November 2025

ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ : ಡಾ.ಹರ್ಷವರ್ಧನ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ‌ನ.30ರಂದು ಗೀತಾಜಯಂತಿ ಆಚರಣೆ ಮತ್ತು ಆಶ್ರಮದ ಸ್ವಾಮಿ‌ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 231 ಕೃತಿ ಮಾಲೆ ಮಾತಸ್ತು ಸಕಲ ಜಗತ: ಬಿಡುಗಡೆ ಕಾರ್ಯಕ್ರಮ ನಡೆಯಿತು.ಆಶ್ರಮದ ಟ್ರಸ್ಟಿ ಪ್ರಣವಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಬಳಿಕ ಸಭಾ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮದಲ್ಲಿ ಸುಳ್ಯ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರೊಫೆಸರ್ ಡಾ.ಹರ್ಷವರ್ಧನ ಪುಸ್ತಕ ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ.ಇದರಲ್ಲಿ ಜೀವನ ನಡೆಸಲು ಬೇಕಾದ ಉಪದೇಶಗಳು ಇವೆ.ಇದನ್ನು‌ ನಾವೇಲ್ಲರೂ ಜೀವನದಲ್ಲಿ‌ ರೂಡಿಸಿಕೊಂಡು ಜೀವನ […]

ಭಗವದ್ಗೀತೆ ನಮ್ಮ ಜೀವನದ ಮೌಲ್ಯವನ್ನು ತಿಳಿಸುತ್ತದೆ : ಡಾ.ಹರ್ಷವರ್ಧನ Read More »

ಆರಂತೋಡು ಗ್ರಾಮ ಪಂಚಾಯತ್ ನಲ್ಲಿ 78 ನೇ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ

ಆರಂತೋಡು ಗ್ರಾಮ ಪಂಚಾಯತ್ ನ ಮಹತ್ವಾಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ 2018ನೇ ಡಿಸಂಬರ್ ತಿಂಗಳಿಂದ ಆರಂಭ ಕೊಂಡು ನಿರಂತರವಾಗಿ ನಡೆದು ಕೊಂಡು ಬರುತ್ತಿದ್ದು ಈ ತಿಂಗಳ ಕಾರ್ಯಕ್ರಮವು,ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025ರ ಪ್ರಯುಕ್ತ ಸ್ಪಂದನಾ ಗೆಳೆಯರ ಬಳಗ (ರಿ )ಅಡ್ತಲೆ ಮತ್ತು ಚಂದನಾ ಯುವತಿ ಮಂಡಲ (ರಿ )ಅಡ್ತಲೆ ಇವರ ಸಹಯೋಗದಲ್ಲಿ ದಿನಾಂಕ 30.11.2025ನೇ ಆದಿತ್ಯವಾರ ದಂದು ನಡೆಯಿತು.ಈ ಕಾರ್ಯಕ್ರಮ ದಲ್ಲಿ ಎರಡು ಸಂಘಗಳ ಪದಾಧಿಕಾರಿಗಳು, ಪಂಚಾಯತ್ ಆಡಳಿತ ಸಮಿತಿ ಸದಸ್ಯರು, ಪಂಚಾಯತ್

ಆರಂತೋಡು ಗ್ರಾಮ ಪಂಚಾಯತ್ ನಲ್ಲಿ 78 ನೇ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ Read More »

ಸಂಪಾಜೆ :: ಗ್ರಾಮ ಪಂಚಾಯತ್‌ ವಿಶೇಷ ಗ್ರಾಮಸಭೆ,ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ

ದ.ಕ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಏಣಿಗಳ ವಿತರಣೆ ಹಾಗೂ ಉಚಿತ ಜೈವಿಕ ಗೊಬ್ಬರ ವಿತರಣೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದರು.ಗ್ರಾಮ ಪಂಚಾಯತ್ ಸಂಪಾಜೆ ಕಲ್ಲುಗುಂಡಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) – ಕೇಂದ್ರ ವಿಟ್ಲ, ಐಸಿಎಆರ್ – ಐಐಹೆಚ್‌ಆರ್ ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಫುಡ್ ಚೈನ್ ಕ್ಯಾಂಪೇನ್, ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ

ಸಂಪಾಜೆ :: ಗ್ರಾಮ ಪಂಚಾಯತ್‌ ವಿಶೇಷ ಗ್ರಾಮಸಭೆ,ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ Read More »

ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಸತ್ಯನಾರಾಯಣ ಪೂಜೆ

ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಶ್ರೀ ಪ್ರಸನ್ನಾಂಜನೇಯ ಹಾಗೂ ಗುಳಿಗರಾಜ ಕ್ಷೇತ್ರ ಅಂಜನಾದ್ರಿ, ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಾಲ್ಸೂರು ಒಕ್ಕೂಟ ಹಾಗೂ ಅಂಜನಾದ್ರಿ ಒಕ್ಕೂಟದ ಪದಾಧಿಕಾರಿಗಳ ವತಿಯಿಂದ ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ್ ನಾಗರಾಜ್ ಭಟ್ ನೇತೃತ್ವದಲ್ಲಿ “ಸತ್ಯನಾರಾಯಣ ಪೂಜೆ ಮತ್ತು ಅನ್ನಸಂತರ್ಪಣೆ”ಯನ್ನು ಹಾಗೂ ಶ್ರೀ ಕ್ಷೇತ್ರ ಅಂಜನಾದ್ರಿಯ ಭಜನಾ ಮಂಡಳಿಯಿಂದ “ವಿಶೇಷ ಭಜನಾ ಸಂಕೀರ್ತನೆ” ನಡೆಯಿತು, ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಶ್ರೀ ಮಾಧವ

ಡಾ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ಆಚರಣೆ ಪ್ರಯುಕ್ತ ಸತ್ಯನಾರಾಯಣ ಪೂಜೆ Read More »

ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಳಗಾವಿಯ ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವ‌ರ್, ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ತನ್ನೊಂದಿಗೆ ಲಿವ್ ಇನ್ ರಿಲೇಷನ್‌ ಶಿಪ್ ನಲ್ಲಿರಲು ಒತ್ತಾಯಿಸಿದ್ದ. ದೌರ್ಜನ್ಯದಿಂದ ನೊಂದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ನೀಡಿದ ದೂರಿನ ಮೇರೆಗೆ ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಉಪನ್ಯಾಸಕನನ್ನು ಬಂಧಿಸಲಾಗಿದೆ.

ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ Read More »

ಪೇರಡ್ಕ : ತಾಲೂಕು ಮಟ್ಟದ ದಫ್ ಸ್ಪರ್ಧೆ

ಮುಹಿಯದ್ದಿನ್ ರಿಫಾಯಿ ದಫ್ ಅಸೋಸಿಯೆಷನ್ ಪೇರಡ್ಕ – ಗೂನಡ್ಕ ವತಿಯಿಂದ ಎಂ ಜೆ ಎಂ ಪೇರಡ್ಕ ವಠಾರದಲ್ಲಿ ನ.29ರಂದು ರಾತ್ರಿ ತಾಲೂಕು ಮಟ್ಟದ ದಫ್ ಸ್ಪರ್ಧೆ ನಡೆಯಿತು.ಕಾರ್ಯಕ್ರಮವನ್ನು ಎಂ ಜೆ ಎಂ ಪೇರಡ್ಕ ಖತೀಬ್ ಅಹಮ್ಮದ್ ನಹಿಂ ಫೈಝಿ ಉಧ್ಘಾಟಿಸಿದರುಕಾರ್ಯಕ್ರಮವನ್ನು ಎಂ ಜೆ ಎಂ ಪೇರಡ್ಕ ಖತೀಬ್ ಅಹಮ್ಮದ್ ನಹಿಂ ಫೈಝಿ ಉಧ್ಘಾಟಿಸಿದರುಕಾರ್ಯಕ್ರಮದಲ್ಲಿ ಸಜ್ಜನ ಅಧ್ಯಕ್ಷರಾದ ಉಮ್ಮರ್ ಬೀಜದಕಟ್ಟೆ, ಸುಡಾ ಅಧ್ಯಕ್ಷರಾದ ಮುಸ್ತಾಫ ಕೆ ಎಂ, ನಗರ ಪಂಚಾಯತ್ ಮಾಜಿ ಸದಸ್ಯ ಉಮ್ಮರ್ ಕೆ ಎಸ್, ಎಂ

ಪೇರಡ್ಕ : ತಾಲೂಕು ಮಟ್ಟದ ದಫ್ ಸ್ಪರ್ಧೆ Read More »

ಜೇನು ಸೊಸೈಟಿ ಮ್ಯಾನೇಜರ್ ತಿಮ್ಮಯ್ಯ ಪಿಂಡಿಮನೆಯವರಿಗೆ ಬೀಳ್ಕೊಡುಗೆ

ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಸುಮಾರು 30 ವರ್ಷಗಳಿಂದ ಶಾಖಾ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿಮ್ಮಯ್ಯ ಪಿಂಡಿಮನೆ ಅವರ ಬೀಳ್ಕೊಡುಗೆ ಸಮಾರಂಭವು ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಕಚೇರಿಯಲ್ಲಿ ನೆರವೇರಿತು.ಕಾರ್ಯಕ್ರಮದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ ‘ಸಹಕಾರಿ ರತ್ನ’ ಚಂದ್ರ ಕೋಲ್ಚಾರ್ ಅವರು ಬೀಳ್ಕೊಡುಗೆ ನೇರವೇರಿಸಿದರು ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು . ಉಪಾಧ್ಯಕ್ಷರಾದ ರಾಜಾರಾಮ ಶೆಟ್ಟಿ, ನಿರ್ದೇಶಕರುಗಳಾದ ಶ್ಯಾಮ ಭಟ್, ಜನಾರ್ಧನ ಚೂಂತಾರು, ಡಿ. ತನಿಯಪ್ಪ ಗೌಡ,ಸುಂದರ

ಜೇನು ಸೊಸೈಟಿ ಮ್ಯಾನೇಜರ್ ತಿಮ್ಮಯ್ಯ ಪಿಂಡಿಮನೆಯವರಿಗೆ ಬೀಳ್ಕೊಡುಗೆ Read More »

ಎನ್.ಎಂ.ಸಿಯ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸೇವಾ ನಿವೃತ್ತಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಸಂಜೀವ ಕುದ್ಪಾಜೆ 33 ವರ್ಷಗಳ ಸುದೀರ್ಘ ಸೇವೆಯಿಂದ ನ. 29ರಂದು ನಿವೃತ್ತಿಯಾದರು.ಕುದ್ಪಾಜೆ ದಿ. ಅಯ್ಯಣ್ಣ ಗೌಡ ಮತ್ತು ಹೊನ್ನಮ್ಮ ದಂಪತಿಯ ಪುತ್ರನಾಗಿ 1965ರ ಡಿಸೆಂಬರ್ 1ರಂದು ಜನಿಸಿದ ಸಂಜೀವ ಕುದ್ದಾಜೆಯವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು 1-4ಸ.ಕಿ.ಪ್ರಾ. ಶಾಲೆ ಕೊಡಿಯಾಲಬೈಲು ಹಾಗೂ 5-7 ಸ.ಮಾ.ಹಿ.ಪ್ರಾ. ಶಾಲೆ ಸುಳ್ಯದಲ್ಲಿ ಪೂರೈಸಿ, ಪ್ರೌಢ ಹಾಗೂ ಪಿ.ಯು. ಶಿಕ್ಷಣವನ್ನು ಸುಳ್ಯದ ಜೂನಿಯ‌ರ್ ಕಾಲೇಜಿನಲ್ಲಿ ಪೂರೈಸಿದರು.1985ರಿಂದ 1988ರ ತನಕ ಸುಳ್ಯದ ಎನ್.ಎಂ.ಸಿ.ಯಲ್ಲಿ ಬಿ.ಎ. ಪದವಿಯನ್ನು

ಎನ್.ಎಂ.ಸಿಯ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸೇವಾ ನಿವೃತ್ತಿ Read More »

ಕಡಬ ಠಾಣೆಗೆ ನೂತನ ಎಸ್.ಐಯಾಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು

ಕಡಬ ಠಾಣಾ ಎಸ್.ಐ  ಅಭಿನಂದನ್ ಎ.ಎಸ್  ವರ್ಗಾವಣೆ ಗೊಂಡಿದ್ದು ಇಂದು ನ.29 ರಂದು ನೂತನ ಎಸ್.ಐ  ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕಡಬ ಠಾಣೆಗೆ ನೂತನ ಎಸ್.ಐಯಾಗಿ ಜಂಬೂರಾಜ್ ಮಹಾಜನ್ ಕರ್ತವ್ಯಕ್ಕೆ ಹಾಜರು Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಇತಿಹಾಸ ಪ್ರಸಿದ್ದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದಶಂಬರ್ 16 ರಿಂದ ಧನು ಪೂಜೆ ಆರಂಭಗೊಳ್ಳಲಿದ್ದು ಧನು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಳದ ಅಕ್ಷಯ ಮಂದಿರದಲ್ಲಿ ನ.29ರಂದು ನಡೆಯಿತು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿಬಿ ದಿವಾಕರ ರೈ, ವ್ಯವಸ್ಥಾಪನ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ವೇದಿಕೆಯಲ್ಲಿದ್ದರು.ವ್ಯವಸ್ಥಾಪನ ಸಮಿತಿ ಸದಸ್ಯರಾದ ತೀರ್ಥರಾಮ ಪರ್ನೋಜಿ,ಕೆ ಕೆ ಬಾಲಕೃಷ್ಣ ಕುಂಟುಕಾಡು ತಿಮ್ಮಯ್ಯ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top