September 2025

ಅರಂತೋಡು : ಸೆ.16ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 16-09-2025 ರ ಕನ್ಯಾ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಅರಂತೋಡು : ಸೆ.16ಕ್ಕೆ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಅಗೇಲು ಸೇವೆ Read More »

ಮುಂದಿನ ಪೀಳಿಗೆಗೆ ಅರೆಭಾಷೆ ಸಂಸ್ಕೃತಿ,ಸಂಪ್ರದಾಯಗಳನ್ನು ಪರಿಚಯಿಸಲು ಸದಾನಂದ ಮಾವಜಿ ಕರೆ

ಮೈಸೂರು: ಅರೆಭಾಷೆ ಸಂಸ್ಕೃತಿ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ, ಅವರು ಅವುಗಳನ್ನು ಅನುಸರಿಸಿ ಮುನ್ನಡೆಯುವಂತೆ ಹಿರಿಯರು ಪ್ರೇರಣೆ ನೀಡಬೇಕೆಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಕರೆ ನೀಡಿದ್ದಾರೆ. ಅವರು ಮೈಸೂರಿನ ಕೊಡಗು ಗೌಡ ಸಮಾಜದಲ್ಲಿ ಏರ್ಪಡಿಸಿದ್ದ ಕೈಲ್ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಮತ್ತೊಬ್ಬ ಮುಖ್ಯ ಅತಿಥಿ ಕೊಡಗು

ಮುಂದಿನ ಪೀಳಿಗೆಗೆ ಅರೆಭಾಷೆ ಸಂಸ್ಕೃತಿ,ಸಂಪ್ರದಾಯಗಳನ್ನು ಪರಿಚಯಿಸಲು ಸದಾನಂದ ಮಾವಜಿ ಕರೆ Read More »

ಅರಂತೋಡು : ಪೋಷನ್ ಮಾಸಾಚರಣೆ ಕಾರ್ಯಕ್ರಮ

ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸುಳ್ಯ ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ್ ಅರಂತೋಡು, ಸ್ತ್ರೀಶಕ್ತಿ ಗೊಂಚಲು ಅರಂತೋಡು,ಸಹಕಾರಿ ಸಂಘ ಅರಂತೋಡು ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ 2025 ಕಾರ್ಯಕ್ರಮ ಸೆ.15ರಂದು ನಡೆಯಿತು. ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಕೋರಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಸ್ಮಿತಾ ಹರ್ಷವರ್ಧನ್ ಶಿಶು ಮತ್ತು ಮಕ್ಕಳ ಆಹಾರ ಕ್ರಮದ ಬಗ್ಗೆ

ಅರಂತೋಡು : ಪೋಷನ್ ಮಾಸಾಚರಣೆ ಕಾರ್ಯಕ್ರಮ Read More »

ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಗಳೆ ವಿದ್ಯುತ್ ಲೈನ್ ಗೆ ತಾಗಿ ವ್ಯಕ್ತಿ ಸಾವು

ತೆಂಗಿನ ಮರದಿಂದ ತೆಂಗಿನ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಇದೀಗ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸೆ 15ರಂದು ವರದಿಯಾಗಿದೆ.ಮೃತಪಟ್ಟ ವ್ಯಕ್ತಿ ಬೆಳ್ಳಾರೆ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಗಳೆ ವಿದ್ಯುತ್ ಲೈನ್ ಗೆ ತಾಗಿ ವ್ಯಕ್ತಿ ಸಾವು Read More »

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರ ಭೇಟಿ

ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ ಕು.ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರು ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ ನಾಯ್ಕ ಅರಂತೋಡು ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪ ಮೇದಪ್ಪ ಉಳುವಾರು ಸುಳ್ಯ ಮಂಡಲ ಸಮಿತಿ ಕೋಶಾಧಿಕಾರಿ

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕರ ಭೇಟಿ Read More »

ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡವರಿಂದ ಮಂಡೆಕೋಲು ಅರಿವು ಕೇಂದ್ರದ ಮಕ್ಕಳೀಗೆ ಸಮವಸ್ತ್ರ ವಿತರಣೆ

ಮಂಡೆಕೋಲು ಗ್ರಾಮ ಪಂಚಾಯತ್ ನ ಗ್ರಂಥಾಲಯದ ಯಕ್ಷಗಾನ ತಂಡದ ಎಲ್ಲಾ ಮಕ್ಕಳೀಗೇ ಈ ದಿನ ಸಮವಸ್ತ್ರ ವಿತರಿಸಲಾಯಿತು ಚಿನ್ನಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡದ ಸದಸ್ಯರಾದ ಪ್ರೋಪಸರ್ ಪುರುಷೋತ್ತಮ್ ಅಗ್ನಿ, ಚಿನ್ನೂ ಪಿಚ್ಚರ್ಸ್ ತಂಡದ ನಿರ್ದೇಶಕರಾದ ರಾಘುನಾಯಕ್ , ತಂಡದ ಸದಸ್ಯರಾದ ಶ್ರಿ ವತ್ಸಾ, ಡಾ ಸ್ವಾತಿ, ಡಾ ತನ್ಮಯಿ, ಈ ದಿನ ಮಂಡೆಕೋಲು ಗ್ರಂಥಾಲಯಕ್ಕೆ ಮಕ್ಕಳೀಗೆ ಸಮವಸ್ತ್ರ ವಿತರಿಸಿದರು ಈ ಸಂದರ್ಭದಲ್ಲಿ ಯಕ್ಷಗಾನ ತಂಡದ ಪ್ರಧಾನ ಭಾಗವತರಾದ ಯಜ್ಞನಿಧಿ ಬಿರುದಾಂಕಿತ ಯೋಗೀಶ್ ಶರ್ಮಾ, ಹಿರಿಯರಾದ

ಚಿನ್ನು ಪಿಚ್ಚರ್ಸ್ ಪ್ರೊಡಕ್ಷನ್ ಹೌಸ್, ಮೈಸೂರು ತಂಡವರಿಂದ ಮಂಡೆಕೋಲು ಅರಿವು ಕೇಂದ್ರದ ಮಕ್ಕಳೀಗೆ ಸಮವಸ್ತ್ರ ವಿತರಣೆ Read More »

ಅಕ್ಷತಾ ನಾಗನಕಜೆಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ

ಕವಯತ್ರಿ ಅಕ್ಷತಾ ನಾಗನಕಜೆ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಯವರು ಜಂಟಿಯಾಗಿ ಮಂಗಳೂರಿನಲ್ಲಿ ಆಯೋಜಿಸಿದ “ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ” ವೇದಿಕೆಯಲ್ಲಿ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಅಕ್ಷತಾ ನಾಗನಕಜೆಯವರಿಗೆ ಸಾಹಿತ್ಯ ರತ್ನ ಪ್ರಶಸ್ತಿ Read More »

ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ

ಅರಂತೋಡು: ಸುಳ್ಯ ತಾಲೂಕಿನ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಪಂದ್ಯಾಟ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ನಡೆಯಿತು. ಪಂದ್ಯಾಟವನ್ನು ಅರಂತೋಡು -ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತ ಮೊಟ್ಟೆ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ ಸುಶ್ಮಿತಾ.ಎಂ.ಎ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್

ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ Read More »

ವಿಹಾಹಿತ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಾಳೆಂಬ ಆರೋಪ,ಪ್ರಿಯತಮನಿಂದ ಮಹಿಳೆಗೆ ಚೂರಿ ಇರಿತ

ವಿವಾಹಿತೆ ಮಹಿಳೆಯೊಬ್ಬರನ್ನು ಪ್ರೀತಿಸಿ ಆಕೆ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮ ಆಕೆಗೆ ಚೂರಿಯಿಂದ ಇರಿದ ಘಟನೆ ಆಡೂರಿನಲ್ಲಿ ನಡೆದಿದ್ದು ಆರೋಪಿಯನ್ನು ಅಡೂರು ಪೋಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.ಮಂಡೆಕೋಲು ಗ್ರಾಮದ ಕುಂಣಿಕಣ್ಣ ಎಂಬವರ ಪುತ್ರ ಪ್ರತಾಪ್ ಮಣಿಯಾಣಿ (೩೬) ವಿವಾಹಿತ ಮಹಿಳೆಗೆ ಚೂರಿಯಿಂದ ಇರಿದು ಬಂಧನಕಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.ಮಂಡೆಕೋಲು ಗ್ರಾಮದ ತೋಟಪ್ಪಾಡಿ ಜಯರಾಜ ಎಂಬವರಿಗೆ ಅಡೂರಿನ ಬಳ್ಳಕಾನ ಕಿಟ್ಟು ನಾಯ್ಕ ಎಂಬವರ ಪುತ್ರಿ ರೇಖಾ ಎಂಬವರೊಂದಿಗೆ ೨೦೧೫ರಲ್ಲಿ ವಿವಾಹ ವಾಗಿತ್ತು. ಈ ದಂಪತಿಗೆ ಒಬ್ಬ

ವಿಹಾಹಿತ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಾಳೆಂಬ ಆರೋಪ,ಪ್ರಿಯತಮನಿಂದ ಮಹಿಳೆಗೆ ಚೂರಿ ಇರಿತ Read More »

ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ,ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಜಯ

ಏಷ್ಯಾ ಕಪ್ ಕ್ರಿಕೇಟ್ ನ ಬದ್ದ ಎದುರಾಳಿ ಪಾಕಿಸ್ಥಾನದ ವಿರುದ್ದ ಸೆಣಸಾಟದಲ್ಲಿ ಭಾರತ ತಂಡ ಭಾನುವಾರ ಪಾಕಿಸ್ಥಾನಕ್ಕೆ ಸೋಲು ಉಣ್ಣಿಸಿ ಭಾರತದ ತಂಡದ ಸಾಮರ್ಥ್ಯ ಏನೆಂಬುದನ್ನು ತೋರಿಸಿಕೊಟ್ಟಿದೆ.ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ಥಾನ ತಂಡ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿತು. 9 ವಿಕೆಟಿಗೆ 127 ರನ್ನುಗಳ ಸಾಮಾನ್ಯ ಮೊತ್ತ ದಾಖಲಿಸಿತು. ಒಂದು ಹಂತದಲ್ಲಿ ನೂರರ ಗಡಿ ತಲುಪುವುದೂ ಅನುಮಾನವಿತ್ತು. ಗುರಿ ಬೆನ್ನಟ್ಟಿದ ಭಾರತ 15.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 131

ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ,ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಜಯ Read More »

error: Content is protected !!
Scroll to Top