ರಾಜ್ಯ ಮೊಗೇರ ಸಂಘದ ಕಾರ್ಯಕಾರಿ ಸಮಿತಿ ಸಭೆ
ಕರ್ನಾಟಕ ರಾಜ್ಯ ಮೊಗೇರ ಸಂಘದ ಕಾರ್ಯಕಾರಿ ಸಮಿತಿ ಸಭೆಯು ಸುಳ್ಯ ತಾಲೂಕು ಸಮಿತಿ ನೇತೃತ್ವದಲ್ಲಿ ಸೆ. 21 ರಂದು ಸುಳ್ಯ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ರಾಜ್ಯ ಅಧ್ಯಕ್ಷ ನಂದರಾಜ್ ಸಂಕೇಶ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಒಳಮೀಸಲಾತಿ, ನಕಲಿ ಜಾತಿ ಸರ್ಟಿಫಿಕೇಟ್ ವಿಚಾರದ ಕುರಿತು ಸುದೀರ್ಘ ಚರ್ಚೆ ನಡೆಯಿತು.ಒಳ ಮೀಸಲಾತಿಯಲ್ಲಿ ಶೇ. 1 ರಿಂದ ಶೇ. 6 ಕ್ಕೆ ಮೊಗೇರ ಸಮುದಾಯವನ್ನು ಸೇರ್ಪಡೆ ಮಾಡಲಾಗಿದ್ದು, ಇದಕ್ಕೆ ಸಮುದಾಯದ ನಾಯಕರ ಹೋರಾಟದ ಬಗ್ಗೆ ವಿಮರ್ಶೆ ನಡೆಯಿತು.ಉತ್ತರ ಕನ್ನಡ, ಕಾರವಾರ ಮತ್ತಿತರ […]
ರಾಜ್ಯ ಮೊಗೇರ ಸಂಘದ ಕಾರ್ಯಕಾರಿ ಸಮಿತಿ ಸಭೆ Read More »










