November 2025

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ‌ದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ದಿನಾಂಕ 30-12- 2025ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದ ಸಮಾರಂಭದಲ್ಲಿ ಕವಿಗೋಷ್ಠಿ ನಡೆಯಲಿದ್ದು ಇದರಲ್ಲಿ ಭಾಗವಸುವ ಆಸಕ್ತರು ತಮ್ಮ ಕವನ ಮತ್ತು ಹೆಸರು ಹಾಗೂ ವಿಳಾಸವನ್ನು ಹೆಸರನ್ನು ದಿನಾಂಕ 02-12-2025ರ ಒಳಗೆ ಅಧ್ಯಕ್ಷರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ […]

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ‌ದ ಕವಿಗೋಷ್ಠಿಗೆ ಕವನಗಳ ಆಹ್ವಾನ Read More »

ಸುಳ್ಯ ತಾಲೂಕು 28ನೇ ಸಾಹಿತ್ಯ ‌ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ಡಿ.30ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು ಆಸಕ್ತರು ಪುಸ್ತಕದ ಹೆಸರು ಹಾಗೂ ಲೇಖಕರ ಹೆಸರನ್ನು 02-12-2025ರ ಒಳಗೆ ಅಧ್ಯಕ್ಷರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಲು ಪತ್ರಿಕಾ ಪ್ರಕಟಣೆಯಲ್ಲಿ

ಸುಳ್ಯ ತಾಲೂಕು 28ನೇ ಸಾಹಿತ್ಯ ‌ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಆಹ್ವಾನ Read More »

ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ-ದೈಹಿಕ ವಿಕಸನ ಸಾಧ್ಯ: ಟಿ.ಎಂ.ಶಹೀದ್ ತೆಕ್ಕಿಲ್

ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತೊಡಗಿಸಿಕೊಂಡು ತಮ್ಮ ಅಮೂಲ್ಯ ಸಮಯಗಳನ್ನು ವ್ಯರ್ಥ ಮಾಡುವ ಸಮಯವನ್ನು ನಾನಾ ರೀತಿಯ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ-ದೈಹಿಕ ವಿಕಸನ ಸಾಧ್ಯ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಜಂಪ್‌ರೋಪ್ ಪಂದ್ಯಾಟವನ್ನು ದೀಪಬೆಳಗಿಸಿ, ಉಧ್ಘಾಟಿಸಿ ಮಾತನಾಡಿ, ಗ್ರಾಮೀಣ ಕ್ರೀಡೆಗಳು ಸೇರಿದಂತೆ ಇಂತಹ ಅನೇಕ ರೀತಿಯ ಕ್ರೀಡೆಗಳಿಗೆ ಒತ್ತು ನೀಡುವ ಅಗತ್ಯತೆ ಇದೆ ಎಂದರು.ಗ್ರಾಮೀಣ ಪ್ರದೇಶದ ಹಲವಾರು

ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ-ದೈಹಿಕ ವಿಕಸನ ಸಾಧ್ಯ: ಟಿ.ಎಂ.ಶಹೀದ್ ತೆಕ್ಕಿಲ್ Read More »

ಐಸಿಯುನಲ್ಲಿ ಮದುವೆಯಾದ ಜೋಡಿ

ಶುಕ್ರವಾರ ಮಧ್ಯಾಹ್ನ ಕೇರಳದಲ್ಲಿ ನಡೆದ ಅಪರೂಪದ ಘಟನೆಯಲ್ಲಿ, ಮದುವೆ ಸಮಾರಂಭದ ವೇಳೆ ವಧು ಅಪಘಾತಕ್ಕೀಡಾದರು. ಕೂಡಲೇ ಅವರನ್ನು ಕೊಚ್ಚಿನ್ನ ವಿಪಿಎಸ್‌ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಿಸಲಾಯಿತು. ಎರಡೂ ಕುಟುಂಬಗಳ ಕೋರಿಕೆಯ ಮೇರೆಗೆ, ವೈದ್ಯರ ಸಹಾಯದಿಂದ ಐಸಿಯುನಲ್ಲಿಯೇ ವಿವಾಹಕ್ಕೆ ವ್ಯವಸ್ಥೆ ಮಾಡಲಾಯಿತು. ನಿಗದಿತ ದಿನದಂದು ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಸಮ್ಮುಖದಲ್ಲಿ ವಧು-ವರರ ವಿವಾಹ ನೆರವೇರಿತು. ವಧುವಿನ ಬೆನ್ನುಮೂಳೆಗೆ ಗಾಯವಾಗಿದ್ದು, ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗುವುದಾಗಿ ವೈದ್ಯರು ತಿಳಿಸಿದ್ದಾರೆ.

ಐಸಿಯುನಲ್ಲಿ ಮದುವೆಯಾದ ಜೋಡಿ Read More »

ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ವಿವಿಧ ಮಹಿಳಾ ಸಬಲೀಕರಣ ಹಾಗೂ ಪುನರ್ವಸತಿ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಮಹಿಳೆಯರ ಸ್ವಯಂ ಉದ್ಯೋಗ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಉದ್ಯೋಗಿನಿ, ಚೇತನ, ಧನಶ್ರೀ ಹಾಗೂ ಲಿಂಗ ಅಲ್ಪಸಂಖ್ಯಾತ ಪುನರ್ವಸತಿ ಮತ್ತು ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮಹಿಳೆಯರು 2025 ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ 30 ಸಾವಿರದಿಂದ 3 ಲಕ್ಷಗಳವರೆಗೆ ಸಹಾಯ / ಪ್ರೋತ್ಸಾಹ ಧನ

ಉದ್ಯೋಗಿನಿ, ಚೇತನ, ಧನಶ್ರೀ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ವಾಯುಭಾರ ಕುಸಿತ ಹಿನ್ನಲೆ, ರಾಜ್ಯದ ಹಲವೆಡೆ ಮೂರು ದಿನ ಮಳೆ

ನವೆಂಬರ್ 22, 23 ಮತ್ತು 24ರಂದು ಹೊಸ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರಗಿ, ಗದಗ ಜಿಲ್ಲೆಗಳಲ್ಲಿ, ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಹಾಸನ, ರಾಮನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ವಾಯುಭಾರ ಕುಸಿತ ಹಿನ್ನಲೆ, ರಾಜ್ಯದ ಹಲವೆಡೆ ಮೂರು ದಿನ ಮಳೆ Read More »

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮನ. 21 ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಅಮೆಚೂ‌ರ್ ಅಧ್ಯಕ್ಷತೆ ವಹಿಸಿ, ಸ್ಮರಣ ಸಂಚಿಕೆಯ ಸಂಪಾದಕ ನೆಲೆಯಲ್ಲಿ ಮಾತನಾಡಿದರು. ಕ್ಷೇತ್ರದ ಮೇಲೆ ಬಂದಿರುವ ಅಪಪ್ರಚಾರಕ್ಕೆ ಉತ್ತರವಾಗಿ ಸಂಚಿಕೆ ಮೂಡಿ ಬಂದಿದೆ. ಕ್ಷೇತ್ರದ ಸಮಾಜ ಸೇವಾ ಚಿಂತನೆಯ ಕುರಿತು ಸಮಗ್ರ ಮಾಹಿತಿಗಳು

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಇದರ ವತಿಯಿಂದ ಪ್ರಕಟವಾದ “ಜಾಗೃತಿ-ಪ್ರಗತಿ ಪಥ” ಎಂಬ ಸ್ಮರಣ ಸಂಚಿಕೆಯ ವಿತರಣಾ ಕಾರ್ಯಕ್ರಮ Read More »

ವೈಭವದಿಂದ ನಡೆದ ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದಪ್ರಯುಕ್ತ ಐದನೇ ದಿನ ಶ್ರೀ ಮಂಜುನಾಥ ಸ್ವಾಮಿಯ ಗೌರಿಮಾರು ಕಟ್ಟೆ ಉತ್ಸವವು ಸಂಪನ್ನಗೊಂಡಿತು. ನಾಡಿನ ನಾನ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಲಕ್ಷ ದೀಪೋತ್ಸವದ ಗೌರಿಮಾರು ಕಟ್ಟೆ ಉತ್ಸವದಲ್ಲಿ ಪಾಲ್ಗೊಂಡು ಕಣ್ತುಂಬಿ ಧನ್ಯತಾ ಭಾವ ಹೊಂದಿದರು. ಲಕ್ಷ ದೀಪೋತ್ಸವದಐದು ದಿನಗಳ ಉತ್ಸವದಲ್ಲಿ ಕೊನೆಯ ದಿನ ಗೌರಿಮಾರು ಕಟ್ಟೆ ಉತ್ಸವದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಪೂಜೆ ಸಲ್ಲಿಸಿ, ಉತ್ಸವ ಆರಂಭಗೊಂಡಿತು. ಬಳಿಕ ದೇಗುಲದ ಒಳಾಂಗಣದಲ್ಲಿ 16 ಸುತ್ತು ಪ್ರದಕ್ಷಿಣೆಯ ಉತ್ಸವ ಬಲಿ

ವೈಭವದಿಂದ ನಡೆದ ಧರ್ಮಸ್ಥಳ ಲಕ್ಷ ದೀಪೋತ್ಸವ ಸಂಪನ್ನ Read More »

ಅರಂತೋಡು ಜಮಾ ಅತ್ ಸೌದಿ ಸಮಿತಿ ಯಿಂದ ಜುಬೈಲ್ ನಲ್ಲಿ ಅಶ್ರಫ್ ಗುಂಡಿ ಯವರಿಗೆ ಸನ್ಮಾನ

ಸೌದಿ ಅರೇಬಿಯಾದ ಜುಬೈ ಲ್ ನಲ್ಲಿ ಅರಂತೋಡು ಜಮಾ ಅತ್ ಸೌದಿ ಸಮಿತಿ ವತಿಯಿಂದ ಉಮ್ರಾ ಯಾತ್ರೆ ಯಲ್ಲಿರುವಅರಂತೋಡು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ಯವರನ್ನು ನ, 21ರಂದು ಜುಬೈಲ್ ನಲ್ಲಿ ನಡೆದ ಗೆಟ್ ಟುಗೆದರ್ ಕಾರ್ಯಕ್ರಮ ದಲ್ಲಿ ಸನ್ಮಾನಿಸಲಾಯಿತು ಗೌರವ ಅಧ್ಯಕ್ಷಮೊಹಮ್ಮದ್ ಕಮಾಲ್ಅಶ್ರಫ್ ಗುಂಡಿ ಯವರನ್ನು ಶಾಲುಹೊದಿಸಿ ಸ್ಮರಣಿ ಕೆ ಯನ್ನು ನೀಡಿ ಸನ್ಮಾನಿಸಿದರು,ದುವಾ ವನ್ನುಮೊಹಮ್ಮದ್ ಮದನಿ ಉಸ್ತಾದ್ ದಮ್ಮಮ್ ನೆರವೇರಿಸಿದರು ಅಧ್ಯಕ್ಷತೆಯನ್ನು ವಹಿಸಿದ ಸೌದಿ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀಝ್ ಮಾತನಾಡಿ

ಅರಂತೋಡು ಜಮಾ ಅತ್ ಸೌದಿ ಸಮಿತಿ ಯಿಂದ ಜುಬೈಲ್ ನಲ್ಲಿ ಅಶ್ರಫ್ ಗುಂಡಿ ಯವರಿಗೆ ಸನ್ಮಾನ Read More »

ಕಲ್ಲುಗುಂಡಿ : ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ,ಪ್ರಕರಣ ದಾಖಲು

ಈಚರ್ ಲಾರಿಯಲ್ಲಿ ಅಕ್ರಮವಾಗಿ ಕೇರಳ ಕಡೆಯಿಂದ ಮಡಿಕೇರಿಯತ್ತ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಲಾರಿ ಮತ್ತು ಕಲ್ಲುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನವಂಬರ್ 20ರಂದು ರಾತ್ರಿ ವರದಿಯಾಗಿದೆ.ಈಚರ್ ವಾಹನದಲ್ಲಿ ಕೇರಳದ ಮಿಂಚಿನ ಪದವು ಎಂಬಲ್ಲಿಂದ ಸುಮಾರು 400 ಕೆಂಪು ಕಲ್ಲುಗಳನ್ನು ಪರವಾನಿಗೆ ಇಲ್ಲದೆ ಕೊಂಡೋಗುತ್ತಿದ್ದಾಗ ಕಲ್ಲುಗುಂಡಿ ಹೊರ ಠಾಣೆಯ ಬಳಿ ರಾತ್ರಿ ಸುಮಾರು 11.15 ರ ವೇಳೆಗೆ ಪೊಲೀಸರು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.ಈ ಸಂದರ್ಭ ಕಲ್ಲು ಸಾಗಾಟಕ್ಕೆ ಪರವಾನಿಗೆ ಇಲ್ಲದೇ ಇರುವ ಬಗ್ಗೆ

ಕಲ್ಲುಗುಂಡಿ : ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ,ಪ್ರಕರಣ ದಾಖಲು Read More »

error: Content is protected !!
Scroll to Top