ಸಾಹಿತ್ಯ ಎಂಬುದು ವ್ಯಕ್ತಿಗೆ, ಜನತೆಗೆ, ಸಮಾಜಕ್ಕೆ ಹಿತವಾಗಿರಬೇಕು : ಎ.ಕೆ ಹಿಮಕರ
ಸಾಹಿತ್ಯ ಎಂಬುದು ವ್ಯಕ್ತಿಗೆ, ಜನತೆಗೆ, ಸಮಾಜಕ್ಕೆ ಹಿತವಾಗಿರಬೇಕು. ತನ್ನ ಹಿತಕ್ಕಿಂತಲೂ ಸಮಾಜದ ಹಿತವೇ ಮುಖ್ಯ ಎನಿಸುವಂತಿರಬೇಕು. ಅದು ಭವಿಷ್ಯದ ಏಳಿಗೆಗೆ, ಅಭಿವೃದ್ಧಿಗೆ ಪೂರಕವಾಗಿರಬೇಕು ಎಂಬ ಅಭಿಪ್ರಾಯವಿದೆ ಎಂದು ಸಾಹಿತಿ ಎ.ಕೆ ಹಿಮಕರ ಹೇಳಿದರು ಅವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ […]
ಸಾಹಿತ್ಯ ಎಂಬುದು ವ್ಯಕ್ತಿಗೆ, ಜನತೆಗೆ, ಸಮಾಜಕ್ಕೆ ಹಿತವಾಗಿರಬೇಕು : ಎ.ಕೆ ಹಿಮಕರ Read More »










