October 2025

ಸುಳ್ಯ : ಮಕ್ಕಳ‌ ದಸರಾ ಉದ್ಘಾಟನೆ

ಸುಳ್ಯ ದಸರಾ ಕಾರ್ಯಕ್ರಮದಲ್ಲಿ ಐದನೇ ದಿನವಾದ ಅ.3ರಂದು ಮಕ್ಕಳ ದಸರಾ ನಡೆಯಿತು.ಮಕ್ಕಳಿಗೆ ಬೇರೆ ಬೇರೆ ವಿಭಾಗ ಮಾಡಿ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಅನೇಕ ಮಕ್ಖಳು ಈ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಮಕ್ಕಳ ದಸರಾ ಸಭಾ ಕಾರ್ಯಕ್ರಮ ವನ್ನು ಪ್ರತಿಭಾನ್ವಿತ ಕಲಾವಿದರಾದ ಸ್ವರಾ ಎನ್.ಎಲ್., ಆದಿತ್ಯ ಪಿ ಪ್ರಮೋದ್, ದೈವಿಕ್ ಪಿ. ಪ್ರಮೋದ್ ರವರು ದೀಪ ಬೆಳಗಿ ಉದ್ಘಾಟಿಸಿದರು.ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ.ಲೀಲಾಧರ್ ಡಿ.ವಿ., ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಮಹಿಳಾ […]

ಸುಳ್ಯ : ಮಕ್ಕಳ‌ ದಸರಾ ಉದ್ಘಾಟನೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಮಾದಕ ವಸ್ತು ಹಾಗೂ ಸೈಬರ್ ಕ್ರೈಂ ಜಾಗೃತಿ ಕುರಿತು ಮಾಹಿತಿ ಕಾರ್ಯಾಗಾರ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಅ. 03 ರಂದು ಸುಳ್ಯ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಮಾದಕ ವಸ್ತು ಜಾಗೃತಿ ಹಾಗೂ ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಾಗಾರವು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಾಗಾರದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಶ್ರೀಯುತ ಸಂತೋಷ್ ಬಿ ಪಿ ರವರು ಮಾಹಿತಿಯನ್ನು ನೀಡುತ್ತಾ ಮಾದಕ ವ್ಯಸನ ಹಾಗೂ ಸೈಬರ್ ಕ್ರೈಂನಿಂದ ಉಂಟಾಗುವ ತೊಂದರೆ ಹಾಗೂ ಇದನ್ನು ತಡೆಯುವ ಕುರಿತು ಮಾಹಿತಿಯನ್ನು ನೀಡಿದರು.ಮಾಹಿತಿ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಮಾದಕ ವಸ್ತು ಹಾಗೂ ಸೈಬರ್ ಕ್ರೈಂ ಜಾಗೃತಿ ಕುರಿತು ಮಾಹಿತಿ ಕಾರ್ಯಾಗಾರ Read More »

ತೆಂಗಿನ ಮರದಿಂದ ಬಿದ್ದು ಯುವಕ ಸಾವು

ತೆಂಗಿನ ಮರದಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸುಳ್ಯದ ಅಜ್ಜಾವರದ ಗ್ರಾಮದ ಕರಿಯಮೂಲೆ ಎಂಬಲ್ಲಿಂದ ಇದೀಗ (ಅ.4) ವರದಿಯಾಗಿದೆ.ಸಾವಿಗೀಡಾದ ಯುವಕನನ್ನು‌ಪ್ರಶಾಂತ್ ಎಂದು ಗುರುತಿಸಲಾಗಿದೆ. ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಯುವಕನನ್ನು ಕರೆ ತಂದು ಚಿಕಿತ್ಸೆ ನೀಡಲಾಯಿತು.ಆದರೆ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದನು.

ತೆಂಗಿನ ಮರದಿಂದ ಬಿದ್ದು ಯುವಕ ಸಾವು Read More »

ಸಮಾಜದ ನಡುವೆ ಕೆಲಸ ಮಾಡುವ ಸಂಘಟನೆ ಆರ್.ಎಸ್.ಎಸ್: ರಾಜೇಶ್ ಪದ್ಮಾರು

ಜಾಲ್ಸೂರು : ಆರ್.ಎಸ್.ಎಸ್ ಶತಾಬ್ಲಿ ಹಿನ್ನಲೆಯಲ್ಲಿ ಜಾಲ್ಸೂರು ಮಂಡಲ ಅರ್.ಎಸ್.ಎಸ್ ಸಾಂಘಿಕ್ ಅಡ್ಕಾರು ಸುಬ್ರಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮ ಮುಖ್ಯ ವಕ್ತಾರರಾಗಿ ಪ್ರಾಂತ್ಯ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರು ಬೌದ್ದಿಕ್ ನೀಡಿ ಅರ್.ಎಸ್.ಎಸ್ ಕಳೆದ ನೂರು ವರ್ಷಗಳಿಂದ ಸಮಾಜದ ನಡುವೆ ಕೆಲಸ ಮಾಡುತ್ತ ಬರುತ್ತಿದೆ. ಸಂಘ ಸ್ಥಾಪನೆ ಕಾಲದಲ್ಲಿ ಅರ್.ಎಸ್‌.ಎಸ್ ಬಗ್ಗೆ ಅನೇಕ ಜನ ಅಪಹಾಸ್ಯ,ವ್ಯಂಗ್ಯ ಮಾಡಿದರು. ನಂತರ ಕಾಲದಲ್ಲಿ ಪ್ರತಿರೋಧ, ಆಕ್ರಮಣ ಗಳು ನಡೆದವು.ಆದರೆ ಕಾರ್ಯಕರ್ತರ ನಿಸ್ವಾರ್ಥ ಕಾರ್ಯ ದ ಪರಿಣಾಮ ಇಂದು ಅವೆಲ್ಲವನ್ನು ಮೆಟ್ಟಿ

ಸಮಾಜದ ನಡುವೆ ಕೆಲಸ ಮಾಡುವ ಸಂಘಟನೆ ಆರ್.ಎಸ್.ಎಸ್: ರಾಜೇಶ್ ಪದ್ಮಾರು Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತುಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ವಹಿಸಿದ್ದರುಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್, ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ. ಪಿ. ಜೋನಿ, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ಶಶಿಧರ್, ಪಕ್ಷದ ಮುಖಂಡರುಗಳಾದ ಆನಂದ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ Read More »

ಐವರ್ನಾಡು : ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಕೇಶವ ಗೌಡ ನಿಧನ

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ಸುಳ್ಯ ಎ.ಪಿ.ಎಂ.ಸಿ ಮಾಜಿ ನಾಮನಿರ್ದೇಶಕ ಸದಸ್ಯ ಐವರ್ನಾಡು ಗ್ರಾಮದ ಹಸಿಯಡ್ಕ ಕೇಶವ ಗೌಡರವರು ಅನಾರೋಗ್ಯದಿಂದ ಅ.1 ರಂದು ರಾತ್ರಿ ನಿಧನರಾದರು. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ ನಾಮನಿರ್ದೇಶಕರಾಗಿ, ನಿಡುಬೆ ಇರ್ವೆರ್ ಉಳ್ಳಾಕುಲು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ, ಯುವಶಕ್ತಿ ಸಂಘದ ಹಿರಿಯ ಸದಸ್ಯರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿದ್ದರು. ಇವರಿಗೆ 67 ವರ್ಷ ಪ್ರಾಯವಾಗಿದ್ದು ಪತ್ನಿ ಸವಿತ,ಪುತ್ರ ಕವನ್ ಹಾಗೂ ಸೊಸೆ,ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.

ಐವರ್ನಾಡು : ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಕೇಶವ ಗೌಡ ನಿಧನ Read More »

ರಾಷ್ಟ್ರ ಪಿತ ಮಹಾತ್ಮ ಗಾಂಧಿ ಭಾರತದ ಹೆಮ್ಮೆ

ಅಕ್ಟೊಬರ್ 2 ವಿಶ್ವಕ್ಕೆ ಅಹಿಂಸೆ ಮತ್ತು ಶಾಂತಿಯ ಸಂದೇಶ ಬಿತ್ತಿದ ಶ್ರೇಷ್ಠ ಅಹಿಂಸಾವಾದಿ , ಮಾನವತಾವಾದಿ ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ರಾಷ್ಟ್ರ ಪಿತ ಮಹಾತ್ಮ ಗಾಂಧಿf ಅವರ ಜನ್ಮ ದಿನ.ಅ. 2 1869 ರಂದು ಜನಿಸಿದ ಮಹಾತ್ಮ ಗಾಂಧಿ ಅವರ ಹುಟ್ಟುಹಬ್ಬವನ್ನು ಆ ದಿನ ಭಾರತ ಮಾತ್ರವಲ್ಲ ವಿಶ್ವದ ಎಲ್ಲಾ ಮೂಲೆಯಲ್ಲಿ ವಿದೇಶಿಯರು ಕೂಡ ಆಚರಿಸುತ್ತಾರೆ.ಅಲ್ಲದೇ ಭಾರತದ ಸ್ವತಂತ್ರ ಸಂಗ್ರಾಮದ ಪಿತಾಮಹಾ ಮಹಾತ್ಮಗಾಂಧಿ ಅವರ ಹುಟ್ಟಿದ ದಿನವನ್ನು ವಿಶೇಷವಾಗಿ ವಿಶ್ವದಲ್ಲಿ ಶಾಂತಿಯ ದಿನವೆಂದು ಆಚರಿಸುತ್ತಿರುವುದು

ರಾಷ್ಟ್ರ ಪಿತ ಮಹಾತ್ಮ ಗಾಂಧಿ ಭಾರತದ ಹೆಮ್ಮೆ Read More »

ಬೆಳಕು ಸಾಹಿತ್ಯ ಶೈಕ್ಷಣಿಕ ಸಂಸ್ಕೃತಿಕಾ ಟ್ರಸ್ಟ್ (ರಿ) ಇದರ ದ.ಕ ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಅಕ್ಷತಾ ನಾಗನಕಜೆ ಆಯ್ಕೆ

ಬೆಳಕು ಸಾಹಿತ್ಯ ಶೈಕ್ಷಣಿಕ ಸಂಸ್ಕೃತಿಕಾ ಟ್ರಸ್ಟ್ (ರಿ) ರಾಯಚೂರು ಇದರ ವತಿಯಿಂದ ನಡೆಯುವ ರಾಷ್ಟ್ರ ಮಟ್ಟದ ಕಾರ್ಯಕ್ರಮ ಹಾಗೂ ಪ್ರಶಸ್ತಿಗೆ ಹಾಗೂ ಜಿಲ್ಲಾ. ರಾಜ್ಯ ಮಟ್ಟದ ಪ್ರತಿಭೆ ಗಳನ್ನು ಗುರುತಿಸುವ ಜವಾಬ್ದಾರಿಗೆ ದ. ಕ. ಜಿಲ್ಲಾ ನೂತನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿದ್ದು ದ.ಕ ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿಯಾಗಿಕವಯತ್ರಿ ಅಕ್ಷತಾ ನಾಗನಕಜೆಯವರು ಆಯ್ಕೆಗೊಂಡಿದ್ದಾರೆ.ಸಂಸ್ಥೆಯ ನಿಯಮಾನುಸಾರ ಸಂಸ್ಥೆಯ ಕಾರ್ಯಗಳನ್ನು ಮಾಡಲು ಸಂಪೂರ್ಣ ಅನುಮತಿ ನೀಡಿ ನೂತನವಾಗಿ ನೇಮಕ ಮಾಡಲಾಗಿದೆ ಎಂದು ನೇಮಕಾತಿ ಪತ್ರದಲ್ಲಿ ತಿಳಿಸಲಾಗಿದೆ.

ಬೆಳಕು ಸಾಹಿತ್ಯ ಶೈಕ್ಷಣಿಕ ಸಂಸ್ಕೃತಿಕಾ ಟ್ರಸ್ಟ್ (ರಿ) ಇದರ ದ.ಕ ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಅಕ್ಷತಾ ನಾಗನಕಜೆ ಆಯ್ಕೆ Read More »

ಸುಳ್ಯ : ಟೈಲರಿಂಗ್ ಶಾಪ್ ಗೆ ನುಗ್ಗಿದ ಕಾರು,ತಪ್ಪಿದ ಅನಾಹುತ

ಸುಳ್ಯದ ಅಂಬಟಡ್ಕ ಬಳಿಯ ಅಕ್ಷಯ ಆರ್ಕೆಡ್ ನಲ್ಲಿರುವ ಇನ್ ಸ್ಟೈಲ್ ಟೈಲರಿಂಗ್‌ ಶಾಪ್ ಗೆ ಕಾರೊಂದು ನುಗ್ಗಿದ ಘಟನೆ ಇದೀಗ ವರದಿಯಾಗಿದೆ.ಮಾಲಕರು ಕೆಲ ದಿನಗಳ ಹಿಂದೆ ಈ ಕಾರನ್ನು ಖರೀದಿಸುದ್ದರು. ಅದೃಷ್ಟವಶಾತ್ ಟೈಲರಿಂಗ್ ಶಾಪ್ ನ ಮಾಲಕರು ಹೊರಹೋಗಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. <

ಸುಳ್ಯ : ಟೈಲರಿಂಗ್ ಶಾಪ್ ಗೆ ನುಗ್ಗಿದ ಕಾರು,ತಪ್ಪಿದ ಅನಾಹುತ Read More »

ಶಕ್ತಿ ಯೋಜನೆ, ವಿಶ್ವ ದಾಖಲೆಗೆ ಸೇರ್ಪಡೆ: ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸನ್ ಅವಾರ್ಡ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೆಟ್ ಉಚಿತ ಪ್ರಯಾಣದ ಮೂಲಕ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ. ಈ ಸಾಧನೆಗಾಗಿ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ ಲಭಿಸಿದೆ. ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸ್ಥಾನ ಪಡೆದಿರುವ ಈ ಯೋಜನೆ ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಔದ್ಯೋಗಿಕ ಸಬಲೀಕರಣಕ್ಕೆ ಕೊಡುಗೆ ನೀಡಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ, ನಿಗಮಗಳ ಅಧಿಕಾರಿ,

ಶಕ್ತಿ ಯೋಜನೆ, ವಿಶ್ವ ದಾಖಲೆಗೆ ಸೇರ್ಪಡೆ: ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸನ್ ಅವಾರ್ಡ್ Read More »

error: Content is protected !!
Scroll to Top