December 2025

ಯುವಕ ನಿಧನ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ರಂಗತ್ತಮಲೆ ನಿವಾಸಿ ರಾಜೀವ ನಾಯ್ಕ ರ ಮಗ ಶ್ರೀರಾಮ (25)ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಡಿ.31ರಂದು ನಿಧನರಾದರುಶ್ರೀರಾಮ ಕೆಲ ಸಮಯಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆಯಿಂದ ಚೇತರಿಕೆಯಾಗದಿರುವುದರಿಂದ ಒಂದು ವಾರದ ಹಿಂದೆಯಷ್ಟೇ ಮತ್ತೆ ಮನೆಗೆ ಕರೆ ತಂದು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಚಿಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.ಮೃತರು ಅವಿವಾಹಿತರಾಗಿದ್ದು ತಾಯಿ ಜಾನಕಿ, ಸಹೋದರ ಭವಿತ್, ಸಹೋದರಿ ಕುಸುಮ ಜಯರಾಮ್ ಹಾಗೂ ಬಂಧು […]

ಯುವಕ ನಿಧನ Read More »

ಆಟೋ ರಿಕ್ಷಾ ಚಾಲಕರ ಸಂಘದಿಂದ ಚೆನ್ನಕೇಶವ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಭಾರತೀಯ ಮಜ್ದೂರ್ ಸಂಘ ಸಂಯೋಜಿತ ಸುಳ್ಯ ದ ಕ …ಇದರ ವತಿಯಿಂದ ತಾಲೂಕಿನ ಎಲ್ಲಾ ಸದಸ್ಯರ ಪರವಾಗಿ ಮತ್ತು ತಾಲೂಕಿನ ಸಂಘಕ್ಕೆ ತಾಲೂಕಿನಾದ್ಯಂತ ಪ್ರೋತ್ಸಾಹ ಮಾಡುವ ಹಿತೈಷಿ ಬಂಧುಗಳ ಶ್ರೇಯೋಭಿವೃದ್ಧಿ ಗಾಗಿ… ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಮಹಾಪೂಜೆ ಹಣ್ಣುಕಾಯಿ ನಡೆಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಪ್ರಶಾಂತ್ ಭಟ್… ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ ಶಾಂತಿನಗರ ಕೋಶಾಧಿಕಾರಿ ರವಿ ಎಸ್. ಮಾಜಿ

ಆಟೋ ರಿಕ್ಷಾ ಚಾಲಕರ ಸಂಘದಿಂದ ಚೆನ್ನಕೇಶವ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ಕನಸಿನ ರಸ್ತೆಗೆ ೩೦ವರ್ಷಗಳ ಬಳಿಕ ಕಾಂಕ್ರೀಟೀಕರಣ- ವಿರಾಜಪೇಟೆ ಶಾಸಕ ಪೊನ್ನಣ್ಣರಿಂದ ಉದ್ಘಾಟನೆ

ಕಾನೂನು ತೊಡಕುಗಳಿಂದ ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ೨೫ ಮನೆಗಳಿಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೊಳ್ಳದೆ ೩೦ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ೬ ಲಕ್ಷ ಅನುದಾನದಲ್ಲಿ ಕಾಂಕ್ರೀಟೀಕರಣಗೊಳ್ಳುವುದರ ಮೂ ಲಕ ೩೦ವರ್ಷಗಳ ಬಳಿಕ ೨೫ ಮನೆಗಳ ಫಲಾನುಭವಿಗಳ ಕನಸು-ನನಸಾಗಿದ್ದು, ಸೋಮವಾರ ಅವರು ರಸ್ತೆಯನ್ನು ಉದ್ಘಾಟಿಸಿದರು.ಪೆರಾಜೆ ಗ್ರಾಮದ ಪೆರಂಗಜೆ -ನೆಡ್ಚಿಲ್ ಕುಟುಂಬಸ್ಥರ ೨೫ ಮನೆಗಳಿಗೆ ಸಂಪರ್ಕಿಸುವ ರಸ್ತೆಯನ್ನು ಸುಮಾರು ೩೦ ವರ್ಷಗಳಿಂದ ಅಭಿವೃದ್ದಿ ಕಾಣದೇ ಇದ್ದು, ಈ ರಸ್ತೆ ಅಭಿವೃದ್ಧಿ ಕಾಣದೆ ಸರಕುಸಾಗಾಟನೆಗೆ ಮತ್ತು ಶಾಲಾ ಮಕ್ಕಳನ್ನು ದ್ವಿಚಕ್ರ

ಪೆರಂಗಜೆ-ನೆಡ್ಚಿಲ್ ಕುಟುಂಬಸ್ಥರ ಕನಸಿನ ರಸ್ತೆಗೆ ೩೦ವರ್ಷಗಳ ಬಳಿಕ ಕಾಂಕ್ರೀಟೀಕರಣ- ವಿರಾಜಪೇಟೆ ಶಾಸಕ ಪೊನ್ನಣ್ಣರಿಂದ ಉದ್ಘಾಟನೆ Read More »

ಸುಳ್ಯ : ರಾಷ್ಟ್ರ ಕವಿ ಡಾ| ಕುವೆಂಪು ಅವರ ಜನ್ಮದಿನಾಚರಣೆ 2025 ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗ ಸುಳ್ಯ, ದ. ಕ. “ಚಂದನಾ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದಸಂಧ್ಯಾರಶ್ಮಿ ಸಾಹಿತ್ಯ ಸಂಘ’, ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ ಸುಳ್ಯ ತಾಲೂಕು ಇವರುಗಳ ಸಹಯೋಗದೊಂದಿಗೆಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ರಾಷ್ಟ್ರಕವಿ ಡಾ| ಕುವೆಂಪು ಅವರ ಜನ್ಮದಿನಾಚರಣೆ 2025 ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಡಿ.29ರಂದು ಸಂಧ್ಯಾ ರಶ್ಮಿ ಸಭಾಂಗಣದಲ್ಲಿ ನಡೆಯಿತು.ಸ್ವಂತಿಕಾ ಸಾಹಿತ್ಯ-ಸಾಂಸ್ಕೃತಿಕ ಬಳಗ ಸುಳ್ಯದ ಅಧ್ಯಕ್ಷ ಹಾಗೂ ನಿವೃತ್ತ ಸಿ.ಡಿ.ಪಿ.ಒ. ನಾರಾಯಣ ನೀರಬಿದಿರೆ ಅಧ್ಯಕ್ಷತೆ

ಸುಳ್ಯ : ರಾಷ್ಟ್ರ ಕವಿ ಡಾ| ಕುವೆಂಪು ಅವರ ಜನ್ಮದಿನಾಚರಣೆ 2025 ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ Read More »

ಸಾಹಿತಿಯಾದವನಿಗೆ ಅಭಿಮಾನ ಮತ್ತು ಅವಮಾನಗಳನ್ನು ಸಹಿಸಿಕೊಳ್ಳುವ ಶಕ್ತಿಯಿರಬೇಕು : ಡಾ.ಶಾಲಿನಿ ಡಿ.ಎಲ್

ಸುಳ್ಯ : ಕಾವ್ಯ ಸೆಳೆದಷ್ಟು ಬೇರೆ ಯಾವ ಸಾಹಿತ್ಯ ಪ್ರಕಾರವು ನಮ್ಮನ್ನು ಸೆಳೆಯುವುದಿಲ್ಲ.ಕವನಗಳನ್ನು‌ ಬರೆಯಲು ವಯಸ್ಸಿನ ಅಂತರವಿಲ್ಲ ಕೇವಲ ಭಾವನೆಗಳ ಸಮತೋಲನವನ್ನು ಅರ್ಥ ಮಾಡಿಕೊಂಡರೆ ಸಾಕು.ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡುವವನು ಮೊದಲು ಕವಿಯಾಗಿ ಪಾದಾರ್ಪಣೆ ಮಾಡುತ್ತಾನೆ.ಸಾಹಿತಿಯಾದವನಿಗೆ ಅಭಿಮಾನ ಮತ್ತು ಅವಮಾನಗಳನ್ನು ಸಹಿಸಿಕೊಳ್ಳುವ ಇರಬೇಕೆಂದು ಸಾಹಿತಿ ಹಾಗೂ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಶಾಲಿನಿ ಡಿ.ಎಲ್ ಹೇಳಿದರು.ಅವರು ಕುಕ್ಕುಜಡ್ಕದಲ್ಲಿ ನಡೆಯುತ್ತಿರುವ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಭಾಷಾ ಪ್ರೇಮಿಯಾದವನು

ಸಾಹಿತಿಯಾದವನಿಗೆ ಅಭಿಮಾನ ಮತ್ತು ಅವಮಾನಗಳನ್ನು ಸಹಿಸಿಕೊಳ್ಳುವ ಶಕ್ತಿಯಿರಬೇಕು : ಡಾ.ಶಾಲಿನಿ ಡಿ.ಎಲ್ Read More »

ಸಾಹಿತ್ಯ ಕಾರ್ಯಕ್ರಮಗಳು ಆಗಾಗ ನಡೆಯುತ್ತಿರಬೇಕು : ಭಾಗೀರಥಿ ಮುರುಳ್ಯ

ಸಾಹಿತ್ಯ ಕಾರ್ಯಕ್ರಮಗಳು ಆಗಾಗ ನಡೆಯುತ್ತಿರಬೇಕು ,ಸಾಹಿತಿಗಳ ಪುಸ್ತಕ ಕೊಂಡು ಓದುವ ಹವ್ಯಾಸವೇ ಸಾಹಿತ್ಯಕ್ಕೆ ನೀಡುವ ಪೋತ್ಸಾಹ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ರಾಯ ಪಟ್ಟರು.ಅಮರಮುಡ್ನೂರಿನ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಯ ಅಬಸಮ ಸಭಾಂಗಣದ ಡಾ. ಪೈಲೂರು ಗೋಪಾಲಕೃಷ್ಣವೇದಿಕೆಯಲ್ಲಿಡಿ. 30 ರಂದುತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಂಟಮಲೆ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಸಾಹಿತ್ಯ ಕ್ಷೇತ್ರ ನಿಂತ ನೀರಾಗದೆ ಹರಿಯುವನೀರಾಗಬೇಕೆಂದು ಹೇಳಿದರು.ಕೆ. ಆ‌ರ್. ತೇಜಕುಮಾರ್ ಬಡ್ಡಡ್ಕ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ಸಾಹಿತ್ಯ ಸಮ್ಮೇಳನದಲ್ಲಿ ಉದಯೋನ್ಮಖ

ಸಾಹಿತ್ಯ ಕಾರ್ಯಕ್ರಮಗಳು ಆಗಾಗ ನಡೆಯುತ್ತಿರಬೇಕು : ಭಾಗೀರಥಿ ಮುರುಳ್ಯ Read More »

ಪೆರಾಜೆ : ಮೆಸ್ಕಾಂ ಉದ್ಯೋಗಿ ನಿಧನ

ಪುತ್ತೂರು ಮೆಸ್ಕಾಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಉದ್ಯೋಗಿಯಾಗಿದ್ದ ಪೆರಾಜೆ ಇಂದಿರಾ ಆವಾಜ್ ಕಾಲೋನಿ ನಿವಾಸಿ ಲಲಿತಾ(39) ಡಿ.29 ರಂದು ರಾತ್ರಿ ಅನಾರೋಗ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರುವ ವೇಳೆಗೆ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ಮಹಿಳೆ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತಿ ಅಟೋ ಚಾಲಕ ಸತೀಶ್‌, ಪುತ್ರಿ ಲಾಸ್ಯ, ತಾಯಿ ಸರೋಜಿನಿಯನ್ನು‌ ಅಗಲಿದ್ದಾರೆ.

ಪೆರಾಜೆ : ಮೆಸ್ಕಾಂ ಉದ್ಯೋಗಿ ನಿಧನ Read More »

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು.ಮುಖ್ಯ ಅತಿಥಿಗಳಾಗಿ ಕೃತಿಯ ಸಂಪಾದಕರಾದ ಡಾ. ಅನುರಾಧಾ ಕುರುಂಜಿ,

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ Read More »

ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಇಲ್ಲ :ಹೆಚ್.ಡಿ ದೇವೇಗೌಡ

ಮುಂದಿನ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆ.ಡಿ.ಎಸ್ ಮೈತ್ರಿ ಮಾಡಿಕೊಳ್ಳುವುದಿಲ್ಪ ಎಂದು ಎಚ್.ಡಿ. ದೇವೇಗೌಡ ಅವರು ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ. ಮೈತ್ರಿ ಮತ್ತು ಮುಂಬರುವ ಚುನಾವಣಾ ತಂತ್ರಗಳ ಬಗ್ಗೆ ಮಹತ್ವದ ವಿಷಯಗಳನ್ನು ಹಂಚಿಕೊಂಡರು.ಲೋಕಸಭೆ, ವಿಧಾನಸಭೆ ಮತ್ತು ವಿಧಾನಪರಿಷತ್ ಚುನಾವಣೆಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕಾರಣ ಭಿನ್ನವಾಗಿರುತ್ತದೆ. ಈ ಹಂತದಲ್ಲಿ ಪಕ್ಷದ ಸಂಘಟನೆ ದೃಷ್ಟಿಯಿಂದ ಜೆಡಿಎಸ್

ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಇಲ್ಲ :ಹೆಚ್.ಡಿ ದೇವೇಗೌಡ Read More »

ಬುಡಗಟ್ಟು ಹಾಗೂ ನಿರ್ಲಕ್ಷಿತ ಭಾಷೆಗಳಿಗೆ ಹಂತ ಹಂತವಾಗಿ ಅಕಾಡಮಿಗಳು ಸ್ಥಾಪಿತಗೊಳ್ಳುವ ಅವಶ್ಯಕತೆ ಇದೆ : ತೇಜಕುಮಾರ್ ಬಡ್ಡಡ್ಕ

ಸುಳ್ಯ : ಬುಡಗಟ್ಟು ಹಾಗೂ ನಿರ್ಲಕ್ಷಿತ ಭಾಷೆಗಳಿಗೂ ಹಂತ ಹಂತವಾಗಿ ಅಕಾಡಮಿಗಳನ್ನು ಸ್ಥಾಪಿಸುವ ಅವಶ್ಯಕತೆ ಇದೆ ಎಂದು ಸುಳ್ಯ ತಾಲೂಕು 28ನೇ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷ ತೇಜಕುಮಾರ್ ಬಡ್ಡಡ್ಕ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, ಸಮ್ಮೇಳನ ಸ್ವಾಗತ ಸಮಿತಿ ನೇತ್ರತ್ವದಲ್ಲಿ ಕುಕ್ಕುಜಡ್ಕ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಾಕೃತಿಕ ದಟ್ಟಣೆಯು ವಿರಳವಾಗುತ್ತಿರುವಂತೆ ನಾವುಗಳು ವಿಕಾಸದಿಂದ ವಿನಾಶದೆಡೆಗೆ ಸಾವಧಾನದ ಹೆಜ್ಜೆ

ಬುಡಗಟ್ಟು ಹಾಗೂ ನಿರ್ಲಕ್ಷಿತ ಭಾಷೆಗಳಿಗೆ ಹಂತ ಹಂತವಾಗಿ ಅಕಾಡಮಿಗಳು ಸ್ಥಾಪಿತಗೊಳ್ಳುವ ಅವಶ್ಯಕತೆ ಇದೆ : ತೇಜಕುಮಾರ್ ಬಡ್ಡಡ್ಕ Read More »

error: Content is protected !!
Scroll to Top