December 20, 2025

ಸಂಪಾಜೆ: ಸ್ವಸಹಾಯ ಸಂಘಗಳ ಮಹಿಳೆಯರಿಗೆ ನವೀಕರಿಸಬಹುದಾದ ಇಂಧನ ಹಾಗೂ ಪರಿಸರ ಸಂರಕ್ಷಣೆ ಕುರಿತು ತರಬೇತಿ

ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸಂಪಾಜೆ ವತಿಯಿಂದ, ಮಹಾತ್ಮಾ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಇವರ ಕಾರ್ಯಾದೇಶದನ್ವಯ ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಡೇಷನ್, ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಇಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮೀಣ ಮಹಿಳೆಯರಿಗಾಗಿ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು […]

ಸಂಪಾಜೆ: ಸ್ವಸಹಾಯ ಸಂಘಗಳ ಮಹಿಳೆಯರಿಗೆ ನವೀಕರಿಸಬಹುದಾದ ಇಂಧನ ಹಾಗೂ ಪರಿಸರ ಸಂರಕ್ಷಣೆ ಕುರಿತು ತರಬೇತಿ Read More »

ಅರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಆರಂತೋಡು ಗ್ರಾಮ ಪಂಚಾಯತ್ ನ ಡಿಸೇಂಬರ್ ತಿಂಗಳ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆಯವರ ಅಧ್ಯಕ್ಷತೆಯಲ್ಲಿ ಡಿ.20ರಂದು ನಡೆಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೈಲೆಟ್ ಯೋಜನೆಯಾಗಿ ಆಯ್ಕೆ ಮಾಡಿಕೊಂಡಿರುವ ಆರಂತೋಡು ಗ್ರಾಮ ಪಂಚಾಯತ್ ನ.ತೊಡಿಕಾನ ಗ್ರಾಮದ ಅಡ್ಯಡ್ಕದಲ್ಲಿ 24/7 ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ ಯನ್ನು ಡಿಸೆಂಬರ್ ತಿಂಗಳ ಅಂತ್ಯದೊಳಗಾಗಿ ಚಾಲನೆ ನೀಡುವುದೆಂದು ಸರ್ವ ಸಮ್ಮತದಿಂದ ತೀರ್ಮಾನಿಸಲಾಯಿತು. ಅಲ್ಲದೆ ಸರಕಾರದಿಂದ ಆಯ್ಕೆಯಾದ ತಾಲೂಕಿನ ಏಕೈಕ ಪಂಚಾಯತ್ ಕಲಿಕಾ ಕೇಂದ್ರ ( Panchayat learning centre

ಅರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ತೀವ್ರ ಶೀತ ಗಾಳಿ; ನಾಳೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ತೀವ್ರ ಚಳಿ ಮುಂದುವರಿದಿದ್ದು, ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದೆ. ವಿಜಯಪುರದಲ್ಲಿ ಶುಕ್ರವಾರ 6.9 ಡಿಗ್ರಿ ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹವಾಮಾನ ಇಲಾಖೆಯು ನಾಳೆ (ಡಿ.21) ತೀವ್ರ ಶೀತ ಗಾಳಿ ಮುಂದುವರಿಯುವ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಡಿ.22ರಂದು

ತೀವ್ರ ಶೀತ ಗಾಳಿ; ನಾಳೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ Read More »

ಮೊಟ್ಟೆ ಸೇವನೆಗೂ ಕ್ಯಾನ್ಸ‌ರ್’ಗೆ ಸಂಬಂಧವಿಲ್ಲ: FSSAI ಸ್ಪಷ್ಟನೆ

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ದೇಶಾದ್ಯಂತ ಲಭ್ಯವಿರುವ ಮೊಟ್ಟೆಗಳು ಮಾನವ ಸೇವನೆಗೆ ಸಂಪೂರ್ಣ ಸುರಕ್ಷತ ಎಂದು ಸ್ಪಷ್ಟಪಡಿಸಿದೆ. ಮೊಟ್ಟೆ ಸೇವನೆಗೂ ಕ್ಯಾನ್ಸ‌ರ್’ಗೂ ಸಂಬಂಧವಿದೆ ಎಂಬ ಇತ್ತೀಚಿನ ವದಂತಿಗಳನ್ನು FSSAI ತಳ್ಳಿಹಾಕಿದೆ. ಈ ಹೇಳಿಕೆಗಳು ದಾರಿತಪ್ಪಿಸುವ, ವೈಜ್ಞಾನಿಕವಾಗಿ ಆಧಾರರಹಿತ ಮತ್ತು ಗ್ರಾಹಕರಲ್ಲಿ ಅನಗತ್ಯ ಭಯ ಉಂಟುಮಾಡುವ ಅಪಾಯವಿದೆ ಎಂದು ನಿಯಂತ್ರಕ ತಿಳಿಸಿದೆ. FSSAI ಈ ಹೇಳಿಕೆಗಳಿಗೆ ಯಾವುದೇ ವೈಜ್ಞಾನಿಕ ಬೆಂಬಲವಿಲ್ಲ ಎಂದು ಒತ್ತಿ ಹೇಳಿದೆ.

ಮೊಟ್ಟೆ ಸೇವನೆಗೂ ಕ್ಯಾನ್ಸ‌ರ್’ಗೆ ಸಂಬಂಧವಿಲ್ಲ: FSSAI ಸ್ಪಷ್ಟನೆ Read More »

ಪಂಜ : ನಾಳೆ ( ಡಿ.21)ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ 2026ರ ಪೂರ್ವಭಾವಿ ಸಭೆ

ಪಂಜ : ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ-2026ರ ಪೂರ್ವಭಾವಿ ಸಭೆಯು ಡಿ.21 ರಂದು ಸಂಜೆ ಗಂಟೆ 4.30ಕ್ಕೆ ದೇಗುಲದಲ್ಲಿ ನಡೆಯಲಿದೆ ಎಂದು ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ತಿಳಿಸಿದ್ದಾರೆ.ಈ ಸಭೆಗೆ ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.ದೇವಳದಲ್ಲಿ ಡಿ.16ರಿಂದ ಮುಂಜಾನೆ ಧುನುಪೂಜೆ ಆರಂಭಗೊಂಡಿದ್ದು ದಿನ ನಿತ್ಯ 300ಕ್ಕೂ ಅಧಿಕ ಭಕ್ತರು ಭಾಗವಹಿಸುತ್ತಿದ್ದಾರೆ.

ಪಂಜ : ನಾಳೆ ( ಡಿ.21)ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ 2026ರ ಪೂರ್ವಭಾವಿ ಸಭೆ Read More »

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 : ಅಜ್ಜನಗದ್ದೆ ಶಾಲಾ ಮಕ್ಕಳಿಂದ ಸ್ವಚ್ಛತಾ ಜಾಥ

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಡಿ.15ರಂದು ಅಜ್ಜನಗದ್ದೆ ಶಾಲಾ ಮಕ್ಕಳಿಗೆ ಸ್ವಚ್ಛತೆಯ ಮಹತ್ವ ಅರಿವು ಮೂಡಿಸುವ ಉದ್ದೇಶದಿಂದ ಸ್ವಚ್ಛತಾ ಜಾಥವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಜಾಥವು ಅಜ್ಜನಗದ್ದೆ ಶಾಲೆಯಿಂದ ಆರಂಭಗೊಂಡು ಅಮರಪಡ್ನೂರು ಘನ ತ್ಯಾಜ್ಯ ಘಟಕದವರೆಗೆ ನಡೆಯಿತು. ಕಾರ್ಯಕ್ರಮವನ್ನುಅಮರಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಇವರು ಚಾಲನೆ ನೀಡಿ

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 : ಅಜ್ಜನಗದ್ದೆ ಶಾಲಾ ಮಕ್ಕಳಿಂದ ಸ್ವಚ್ಛತಾ ಜಾಥ Read More »

ಅರಂತೋಡು : ವಾಹನ ಚಾಲಕ – ಮಾಲಕ ಸಂಘದವರಿಂದ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ, ಮನವಿ

: ಕರ್ನಾಟಕ ಕಾರ್ಮಿಕ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಕಳೆದ 35 ವರ್ಷಗಳಿಂದ ಸಕ್ರೀಯವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಾಹನ ಚಾಲಕರ ಮಾಲಕ ಸಂಘಕ್ಕೆ ಅರಂತೋಡು ಗ್ರಾಮದಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ ದೊರಕಿಸಿಕೊಡಲು ಸಂಘದ ಅಧ್ಯಕ್ಷರಾದ ಪ್ರಸನ್ನ ಅಜ್ಜನಗದ್ದೆ, ಕಾರ್ಯದರ್ಶಿ ಗೋವರ್ದನ ಇರ್ಣೆ, ಯತೀಶ್ ಕಟ್ಟಕೋಡಿ,ಅಂಬುಜಾಕ್ಷ ಮತ್ತು ಇತರ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು,ಈ ಸಂದರ್ಭದಲ್ಲಿ ಅಬ್ದುಲ್ ಖಾದರ್ ಮೊಟ್ಟೆಂಗಾರ್ ಹಾಗೂ ಗ್ರಾಮ ಅಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದರು ಟಿ.ಎಂ ಶಹೀದ್

ಅರಂತೋಡು : ವಾಹನ ಚಾಲಕ – ಮಾಲಕ ಸಂಘದವರಿಂದ ಟಿ ಎಂ ಶಾಹಿದ್ ತೆಕ್ಕಿಲ್ ಭೇಟಿ, ಮನವಿ Read More »

error: Content is protected !!
Scroll to Top