December 12, 2025

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ನಡೆಯುವ ವಾರ್ಷಿಕ ಮಜಿಲಿಸ್ ನ್ನೂರ್ ಸಮಸ್ತ 100ನೇ ಪ್ರಚಾರ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 2025, ಡಿಸೆಂಬರ್ 20 ಮತ್ತು 21 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯುವ 7ನೇ ವಾರ್ಷಿಕ ಮಜಿಲಿಸ್ ನ್ನೂರ್, ಸಮಸ್ತ 100 ನೇ ಪ್ರಚಾರ ಸಮ್ಮೀಳನ ಮತ್ತು ಏಕದಿನ ಮತ ಪ್ರಭಾಷಣದ ಪೋಸ್ಟರನ್ನು dd xಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆಯವರು ಬಿಡುಗಡೆಗೊಳಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್ ಕಾರ್ಯದರ್ಶಿ ಕೆ.ಎಂ ಮೂಸಾನ್, ಕೋಶಾಧಿಕಾರಿ ಕೆ.ಎಂ ಅಬೂಬಕ್ಕರ್ ಪಾರೆಕ್ಕಲ್ ಜತೆ ಕಾರ್ಯದರ್ಶಿ ಅಮೀರ್ […]

ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ನಡೆಯುವ ವಾರ್ಷಿಕ ಮಜಿಲಿಸ್ ನ್ನೂರ್ ಸಮಸ್ತ 100ನೇ ಪ್ರಚಾರ ಸಮ್ಮೇಳನದ ಪೋಸ್ಟರ್ ಬಿಡುಗಡೆ Read More »

ಮೈಸೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸುಳ್ಯದ ಯುವಕ ಸಾವು

ಬೆಂಗಳೂರಿನಿಂದ ಸುಳ್ಯದ ತನ್ನ ಹುಟ್ಟೂರಿಗೆ ಹಿಂದಿರುಗುತ್ತಿದ್ದಾಗ ಮೈಸೂರು ಸಮೀಪದ ಮಳವಳ್ಳಿ ಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಬರಡ್ಕ ಸಮೀದ ಕಂದಡ್ಕದ ಯುವಕನೋರ್ವ ಮೃತಪಟ್ಟ ಘಟನೆ ಡಿ.12ರಂದು ಮುಂಜಾನೆ ವರದಿಯಾಗಿದೆ.ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕರವರ ಪುತ್ರ ದೀಕ್ಷಿತ್ (25) ರವರು ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗಿಯಾಗಿದ್ದು, ಬೆಂಗಳೂರಿನಿಂದ ಹೊರಟು ಕಲ್ಟಾರ್ ನ ತನ್ನ ಮನೆಗೆ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿ ಯಲ್ಲಿ ಅಪಘಾತ ಸಂಭವಿಸಿದೆ. ತೀವ್ರ ಅಪಘಾತಕ್ಕೆ ಗಂಭೀರಗಾಯಗೊಂಡ ದೀಕ್ಷಿತ್ ರವರು

ಮೈಸೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸುಳ್ಯದ ಯುವಕ ಸಾವು Read More »

ಯಶಸ್ವಿಯಾಗಿ ನಡೆದ ಸಂಜೀವಿನಿ ಎನ್‌ಆರ್‌ಎಲ್‌ಎಂ – ಕೃಷಿ ಅಧ್ಯಯನ ಪ್ರವಾಸ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಸಂಜೀವಿನಿ ಕೆ.ಎಸ್.ಆರ್‌.ಎಲ್‌.ಪಿ.ಎಸ್ ಸಹಯೋಗದಲ್ಲಿ, ಕೃಷಿ ಇಲಾಖೆ ಮಂಗಳೂರು ತಾಲೂಕು 2025–26ರ ಆತ್ಮ ಯೋಜನೆಯಡಿ ರಾಜ್ಯದೊಳಗಿನ ತರಬೇತಿ ಕಾರ್ಯಕ್ರಮವಾಗಿ ಕೊಪ್ಪಳ ಜಿಲ್ಲೆಗೆ ಕೃಷಿ ಅಧ್ಯಯನ ಪ್ರವಾಸವನ್ನು ಆಯೋಜಿಸಿತು. 7 ಮತ್ತು 8 ಡಿಸೆಂಬರ್ 2025ರಂದು ನಡೆದ ಈ ಪ್ರವಾಸದಲ್ಲಿ ಜಿಲ್ಲಾ ಪಂಚಾಯತ್ ಮಂಗಳೂರು ದ.ಕ ಯೋಜನಾ ನಿರ್ದೇಶಕರು ಶ್ರೀ ಜಯರಾಮ ಕೆ.ಇ, ಸಂಜೀವಿನಿ ಎನ್‌ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀ ಹರಿಪ್ರಸಾದ್ ಗೌಡ,

ಯಶಸ್ವಿಯಾಗಿ ನಡೆದ ಸಂಜೀವಿನಿ ಎನ್‌ಆರ್‌ಎಲ್‌ಎಂ – ಕೃಷಿ ಅಧ್ಯಯನ ಪ್ರವಾಸ Read More »

ಬೆಳೆ ವಿಮೆಯಲ್ಲಿ ರೈತರ ಖಾತೆಗಳಿಗೆ ನಿರೀಕ್ಷೆಗಿಂತ ಕಡಿಮೆ ಹಣ ಜಮೆ, ರೈತ ಸಂಘದಿಂದ ಕಂಪೆನಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಮನವಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ರೈತರ ಖಾತೆಗಳಿಗೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಬಂದ ಕಾರಣ ವಿಮಾ ಕಂಪನಿಯ ವಿರುದ್ಧ ಮಾನ್ಯ ಪ್ರಧಾನಿ, ಮುಖ್ಯಮಂತ್ರಿ, ಕೃಷಿ ಸಚಿವರು, ಜಿಲ್ಲಾಧಿಕಾರಿ, ಜಂಟಿ ಕೃಷಿ ನಿರ್ದೇಶಕರಿಗೆ ಸುಳ್ಯ ತಾಲೂಕು ತಹಶೀಲ್ದಾರ್ ಮೂಲಕ ಕರ್ನಾಟಕ ರಾಜ್ಯ ರೈತ ಸಂಘದವರು ಡಿ.12ರಂದುಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷರಾದ ತೀರ್ಥರಾಮ ಪರ್ನೋಜಿ (ಉಳುವಾರು)ರೈತ ನಾಯಕರಾದ ದೇವಪ್ಪ ಗೌಡ ಕುಂದಲ್ಪಾಡಿ.ಮಾಧವ ಗೌಡ.ದೊಡ್ಡ ಹಿತ್ಲು ಮರ್ಕಂಜ.ತೀರ್ಥ ರಾಮ ಬಾಳೆಕಜೆ, ಮಂಜುನಾಥ

ಬೆಳೆ ವಿಮೆಯಲ್ಲಿ ರೈತರ ಖಾತೆಗಳಿಗೆ ನಿರೀಕ್ಷೆಗಿಂತ ಕಡಿಮೆ ಹಣ ಜಮೆ, ರೈತ ಸಂಘದಿಂದ ಕಂಪೆನಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಮನವಿ Read More »

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ನೇತೃತ್ವದ ತಂಡದ ಪದಗ್ರಹಣ ಸಮಾರಂಭ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ನೂತನ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಪ್ರಧಾನ ಕಾರ್ಯದರ್ಶಿ ಶ್ರೀಜಿತ್ ಸಂಪಾಜೆ, ಕೋಶಾಧಿಕಾರಿ ಅನಿಲ್ ಕಳಂಜ ತಂಡದ ಪದಗ್ರಹಣ ಸಮಾರಂಭ ಡಿ.11ರಂದು ಸುಳ್ಯದ ರಂಗ ಮಯೂರಿ‌ ಕಲಾ ಶಾಲೆಯಲ್ಲಿ ನಡೆಯಿತು. ತಾಲೂಕು ಸಂಘದ ಅಧ್ಯಕ್ಷೆ ಶ್ರೀಮತಿ ‌ಜಯಶ್ರೀ‌ ಕೊಯಿಂಗೋಡಿಯವರ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ಗೌರವಾಧ್ಯಕ್ಷ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ನೇತೃತ್ವದ ತಂಡದ ಪದಗ್ರಹಣ ಸಮಾರಂಭ Read More »

error: Content is protected !!
Scroll to Top