November 2025

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ‌ವಾಗಿ‌ ಬೆಳ್ಳಿ ರಥ ಸೇವೆ ನಡೆಸಿದ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರು

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥವನ್ನು ಸಮರ್ಪಿಸಿರುವ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ಅಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ರವರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮವಾಗಿ ಬೆಳ್ಳಿರಥೋತ್ಸವ ಸೇವೆ ನಡೆಸಿದರು.ರಥೋತ್ಸವ ವೈಭದಿಂದ ನಡೆದು ಸಾವಿರಾರು ಭಕ್ತರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರನ್ನು ಬೆಳ್ಳಿ ರಥದಲ್ಲಿ ಕಣ್ತುಂಬಿಕೊಂಡರು.ಈ ಸಂದರ್ಭದಲ್ಲಿ ಡಾ‌.ರೇಣುಕಾ ಪ್ರಸಾದ್ ಅವರ ಪತ್ನಿ ಡಾ.ಜ್ಯೋತಿ ರೇಣುಕಾಪ್ರಸಾದರು, ಪುತ್ರಿ ಡಾ.ಅಭಿಜ್ಞಾ ಹಾಗೂ ಅಳಿಯ ಗೋಕುಲ್, ಪುತ್ರ ಮೌರ್ಯ ಆರ್.ಪ್ರಸಾದ್, ಅತ್ತೆ, ಮಾವ, ಅವರ ಶಿಕ್ಷಣ ಸಂಸ್ಥೆಗಳ ವಿವಿಧ ಸಮಿತಿಗಳ ಪ್ರಮುಖರು, […]

ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪ್ರಥಮ‌ವಾಗಿ‌ ಬೆಳ್ಳಿ ರಥ ಸೇವೆ ನಡೆಸಿದ ಡಾ.ಕೆ.ವಿ ರೇಣುಕಾಪ್ರಸಾದ್ ಮತ್ತು ಮನೆಯವರು Read More »

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ

ಸುಬ್ರಹ್ಮಣ್ಯ : ಸುಳ್ಯದ ಎಒಎಲ್‌ಇ .ಬಿ ಕಮಿಟಿ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ನ.10ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿ ರಥ ಸಮರ್ಪಣೆ ಮಾಡಿದರು. ಕಾರ್ಯಕ್ರಮ ವಿವಿಧ ವೈಧಿಕ ಪೂಜಾ ವಿಧಿವಿಧಾನಗಳೊಂದಿಗೆ ಭಕ್ತಿ ಶ್ರದ್ದಾ ಭಕ್ತಿಯಿಂದ ನೆರವೇರಿತು.ಬೆಳ್ಳಿರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡುವ ಅಂಗವಾಗಿ ರವಿವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾಸ್ತು ರಕ್ಷೋಘ್ನ ಹೋಮ, ಶುದ್ಧಿ ಕಲಶ, ವಾಸ್ತು ಬಲಿ

ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಂದ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಬೆಳ್ಳಿರಥ ಸಮರ್ಪಣೆ Read More »

ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಧ ಅಂಗವಾಗಿ ನ.09 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ನಿವೃತ್ತ ಯೋಧರಾದ ಗಂಗಾಧರ ದಂಬೆಕೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ತೀರ್ಪುಗಾರರಾಗಿ ಶಿವರಾಮ ಶಾಸ್ತ್ರಿ ಆಚಳ್ಳಿ, ತೇಜಪ್ಪ ಮಾಸ್ತರ್ ಸಂಪ್ಯಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ, ವಿನೋದ್ ಮೂಡಗದ್ದೆ, ರಮೇಶ್ ಮೆಟ್ಟಿನಡ್ಕ, ಕೃಷ್ಣ ಪ್ರಸಾದ್ ಕೋಲ್ಚಾರ್, ಸ್ಮಿತಾ ಮರಕತ ಹಾಗೂ ದಿವ್ಯ ಸುಜನ್ ಗುಡ್ಡೆಮನೆ ಉಪಸ್ಥಿತರಿದ್ದರು.ಸಾಹಿತ್ಯ ಸಮ್ಮೇಳನದ

ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ Read More »

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ವರ್ಣ ರಂಜಿತ ತೆರೆ

ಸುಳ್ಯ :ವೇಟ್‌ಲಿಫ್ಟರ್ಸ್ ಸಂಸ್ಥೆ ಬೆಂಗಳೂರು ಮಾನ್ಯತೆಯೊಂದಿಗೆ ಸ್ಪೋಟ್ಸ್ ಎಂಡ್ ಆಟ್ಸ್ ಎಸೋಸಿಯೇಶನ್‌ಸುಳ್ಯ ವತಿಯಿಂದ ಸುಳ್ಯದ ಜೂನಿಯರ್‌ಕಾಲೇಜು ಮೈದಾನದಲ್ಲಿ ನ.7ರಿಂದ 9ರ ತನಕ ನಡೆದ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ವರ್ಣರಂಜಿತ ತೆರೆ ಕಂಡಿದೆ. ಸುಳ್ಯ ರಾಷ್ಟ್ರ ಮಟ್ಟದ ಕ್ರೀಡೆಗಳನ್ನು ಹಮ್ಮಿಕೊಳ್ಳುತ್ತಿದ್ದು ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಯಶಸ್ವಿಯಾಗಿ ನಡೆಯುವುದರ ಮೂಲಕ ಕ್ರೀಡಾ ಇತಿಹಾಸ ಪುಟದಲ್ಲಿ ಇದು ಮತ್ತೊಂದು ಹೊಸ ಭಾಷ್ಯ ಬರೆದಿದೆ.ನ.9ರಂದು ಸಂಜೆ ಸಮರೋಪ ಸಮಾರಂಭ ನಡೆಯಿತು.ಕೆ.ವಿ.ಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಿ.ವಿ ಲೀಲಾಧರ ಅಧ್ಯಕ್ಷತೆ

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಗೆ ವರ್ಣ ರಂಜಿತ ತೆರೆ Read More »

ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ.ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು.ಸುಮಾರು ಮೂರು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಪುಷ್ಪರಾಜ್ 1990-91ರಿಂದ ಸಾಕ್ಷರತಾ ಚಟುವಟಿಕೆ, ಶೈಕ್ಷಣಿಕ ಜಾಗೃತಿಯೊಂದಿಗೆ ಮಾಧ್ಯಮ ರಂಗದ ಮೂಲಕ ಪುತ್ತೂರು ತಾಲೂಕು, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಕ್ರಿಯರಾಗಿದ್ದರು. ಬಳಿಕ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕಾರ್ಯಕಾರಿ

ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ Read More »

ಅಂಬಟೆಡ್ಕ: ಎಂ.ವೆಂಕಪ್ಪ ಗೌಡ ಮಾಲಕತ್ವದ ಆರೋಹಿ ಎನ್ ಕ್ಲೇವ್ ಸಂಕೀರ್ಣ ಶುಭಾರಂಭ ಹಾಗೂ ಕಚೇರಿ ಉದ್ಘಾಟನೆ

ಸುಳ್ಯ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷರು, ಸುಳ್ಯದ ಹಿರಿಯ ನ್ಯಾಯವಾದಿಯಾಗಿರುವ ಎಂ.ವೆಂಕಪ್ಪ ಗೌಡ ಹಾಗೂ ಚಂಪಾ ವೆಂಕಪ್ಪ ಗೌಡರು ಸುಳ್ಯದ ಅಂಬಟೆಡ್ಕದಲ್ಲಿ ನೂತನವಾಗಿ ನಿರ್ಮಿಸಿದ ಆರೋಹಿ ಎನ್‌ಕ್ಲೇವ್ ಸಂಕೀರ್ಣದ ಶುಭಾರಂಭ ಹಾಗೂ ಗಾಂಧಿನಗರದಲ್ಲಿದ್ದ ಎಂ.ವೆಂಕಪ್ಪ ಗೌಡರ ನ್ಯಾಯವಾದಿ ಕಚೇರಿಯ ಸ್ಥಳಾಂತರಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ನ.೮ರಂದು ನಡೆಯಿತು.ಎಂ.ವೆಂಕಪ್ಪ ಗೌಡರ ಸಹೋದರ ಪೆರ್ಗಡೆ ಗೌಡರು ಹಾಗೂ ಚಂಪಾ ವೆಂಕಪ್ಪ ಗೌಡರ ತಂದೆ ಪುಂಗವ ಗೌಡರು ನೂತನ ಸಂಕೀರ್ಣದ ಎದುರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.ನ್ಯಾಯವಾದಿ ಕಚೇರಿಯಲ್ಲಿ ಜಿಲ್ಲಾ

ಅಂಬಟೆಡ್ಕ: ಎಂ.ವೆಂಕಪ್ಪ ಗೌಡ ಮಾಲಕತ್ವದ ಆರೋಹಿ ಎನ್ ಕ್ಲೇವ್ ಸಂಕೀರ್ಣ ಶುಭಾರಂಭ ಹಾಗೂ ಕಚೇರಿ ಉದ್ಘಾಟನೆ Read More »

ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.ಶಾಲೆಗೆ 75 ವರ್ಷ ತುಂಬಿದ್ದು ಇದರ ಅಮೃತ ಮಹೋತ್ಸವವನ್ನು ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವರ ಸಹಭಾಗಿತ್ವ ದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು ಇದರ ಪೂರ್ವಭಾವಿ ಸಭೆಯುಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ.ಬಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲು ನಿರ್ಧರಿಸಿ ಸಂತೋಷ್ ಕುತ್ತಮೊಟ್ಟೆಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಪೂರ್ಣ ಪ್ರಮಾಣದಲ್ಲಿ ಸಮಿತಿಯನ್ನು ಹಾಗೂ ಉಪ ಸಮಿತಿಗಳನ್ನು

ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ Read More »

ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ

ತೊಡಿಕಾನ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಬಳಿ ಮೊಬೈಲ್ ಪೋನ್ ಟವರ್ ನಿರ್ಮಾಣ ಮಾಡಲು‌ ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಿದ್ದಾರೆ.ದೇವಳದ ವಠಾರದ ದೊಡ್ಡಕುಮೇರಿ ಪರಿಶಿಷ್ಟ ಜಾತಿ ಕಾಲೋನಿ ಪಂಜಿಕೋಡಿ ಬಾಳೆಕಜೆ ಕುಂಟುಕಾಡು ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದು ಈ ಭಾಗದ ಜನರಿಗೆ ಅನುಕೂಲವಾಗುವಂತೆ ಹೊಸ ಮೊಬೈಲ್ ಟವರ್ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರಿಗೆ

ತೊಡಿಕಾನ : ದೇವಳ ವಠಾರದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಲು ಮನವಿ Read More »

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟನೆ

ಸುಳ್ಯ : ರಾಜ್ಯದಲ್ಲಿ ವೇಟ್ ಲಿಫ್ಟಿಂಗ್ ಹಿರಿಯ ವೇಟ್ ಲಿಫ್ಟರ್‌ಗಳ ಶ್ರಮದಿಂದ ಬೆಳೆದು, ಪ್ರಗತಿ ಹಂತವನ್ನು ಕಾಣುತ್ತಿದೆ ಎಂದು ಮಾಜಿ ಅಂತರ್‌ರಾಷ್ಟ್ರೀಯ ವೇಟ್ ಲಿಫ್ಟರ್ ಅರ್ಥರ್ ಡಿಸೋಜಾ ಹೇಳಿದರು.ಕರ್ನಾಟಕ ರಾಜ್ಯ ವೇಟ್‌ಲಿಫ್ಟರ್ಸ್ ಸಂಸ್ಥೆ ಬೆಂಗಳೂರು ಮಾನ್ಯತೆಯೊಂದಿಗೆ ಸ್ಪೋಟ್ಸ್ ಎಂಡ್ ಆಟ್ಸ್ ಎಸೋಸಿಯೇಶನ್‌ಸುಳ್ಯ ವತಿಯಿಂದ ಸುಳ್ಯದ ಜೂನಿಯರ್‌ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟಿಸಿ ಅವರು ಮಾತನಾಡಿದರು. ವೇಟ್ ಲಿಫ್ಟಿಂಗ್‌ನಲ್ಲಿ ಗ್ರಾಮೀಣ ಭಾಗದವರು ಭಾಗವಹಿಸಬೇಕಿದೆ. ಪಟ್ಟಣದಲ್ಲಿ ಬೇರೆ ಬೇರೆ ಅವಕಾಶಗಳಿವೆ. ಆದ್ದರಿಂದ ವೇಟ್‌ಲಿಫ್ಟಿಂಗ್‌ನಲ್ಲಿ ಗ್ರಾಮೀಣರಿಗೆ ಭಾಗವಹಿಸಲು ಪೂರಕ

ಸುಳ್ಯ: ರಾಜ್ಯ ಮಟ್ಟದ ವೇಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಉದ್ಘಾಟನೆ Read More »

ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು

ಸುಳ್ಯ ನಗರದಲ್ಲಿ ನ.8ರಂದು ಸುರಿಯುತ್ತಿರುವ ಭಾರಿ ಮಳೆಯಿಂದ ಹಳೆಗೇಟು ಮುಖ್ಯ ರಸ್ತೆ ಕೆಸರುಮಯವಾಗಿದೆ.ಅಲ್ಲದೆ ಸುಳ್ಯದ ನಗರ ವ್ಯಾಪ್ತಿಯಲ್ಲಿ‌ ಕುಡಿಯುವ ನೀರಿನ‌ ಕಾಮಗಾರಿ ನಡೆಯುತ್ತಿದ್ದು ಇದರಿಂದ ರಸ್ತೆ ಚರಂಡಿಗಳು ಮೊದಲೇ ಹದಗೆಟ್ಟಿತ್ತು ಇದೀಗ ಮಳೆ ಸುರಿದ ಪರಿಣಾಮ ರಸ್ತೆಗಳು ಅಸ್ತವ್ಯಸ್ತಗೊಂಡಿದ್ದುಇಂದು ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳೆಗೇಟು ಪೆಟ್ರೋಲ್ ಪಂಪ್ ಸಮೀಪ ಕಾಮಗಾರಿ ನಡೆಯುತ್ತಿದ್ದ ಸ್ಥಳ ದಿಂದ ಕೆಸರು ಮಣ್ಣು ನೀರಿನೊಂದಿಗೆ ರಸ್ತೆಗೆ ಹರಿದು ಬಂದಿದೆ. ರಸ್ತೆ ಸಂಪೂರ್ಣ ಕೆಸರು ನೀರಿನಿಂದ ತುಂಬಿದ್ದು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು Read More »

error: Content is protected !!
Scroll to Top