November 10, 2025

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜು ಚಾಂಪಿಯನ್- ಎಸ್‌ಡಿಎಂ ಸ್ಪೋರ್ಟ್ಸ್ ರನ್ನರ್

ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಸಂಸ್ಥೆ ಬೆಂಗಳೂರು, ಸುಳ್ಯದ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಎಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸಂಘಟನಾ ವತಿಯಿಂದ ಸುಳ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಸಮಾಪನಗೊಂಡಿತು.ಮೂರು ದಿನಗಳ ಕಾಲ ನಡೆದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನ ಪಂದ್ಯಾಕೂಟದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ೬ ವಿಭಾಗದಲ್ಲಿ ಒಟ್ಟು ೧೨೨೦ ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟಕ್ಕೇರಿತ್ತು. ಎಸ್‌ಡಿಎಂ ಸ್ಫೋರ್ಟ್ ಉಜಿರೆ ತಂಡ ೭೫೦ ಅಂಕಗಳನ್ನು ಪಡೆದು ರನ್ನರ್ಸ್ […]

ಸುಳ್ಯ : ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜು ಚಾಂಪಿಯನ್- ಎಸ್‌ಡಿಎಂ ಸ್ಪೋರ್ಟ್ಸ್ ರನ್ನರ್ Read More »

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ‌ವಾಗಿ‌ ಬೆಳ್ಳಿ ರಥ ಸೇವೆ ನಡೆಸಿದ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರು

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥವನ್ನು ಸಮರ್ಪಿಸಿರುವ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ಅಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ರವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮವಾಗಿ ಬೆಳ್ಳಿರಥೋತ್ಸವ ಸೇವೆ ನಡೆಸಿದರು.ರಥೋತ್ಸವ ವೈಭದಿಂದ ನಡೆದು ಸಾವಿರಾರು ಭಕ್ತರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರನ್ನು ಬೆಳ್ಳಿ ರಥದಲ್ಲಿ ಕಣ್ತುಂಬಿಕೊಂಡರು.ಈ ಸಂದರ್ಭದಲ್ಲಿ ಡಾ‌.ರೇಣುಕಾ ಪ್ರಸಾದ್ ಅವರ ಪತ್ನಿ ಡಾ.ಜ್ಯೋತಿ ರೇಣುಕಾಪ್ರಸಾದರು, ಪುತ್ರಿ ಡಾ.ಅಭಿಜ್ಞಾ ಹಾಗೂ ಅಳಿಯ ಗೋಕುಲ್, ಪುತ್ರ ಮೌರ್ಯ ಆರ್.ಪ್ರಸಾದ್, ಅತ್ತೆ, ಮಾವ, ಅವರ ಶಿಕ್ಷಣ ಸಂಸ್ಥೆಗಳ ವಿವಿಧ ಸಮಿತಿಗಳ ಪ್ರಮುಖರು,

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ‌ವಾಗಿ‌ ಬೆಳ್ಳಿ ರಥ ಸೇವೆ ನಡೆಸಿದ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರು Read More »

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಸುಬ್ರಹ್ಮಣ್ಯ : ಸುಳ್ಯದ ಎಒಎಲ್‌ಇ .ಬಿ ಕಮಿಟಿ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿ ರಥ ಸಮರ್ಪಣೆ ಮಾಡಿದರು. ಕಾರ್ಯಕ್ರಮ ವಿವಿಧ ವೈಧಿಕ ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ ಶ್ರದ್ದಾ ಭಕ್ತಿಯಿಂದ ನೆರವೇರಿತು.ಬೆಳ್ಳಿರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಅಂಗವಾಗಿ ರವಿವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ Read More »

ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಧ ಅಂಗವಾಗಿ ನ.09 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ನಿವೃತ್ತ ಯೋಧರಾದ ಗಂಗಾಧರ ದಂಬೆಕೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ತೀರ್ಪುಗಾರರಾಗಿ ಶಿವರಾಮ ಶಾಸ್ತ್ರಿ ಆಚಳ್ಳಿ, ತೇಜಪ್ಪ ಮಾಸ್ತರ್ ಸಂಪ್ಯಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ವಿನೋದ್ ಮೂಡಗದ್ದೆ, ರಮೇಶ್ ಮೆಟ್ಟಿನಡ್ಕ, ಕೃಷ್ಣ ಪ್ರಸಾದ್ ಕೋಲ್ಚಾರ್, ಸ್ಮಿತಾ ಮರಕತ ಹಾಗೂ ದಿವ್ಯ ಸುಜನ್ ಗುಡ್ಡೆಮನೆ ಉಪಸ್ಥಿತರಿದ್ದರು.ಸಾಹಿತ್ಯ ಸಮ್ಮೇಳನದ

ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ Read More »

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ವರ್ಣ ರಂಜಿತ ತೆರೆ

ಸುಳ್ಯ :ವೇಟ್‌ಲಿಫ್ಟರ್ಸ್ ಸಂಸ್ಥೆ ಬೆಂಗಳೂರು ಮಾನ್ಯತೆಯೊಂದಿಗೆ ಸ್ಪೋಟ್ಸ್ ಎಂಡ್ ಆಟ್ಸ್ ಎಸೋಸಿಯೇಶನ್‌ಸುಳ್ಯ ವತಿಯಿಂದ ಸುಳ್ಯದ ಜೂನಿಯರ್‌ಕಾಲೇಜು ಮೈದಾನದಲ್ಲಿ ನ.7ರಿಂದ 9ರ ತನಕ ನಡೆದ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ವರ್ಣರಂಜಿತ ತೆರೆ ಕಂಡಿದೆ. ಸುಳ್ಯ ರಾಷ್ಟ್ರ ಮಟ್ಟದ ಕ್ರೀಡೆಗಳನ್ನು ಹಮ್ಮಿಕೊಳ್ಳುತ್ತಿದ್ದು ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಯಶಸ್ವಿಯಾಗಿ ನಡೆಯುವುದರ ಮೂಲಕ ಕ್ರೀಡಾ ಇತಿಹಾಸ ಪುಟದಲ್ಲಿ ಇದು ಮತ್ತೊಂದು ಹೊಸ ಭಾಷ್ಯ ಬರೆದಿದೆ.ನ.9ರಂದು ಸಂಜೆ ಸಮರೋಪ ಸಮಾರಂಭ ನಡೆಯಿತು.ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಿ.ವಿ ಲೀಲಾಧರ ಅಧ್ಯಕ್ಷತೆ

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ವರ್ಣ ರಂಜಿತ ತೆರೆ Read More »

error: Content is protected !!
Scroll to Top