪೂರ್ಣ ಮಾಹಿತಿ

ಇಂದು ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣ ರಾತ್ರಿ 8:58ಕ್ಕೆ ಆರಂಭವಾಗಲಿದೆ. ರಾತ್ರಿ 9:57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗುತ್ತದೆ. ರಾತ್ರಿ 11:01 ರಿಂದ 12:23 ರವರೆಗೆ ಸಂಪೂರ್ಣ ಗ್ರಹಣ ಇರಲಿದೆ. ಈ ವೇಳೆ ಕೆಂಪು ಚಂದಿರನನ್ನು ನೋಡಬಹುದಾಗಿದೆ. ಗ್ರಹಣ ತಡರಾತ್ರಿ 1:27ಕ್ಕೆ ಕೊನೆಗೊಳ್ಳಲಿದೆ. ಭಾರತದ ಜೊತೆಗೆ, ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಆಫ್ರಿಕಾ ಮತ್ತು ಯುರೋಪ್‌ನಲ್ಲಿಯೂ ಚಂದ್ರಗ್ರಹಣ ಗೋಚರಿಸುತ್ತದೆ. ಗ್ರಹಣದ ವೇಳೆ ರಾಜ್ಯದ ದೇವಾಲಯಗಳನ್ನು ಕೆಲ ಸಮಯ ಮುಚ್ಚಲಾಗುವುದು.

ಇಂದು ಸಂಪೂರ್ಣ ಚಂದ್ರಗ್ರಹಣ,ಇಲ್ಲಿದೆ ಗ್ರಹಣ ಸಮಯದ ಸಂಪೂರ್ಣ ಮಾಹಿತಿ Read More »

ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ

ಮದುವೆ ಸ್ಯಗಿತಗೊಂಡ ಹಿನ್ನಲೆಯಲ್ಲಿ ನೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೆಳಗೆರೆಮೆಣಸ ಗ್ರಾಮದ ಕಾವ್ಯಾ (26) ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿಕ್ಕೇರಿಯಲ್ಲಿ ನಡೆದಿದೆ.ಈಕೆ ರೈತಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಹಾಸನದ ಕ ರ್ಣ ಎಂಬಾತನೊಂದಿಗೆ ನಿಶ್ಚಿತಾರ್ಥ ಆ ಗಿತ್ತು. ಹುಡುಗನು ಉದ್ಯೋಗದಲ್ಲಿ ಇ ದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿದ್ದು ಗೊತ್ತಾಗಿ ವಿವಾಹವ ನ್ನು ರದ್ದು ಮಾಡಲಾಗಿತ್ತು. ಇದರಿಂದ ನೊಂದ ಯುವತಿ ತಾನು ಕೆಲಸ ಮಾಡುವ ಕಚೇರಿಯಲ್ಲೇ ಕೀಟನಾಶಕ ಸೇವಿಸಿದ್ದು, ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ

ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ Read More »

ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ದಲ್ಲಿ ಪಾದಾಚಾರಿಯೊಬ್ಬರಿಗೆ ಕಾರೊಂದು ಶನಿವಾರ ರಾತ್ರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಉಮೇಶ್ ಕನ್ನಡ್ಕ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಆ ದಾರಿಯಾಗಿ ಬಂದ ಕಾರು ಢಿಕ್ಕಿ ಯಾಗಿದೆ.ಪರಿಣಾವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಎಂದು ಹೇಳಲಾಗಿದೆ.

ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ   ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ

ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿ ಗ್ರಾಹಕರನ್ನು ತನ್ನ ಸೆಳೆಯುತ್ತಿರುವ ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿ ರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿಈ ಬಾರಿಯ ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಲ್ಲಿ ಸೆ. 6ರಂದು ಸಂಜೆ ನಡೆಯಿತು.ಅತಿಥಿ ಗಣ್ಯರನ್ನು ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ ಹಾಗೂ ಸಂಜೀವ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.ಎಣ್ಮೂರು ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕ ಮೋಹನ್, ದೇವಚಳ್ಳ ಶಾಲೆಯ‌ ಮುಖ್ಯ ಶಿಕ್ಷಕ ಶ್ರೀಧರ

ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ   ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ Read More »

error: Content is protected !!
Scroll to Top