ಮಾವಜಿ ಮೋನಪ್ಪ ಗೌಡ ನಿಧನ
ಆಲೆಟ್ಟಿ ಗ್ರಾಮದ ಆರಂಬೂರು ಮಾಂಬುಳಿ ನಿವಾಸಿ ಮಾವಜಿ ಮೋನಪ್ಪ ರವರು ಅಲ್ಪಕಾಲದ ಅಸೌಖ್ಯದಿಂದ ನ. 21 ರಂದು ನಿಧನರಾದರು.ಮೃತರು ಪತ್ನಿ ಶ್ರೀಮತಿ, ಪುತ್ರರಾದ ಸನತ್, ಗಗನ್, ಜೀವನ್, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಮಾವಜಿ ಮೋನಪ್ಪ ಗೌಡ ನಿಧನ Read More »
ಆಲೆಟ್ಟಿ ಗ್ರಾಮದ ಆರಂಬೂರು ಮಾಂಬುಳಿ ನಿವಾಸಿ ಮಾವಜಿ ಮೋನಪ್ಪ ರವರು ಅಲ್ಪಕಾಲದ ಅಸೌಖ್ಯದಿಂದ ನ. 21 ರಂದು ನಿಧನರಾದರು.ಮೃತರು ಪತ್ನಿ ಶ್ರೀಮತಿ, ಪುತ್ರರಾದ ಸನತ್, ಗಗನ್, ಜೀವನ್, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಮಾವಜಿ ಮೋನಪ್ಪ ಗೌಡ ನಿಧನ Read More »
ಪುತ್ತೂರು: ಮಾಣಿ- ಸಂಪಾಜೆ ರಾ. ಹೆದ್ದಾರಿ 270ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಪ್ರಥಮ ಹಂತದ ಪರಿಶೀಲನಾ ಸಭೆಯು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಶಾಸಕರ ಕಚೇರಿಯಲ್ಲಿ ಸೋಮವಾರ ನಡೆಯಿತು.ಮಾಣಿ- ಸಂಪಾಜೆ ರಾ.ಹೆದ್ದಾರಿಯಾಗಿ ಮೇಲ್ದರ್ಜೆಗೇರಿದ ಬಳಿಕ ಈ ಹೈವೇಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಶಾಸಕರಾದ ಮೊದಲ ವರ್ಷದಲ್ಲೇ ಶಾಸಕ ಅಶೋಕ್ ರೈ ಅವರು ಯೋಜನಾ ವರದಿಗೆ ಸಿದ್ಧಪಡಿಸಲು ಕರ್ನಾಟಕ ಲೋಕೋಪಯೋಗಿ ಇಲಾಖೆಯಿಂದ 3.90 ಕೋಟಿ ರೂ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ಅದರಂತೆ ಡಿಪಿಆರ್ ಸಿದ್ಧಪಡಿಸಲಾಗಿದೆ. ಸಿದ್ದಪಡಿಸಲಾದ ಡಿಪಿಆರ್ ನ್ನು ಶಾಸಕರು
ರಾಷ್ಟ್ರೀಯ ಹೆದ್ದಾರಿ 275 ಮಾಣಿಯಿಂದ ಸಂಪಾಜೆಯ ವರೇಗೆ ಅಭಿವೃದ್ಧಿ ಮತ್ತು ಅಗಲೀಕರಣದ DPR ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮೊದಲು, (ಪುತ್ತೂರಿಗೆ ನೀಡಿದ ಸೌಲಭ್ಯಗಳನ್ನು ಸುಳ್ಯಕ್ಕೆ ನೀಡದಿರುವುದು ವಿಷಾದನೀಯ) ಸುಳ್ಯದ ನಗರ ಪಂಚಾಯತ್ ನಲ್ಲಿ ಸಾರ್ವಜನಿಕರ ಸಭೆ ನಡೆಸಿ, ಸುಳ್ಯದ ಸಮಸ್ಯೆಗಳ ಬಗ್ಗೆ ಅವಲೋಕನ ಮಾಡಿ, ಸುಳ್ಯದ ಪಾರ್ಕಿಂಗ್ ಮತ್ತು ಇನ್ನಿತರ ಕೆಲವು ಪ್ರಮುಖ ಸಮಸ್ಯೆಗಳನ್ನು ಏಕ ಕಾಲಕ್ಕೆ ಪರಿಹರಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಡಿ.ಎಂ ಶಾರೀಕ್ ಒತ್ತಾಯಿಸಿದ್ದಾರೆ.ಸುಳ್ಯ ನಗರ ವ್ಯಾಪ್ತಿಯಲ್ಲಿ ಚತುಷ್ಪಥ ರಸ್ತೆಯ ವಿನ್ಯಾಸದೊಂದಿಗೆ ಇಕ್ಕೆಲಗಳಲ್ಲಿ ಪಾರ್ಕಿಂಗ್
ಜಯನಗರ ವಾರ್ಡಿನ ಮುಖ್ಯರಸ್ತೆ ಹೊಂಡ ಗುಂಡಿಗಳಿಂದ ತುಂಬಿ ಸಂಚರಿಸಲು ಕಷ್ಟಕರ ಆಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪತ್ರಕರ್ತ ನಿವಾಸಿಗಳು ರಸ್ತೆಗಿಳಿದು ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನ. 20 ರಂದು ಜಯನಗರ ದಲ್ಲಿ ನಡೆಯಿತು. ಹಳೆಗೇಟಿನಿಂದ ಜಯನಗರ ಕುದ್ಪಾಜೆ ಯವರೆಗೆ ಅಲ್ಲಲ್ಲಿ ರಸ್ತೆಗಳಲ್ಲಿ ಗುಂಡಿ ಆವರಿಸಿ ಸಾರ್ವಜನಿಕರಿಗೆ ವಾಹನಗಳಲ್ಲಿ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಕುರಿತು ಸ್ಥಳೀಯ ನಿವಾಸಿಗಳು ಅನೇಕ ಬಾರಿ ಹೋರಾಟಗಳನ್ನು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ನೀಡಿದ್ದು, ಈ ವಿಷಯಗಳನ್ನು ಪತ್ರಿಕೆಯ
ಜಯನಗರ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪತ್ರಕರ್ತರಿಂದಲೇ ಪ್ರತಿಭಟನೆ Read More »
ಚಿಕ್ಕಮಗಳೂರಿನ ಕಡೂರು ತಾಲೂಕಿನ ನವಿಲೇಕಲ್ಲುಗುಡ್ಡ ಗ್ರಾಮದಲ್ಲಿ, ತಂದೆಯ ಮುಂದೆಯೇ ಚಿರತೆ ದಾಳಿ ಮಾಡಿ ಸಾನ್ವಿ ಎಂಬ ಮಗುವನ್ನು ಕೊಂದಿದೆ. ಕೂಲಿ ಕಾರ್ಮಿಕ ಬಸವರಾಜ್ ಅವರ ಪುತ್ರಿ ಸಾನ್ವಿ, ಮನೆಯ ಹಿಂದೆ ನಿಂತಿದ್ದಾಗ ಚಿರತೆ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ದಿದೆ. ಘಟನೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಿರತೆಯನ್ನು ಸೆರೆಹಿಡಿಯುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಲಾಗಿತ್ತು
ಚಿರತೆ ದಾಳಿಗೆ ಐದು ವರ್ಷದ ಮಗು ಬಲಿ Read More »
ಮಂಗಳೂರು ನಗರ ಪೊಲೀಸರು 2006ರ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಬೀರ್ಗೆ ಆಶ್ರಯ ನೀಡಿ, ತಲೆಮರೆಸಿಕೊಳ್ಳಲು ಸಹಕರಿಸಿದ್ದ ಆರೋಪಿ ಅಬ್ದುಲ್ ಸಲಾಂ ಅಡ್ಡರು ಎಂಬಾತನನ್ನು 19 ವರ್ಷಗಳ ಬಳಿಕ ಬಂಧಿಸಿದ್ದಾರೆ. ಕೃತ್ಯ ನಡೆದ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದ ಅಬ್ದುಲ್ ಸಲಾಂ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಕರಣದ ದೋಷಾರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, 19 ವರ್ಷಗಳ ಬಳಿಕ ಬಂಧನ Read More »
ಕರ್ನಾಟಕ ಸರಕಾರ ಅನುಷ್ಠಾನ ಮಾಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನ ಸುಳ್ಯದಲ್ಲಿ ನ.20ರಂದು ಆ ರಂಭವಾಯಿತು.ಸರಕಾರದ ವತಿಯಿಂದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಮೂಲಕ ಹಮ್ಮಿಕೊಂಡಿರುವ ಪ್ರಚಾರ ಅಭಿಯಾನ ಬೆಂಗಳೂರಿನಿಂದ ಹೊರಟು ಕೊಡಗು ಜಿಲ್ಲೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಕ್ಕೆ ಆಗಮಿಸಿದೆ. ಮುಂದಿನ 5 ದಿನಗಳ ಕಾಲ ಯಾತ್ರೆಯುದಕ್ಷಿಣ ಕನ್ನಡ ಸಂಚಾರಿಸಲಿದೆ. ದ.ಕ.ಜಿಲ್ಲಾ ಮಟ್ಟದ ಅಭಿಯಾನಕ್ಕೆ ಸುಳ್ಯದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್
ಸುಳ್ಯ : ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ.ಜಿಲ್ಲೆಯ ಪ್ರಚಾರ ಅಭಿಯಾನಕ್ಕೆ ಚಾಲನೆ Read More »
ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ. ಈ ವೇಳೆ ಅನೇಕ ಸ್ಥಳೀಯ ನಾಗರಿಕರು ತಮ್ಮ ಊರಿನ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತಂದಿದ್ದಾರೆ. ಸಂಸದರು ಕೂಡ ಎಲ್ಲರ ಕುಂದು-ಕೊರತೆಗಳನ್ನು
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ Read More »
ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ನ.20ರಂದು ಸಂಜೆ ಕನಕಮಜಲಿನಿಂದ ವರದಿಯಾಗಿದೆ. ಮೈಸೂರಿನಿಂದ ಕುಂದಾಪುರಕ್ಕೆ ಹೋಗುತಿದ್ದ ಕಾರು ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪಕ್ಕದ ಜಾಗದಲ್ಲಿ ಹೊಂಡವೊಂದಕ್ಕೆ ಬಿತ್ತು. ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.
ಕನಕಮಜಲು : ಕಾರು ಅಪಘಾತ Read More »
ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದ ಘಟನೆ ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ನಡೆದಿದೆ.ಈಶ್ವರ ಗೌಡ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ದೇವಿ ಮಾಹಾತ್ಮ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದರು.ಈಶ್ವರ ಗೌಡ
ಮಹಿಷಾಸುರ ಪಾತ್ರ ನಿರ್ವಹಿಸಿದ ಯಕ್ಷಗಾನ ಕಲಾವಿದ ಕುಸಿದು ಬಿದ್ದು ಸಾವು Read More »