ತವರು ಮನೆಗೆ ಬಂದಿದ್ದ ಮಹಿಳೆಯ ಬರ್ಬರ ಕೊಲೆ: ಪ್ರೇಮ ಪ್ರಕರಣ ಕಾರಣ?

ಚಿಕ್ಕಮಗಳೂರು ತಾಲೂಕಿನ ಅರೇನೂರು ಗ್ರಾಮದಲ್ಲಿ 32 ವರ್ಷದ ಸಂಧ್ಯಾ ಎಂಬ ಮಹಿಳೆ ಕೊಲೆಯಾಗಿದ್ದಾರೆ. ಗಂಡನನ್ನು ಬಿಟ್ಟು ತವರು ಮನೆಗೆ ಮರಳಿದ್ದ ಸಂಧ್ಯಾ, ಮನೆಯ ಹಿಂಭಾಗ ಬಟ್ಟೆ ತೊಳೆಯುತ್ತಿದ್ದಾಗ ಚಾಕುವಿನಿಂದ ಕುತ್ತಿಗೆ ಸೀಳಿ ಹತ್ಯೆಗೀಡಾಗಿದ್ದಾರೆ. ಈ ಘಟನೆಗೆ ಪ್ರೇಮಕಥೆಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top