ಅರಂತೋಡು ಜಮಾಅತ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿರುವ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ
ಅರಂತೋಡು ಜಮಾಅತ್ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ದಿಕ್ರ್ ಸ್ವಲಾತ್ ಸಮಿತಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಅರಂತೊಡು ಶಾಖೆ ಇವುಗಳ ಜಂಟೀ ಆಶ್ರಯದಲ್ಲಿ ಪವಿತ್ರ ಉಮ್ರಾ ನಿರ್ವಹಿಸಲು ಪವಿತ್ರ ಮಕ್ಕಾಕ್ಕೆ ತೆರಳಲಿರುವ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ ಸಮಾರಂಭವು ನ.3 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್ ಅಧ್ಯಕ್ಷತೆ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಮುಖ್ಯ ಅತಿಥಿಗಳಾದ […]
ಅರಂತೋಡು ಜಮಾಅತ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿರುವ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ Read More »










