ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ
ಗೋಮಾತೆಗೆ ನಮ್ಮ ಹಿಂದು ಧರ್ಮದಲ್ಲಿ ಪೂಜನೀಯ ಭಾವನೆಯಿದ್ದು ಗೋಮಾತೆ ಹಿಂದುಗಳ ಭಾಗ್ಯಲಕ್ಷ್ಮಿ ಎಂದು ದೈವ ನರ್ತಕರು ಹಾಗೂ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು.ವಿಶ್ವ ಹಿಂದು ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಳದ ವಠಾರದಲ್ಲಿ ನ.1ರಂದು ನಡೆದ ಸಾರ್ವಜನಿಕ ಗೋಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ಹಿಂದು ಧರ್ಮಕ್ಕೆ ಆದಿ ಮತ್ತು ಅಂತ್ಯಗಳಿಲ್ಲ.ಧರ್ಮದ ರಕ್ಷಣೆಗಾಗಿ ರಾಷ್ಡ್ರೀಯ ಸ್ವಯಂ ಸೇವಕ ಸಂಘ ವಿಶ್ವಹಿಂದು ಪರಿಷತ್ ಭಜರಂಗದಳ,ಮಾತ್ರ ಶಕ್ತಿ ದುರ್ಗಾ ವಾಹಿನಿಗಳು ಕೆಲಸ […]
ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ Read More »










