October 2025

ಸುಳ್ಯದ ಸೋಜಾ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯಕ್ತ ಭಾರೀ ದರ ಕಡಿತ ಮಾರಾಟ,ಪ್ರತಿ ಖರೀದಿಗೆ ಗಿಪ್ಟ್

ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಅತ್ಯುತ್ತಮ ಗುಣ ಮಟ್ಟದ ಇಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ಮಾರಾಟ ಮಾಡುವ ಮೂಲಕ ಗ್ರಾಹಕರ ಮನ ಗೆದ್ದ ಸುಳ್ಯದ ಪ್ರತಿಷ್ಠಿತ ಇಲೆಕ್ಟ್ರಾನಿಕ್ಸ್‌ನಲ್ಲಿ ಮಳಿಗೆ ಸೋಜಾ ಇಲೆಕ್ಟ್ರಾನಿಕ್ಸ್ ಅತ್ಯುತ್ತಮ ಗುಣಮಟ್ಟದ ಮತ್ತು ಬ್ರಾಂಡೆಡ್ ಇಲೆಕ್ಟ್ರಾನಿಕ್ಸ್ ಉಪಕರಣಗಳ ಮಾರಾಟಕ್ಕೆ ಹೆಸರುವಾಸಿಯಾಗಿದೆ.ಸುಳ್ಯ ಮುಖ್ಯ ರಸ್ತೆಯಲ್ಲಿ ಶ್ರೀರಾಮ್ ಪೇಟೆಯಲ್ಲಿ ಕಶ್ಯಪ್ ಕಾಂಪ್ಲೆಕ್ಸ್‌ನಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್ ಕಳೆದ 26 ವರ್ಷಗಳಿಂದ ಜನರ ವಿಶ್ವಾಸ ಗಳಿಸಿದ ಸಂಸ್ಥೆ. ದೀಪಾವಳಿ ಹಬ್ಬದ ಪ್ರಯುಕ್ತ ಸೋಜಾ ಇಲೆಕ್ಟ್ರಾನಿಕ್ಸ್‌ನಲ್ಲಿ ಆಕರ್ಷಕ ಆಫರ್‌ಗಳುನ್ನು ಘೋಷಿಸಲಾಗಿದೆ. ಎಲ್ಲಾ ವಸ್ತುಗಳಲ್ಲಿಯೂ […]

ಸುಳ್ಯದ ಸೋಜಾ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯಕ್ತ ಭಾರೀ ದರ ಕಡಿತ ಮಾರಾಟ,ಪ್ರತಿ ಖರೀದಿಗೆ ಗಿಪ್ಟ್ Read More »

ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಇರುಮುಡಿ ಹೊತ್ತು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಇಂದು ಬೆಳಿಗ್ಗೆ ಪಂಪಾ ಮೂಲಕ ವಿಶೇಷ ವಾಹನದಲ್ಲಿ ಶಬರಿಮಲೆಗೆ ತೆರಳಿದ ರಾಷ್ಟ್ರಪತಿಗಳು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದೌಪದಿ ಮುರ್ಮು ಅವರು ಇಂದು ಶಬರಿಮಲೆಗೆ ಆಗಮಿಸಿದ್ದಾರೆ. ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಕೇರಳದ ಪಟ್ಟಣಂತಿಟ್ಟ ಬಳಿಯ ಪ್ರಮದಂ ಗೆ ಬಂದ ಅವರು ಬಳಿಕ ವಾಹನದಲ್ಲಿ ಪಂಪೆಗೆ ಆಗಮಿಸಿದ್ದಾರೆ. ಪಂಪಾ ನದಿಯಲ್ಲಿ ಸ್ನಾನ ಮಾಡುವ

ಇರುಮುಡಿ ಹೊತ್ತು ಹದಿನೆಂಟು ಮೆಟ್ಟಿಲೇರಿ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮರ್ಮು Read More »

ಸಂಪಾಜೆ ಮಹಮ್ಮಾಯಿ ದೈವಸ್ಥಾನ ದೇವಸ್ಥಾನಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ

ಸಂಪಾಜೆ ಗ್ರಾಮದ ಅಲಡ್ಕ ಮಹಮ್ಮಾಯಿ ದೈವಸ್ಥಾನ ದೇವಸ್ಥಾನಕ್ಕೆ ಹಾಗೂ ಪರಿಶಿಷ್ಟ ಜಾತಿ ಕಾಲನಿಯ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರು ಭೇಟಿ ನೀಡಿದರುಅಲಡ್ಕ ಮಹಮ್ಮಾಯಿ ದೈವಸ್ಥಾನ ದೇವಸ್ಥಾನ ಅಡಳಿತ ಮಂಡಳಿ ಹಾಗೂ ಕಾಲನಿ ನಿವಾಸಿಗಳು ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಸನ್ಮಾನ ಮಾಡಿ ದೀಪಾವಳಿ ಶುಭಾಶಯ ಕೋರಿ ಸಮುದಾಯದ ಭವನದ ಮೆಲ್ಚಾವಣಿ ರಚಿನೆಗೆ ಅನುದಾನ ಹಾಗು ದೈವಸ್ಥಾನ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ

ಸಂಪಾಜೆ ಮಹಮ್ಮಾಯಿ ದೈವಸ್ಥಾನ ದೇವಸ್ಥಾನಕ್ಕೆ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ Read More »

ಅಕ್ರಮ ಜಾ‌ನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು!

ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಅ.22 ರಂದು ಬೆಳಗ್ಗಿನ ಜಾವ ನಡೆದಿದೆ. ಕಾಸರಗೋಡು ನಿವಾಸಿ ಅಬ್ದುಲ್ಲಾ (40) ಬಂಧಿತ ಆರೋಪಿ.ಆರೋಪಿ ಅಬ್ದುಲ್ಲಾ (40), ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು, ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸಿಲ್ಲ. ಈ ವೇಳೆ ಪೊಲೀಸರು ಸುಮಾರು 10 ಕಿಮೀ ದೂರ

ಅಕ್ರಮ ಜಾ‌ನುವಾರು ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು! Read More »

ಅಂಜಲಿ ಮೊಂಟೇಸ್ಸೂರಿ ಶಾಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ

ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಶಾಲೆಯ ಸಂಚಾಲಕರು ಶ್ರೀಮತಿ ಗೀತಾಂ ಜಲಿಯವರು ದೀಪ ಬೆಳಗಿಸಿ ದೀಪಾವಳಿ ಹಬ್ಬದ ವಿಶೇಷತೆಯನ್ನು ಕತೆ ಮುಖಾಂತರ ತಿಳಿಸಿದರು. ಶಿಕ್ಷಕರು, ಮಕ್ಕಳು ದೀಪ ಹಚ್ಚಿಸಿಹಿ ಹಂಚಿ ಸಂತೋಷ ಪಟ್ಟರು.

ಅಂಜಲಿ ಮೊಂಟೇಸ್ಸೂರಿ ಶಾಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ Read More »

ಅರಂಬೂರು: ಹೋಟೆಲ್ ಶ್ರೀ ಚಾಮುಂಡೇಶ್ವರಿ ಲೋಕಾರ್ಪಣೆ

ಅರಂಬೂರು ನಾಗೇಶ್ ರೈಯವರ ಮಾಲಕತ್ವದ ಹೋಟೆಲ್ ಶ್ರೀ ಚಾಮುಂಡೇಶ್ವರಿ (ಸಸ್ಯಹಾರಿ ಮತ್ತು ಮಾಂಸಹಾರಿ) ಅ. 20 ರಂದು ಅರಂಬೂರಿನಲ್ಲಿ ಉದ್ಘಾಟನೆಗೊಂಡಿದೆ.ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿಯವರು ನೂತನ ಹೋಟೇಲ್ ನ್ನು ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಂಶುಪಾಲ ಕೆ.ಆರ್.ಗಂಗಾಧರ್, ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ವೀಣಾ ವಸಂತ್, ಸುಳ್ಯ ತಾಲೂಕು ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ, ಉದ್ಯಮಿಗಳಾದ ಲ. ರಮೇಶ್ ಶೆಟ್ಟಿ, ದೇವಿಪ್ರಸಾದ್ ಕುದ್ಪಾಜೆ, ಆಲೆಟ್ಟಿ ಗ್ರಾ.ಪಂ.

ಅರಂಬೂರು: ಹೋಟೆಲ್ ಶ್ರೀ ಚಾಮುಂಡೇಶ್ವರಿ ಲೋಕಾರ್ಪಣೆ Read More »

ಮನಸಿನಿಂದ ಮನಸುಗಳನ್ನು ಬೆಳಗೋಣ..

ದೀಪಗಳ ಹಬ್ಬ ದೀಪಾವಳಿ ಮತ್ತೆ ಬಂದಿದೆ. ಪ್ರತೀ ವರ್ಷದಂತೆ ಈ ವರ್ಷವೂ ಸಂಭ್ರಮವನ್ನು ಹೊತ್ತು ತಂದಿದೆ. ಕತ್ತಲಿನಿಂದ ಬೆಳಕಿನ ಕಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ಎಂಬ ಸಂದೇಶ ಸಾರುವ ದೀಪಾವಳಿಯ ಮಹತ್ವವೇ ದೊಡ್ಡದು.ಆಶ್ವಯುಜ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ದಿನದಂದು ದೀಪಾವಳಿಯ ಆರಂಭ. ಕೆಲವು ಕಡೆಗಳಲ್ಲಿ ಮೂರು ದಿನ ಆಚರಿಸಿದರೆ ಇನ್ನು ಕೆಲವೆಡೆ ಐದು ದಿನಗಳ ಕಾಲವೂ ದೀಪಾವಳಿ ಸಂಭ್ರಮ ಇರುತ್ತದೆ. ಮನೆಮಂದಿಯೆಲ್ಲ ಒಟ್ಟು ಸೇರಿ, ಹೊಸ ಬಟ್ಟೆ ಧರಿಸಿ ವೈವಿಧ್ಯ ಖಾದ್ಯ ತಯಾರಿಸಿ ಒಟ್ಟಾಗಿ ಕುಳಿತು ಉಂಡು

ಮನಸಿನಿಂದ ಮನಸುಗಳನ್ನು ಬೆಳಗೋಣ.. Read More »

ದೇಶದಲ್ಲಿ ಕಳೆಗಟ್ಟಿದೆ ಹಬ್ಬಗಳ ರಾಜ ದೀಪಾವಳಿ ಹಬ್ಬದ ಸಂಭ್ರಮ

ದೀಪದಿಂದ ದೀಪಹಚ್ಚುವ ಮೂರು ದಿನಗಳ ಕಾಲದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದೆ.ದೀಪಾವಳಿ ಹಬ್ಬ ಆಚರಣಗೆ ದೇಶ ಸನ್ನದಗೊಂಡಿದೆ. ಎಲ್ಲೆಲ್ಲಿಯೂ ಹೊಸ ಬಟ್ಟೆ ಖರೀದಿವ ಬಗೆ ಬಗೆಯ ತಿಂಡಿ ತಿನಿಸು,ಮಕ್ಕಳ ಇಷ್ಟದ ವಿಭಿನ್ನ ರೀತಿಯ ಪಟಾಕಿಗಳು ಮನೆ ಸೇರಿವೆ..ದೂರದ ಊರಿನಲ್ಲಿ ಉದ್ಯೋಗದಲ್ಲಿರುವವರು ಹುಟ್ಟೂರಿನಲ್ಲಿ ಕುಟುಂಬದ ಜೊತೆ ಸೇರಿ ಹಬ್ಬದ ಸವಿ ಅನುಭವಿಸಲು ಊರು ಸೇರುವ ತವಕ.ಹಿಂದೂ ಸಮಾಜಕ್ಕೆ ದೀಪಗಳ ಹಬ್ಬ ದೀಪಾವಳಿ ಶ್ರೇಷ್ಠ ಹಬ್ಬ.ಅನ್ಯ ಧರ್ಮದ ಮಿತ್ರರನ್ನು, ಬಂಧುಗಳನ್ನು, ನೆರೆಹೊರೆಯವರನ್ನು ಕರೆದು ಹಬ್ಬಡೂಟಕ್ಕೆ ಆಮಂತ್ರಿಸಿ ಸಹಬಾಳ್ವೆಗೆ ಹಬ್ಬದೂಟ ನೀಡುವ ಆನಂದ.

ದೇಶದಲ್ಲಿ ಕಳೆಗಟ್ಟಿದೆ ಹಬ್ಬಗಳ ರಾಜ ದೀಪಾವಳಿ ಹಬ್ಬದ ಸಂಭ್ರಮ Read More »

ನ.10ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರಿಂದ ಬೆಳ್ಳಿ ರಥ ಸಮರ್ಪಣೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡುವ ಯೋಗಭಾಗ್ಯ ನಮಗೆ ಒದಗಿ ಬಂದಿದ್ದು ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ ಮಾಡಲಾಗುವುದು ಎಂದು ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ರೇಣುಕಾಪ್ರಸಾದ್ ಕೆ.ವಿ.ಹೇಳಿದರು.ಅವರು ಕೆವಿಜಿ ಡೆಂಟಲ್ ಕಾಲೇಜು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಈಗಾಗಲೇ ಬೆಳ್ಳಿ ರಥ ನಿರ್ಮಾಣ ಅಂತಿಮ ಹಂತದಲ್ಲಿದ್ದು ನ.3ರಂದು ಕೋಟೇಶ್ವರದಿಂದ ಬೆಳ್ಳಿ‌ರಥ ಹೋರಟುನ.10ರಂದು ಶಾಸ್ರೋಕ್ತವಾಗಿ ಸಮರ್ಪಣೆ ಮಾಡಲಾಗುತ್ತದೆ.ನ.9 ರಂದು

ನ.10ಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರಿಂದ ಬೆಳ್ಳಿ ರಥ ಸಮರ್ಪಣೆ Read More »

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಅವರಿಂದ ಬೆಳ್ಳಿ ರಥ ಸಮರ್ಪಣೆ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ (ರಿ) ಕಮಿಟಿ ಬಿ ಇದರ ಅಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾ ರೂಪದಲ್ಲಿ ನೀಡುವ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕೆ.ವಿ.ಜಿ.ಸಮುದಾಯ ಭವನ ಅಮರಶ್ರೀಭಾಗ್ ನಲ್ಲಿ .ಅ 18ರಂದು ನಡೆಯಿತು.ಡಾ.ರೇಣುಕಾ ಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು‌.ಅವರು ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿ ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಂಡರು.ವೇದಿಕೆಯಲ್ಲಿ ಅಕಾಡೆಮಿ

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ.ಕೆ.ವಿ ರೇಣುಕಾಪ್ರಸಾದ್ ಅವರಿಂದ ಬೆಳ್ಳಿ ರಥ ಸಮರ್ಪಣೆ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top