December 2025

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, ‘ಡಿ.27 ರಂದು ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ಅವರು ಈ ಬಾರಿಯ ಮಂಗಳೂರು ಕಂಬಳವನ್ನು […]

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ

ಸುಳ್ಯದ ಕುರುಂಜಿ ವೆಂಕಟರಮಣ ಗೌಡರು ಸುಳ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು‌ ಸ್ಥಾಪಿಸುವ ಮೂಲಕ ಸುಳ್ಯದ ಅಭಿವೃದ್ಧಿಗೆ ಕಾರಣರಾದರು.ಅವರ ಈ ಶೈಕ್ಷಣಿಕ‌ ಸೇವೆ ಇತರರಿಗೆ ಮಾದರಿಯಾಗಲಿ ಎಂದು ಸುಳ್ಯ ಶಾಸಕಿ ಮುರುಳ್ಯ ಹೇಳಿದರು.ಅವರು ಸುಳ್ಯದ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ‘ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಳದ ವಠಾರದಲ್ಲಿ ಡಿ.25ರಂದು ಯುವ ಸಾಧಕರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ‌ ಸಾಧಕರನ್ನು ಅವರು

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ Read More »

ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ,ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಎರಡು ದಿನಗಳ ಕಾಲ ನಡೆಯುವ ‘ಕೆವಿಜಿ ಸುಳ್ಯ ಹಬ್ಬ’ಕ್ಕೆ ಗುರುವಾರ ಚಾಲನೆ ನೀಡಲಾಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟು ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನು ಶ್ರೀ ಚೆನ್ನಕೇಶವ ದೇಗುಲದ ಅನುವಂಶಿಕ ಆಡಳಿತ ಮೊಕ್ತಸರ ಡಾ. ಹರಪ್ರಸಾದ್ ತುದಿಯಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿದ್ದ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ

ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ,ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ Read More »

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಜ.3 ಮತ್ತು 4ಕ್ಕೆ ಸುಳ್ಯೋತ್ಸವ – 2026 ಸಾಂಸ್ಕೃತಿಕ ವೈಭವ ಕಾರ್ಯಕ್ರಮ : ಅಕ್ಷಯ್ ಕೆ.ಸಿ

ಸುಳ್ಯ ಶ್ರೀ ಚೆನ್ನಕೇಶವ ಜಾತ್ರೋತ್ಸವದ ಅಂಗವಾಗಿ, ಜನವರಿ 3 ಮತ್ತು 4, 2026 ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ವೇದಿಕೆಯಲ್ಲಿ “ಸುಳ್ಯೋತ್ಸವ ಸಾಂಸ್ಕ್ರತಿಕ ವೈಭವ 2026” ವಿಜೃಂಭಣೆಯಿಂದ ನಡೆಯಲಿದ್ದು ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಸಾರಥ್ಯ ವಹಿಸಲಿದ್ದಾರೆ ಎಂದು ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.03-01-2026 | ಸಂಜೆ 6:00 ಗಂಟೆಗೆ ಸುಳ್ಯ ಉತ್ಸವ 2026 ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆರಂಭಗೊಳ್ಳಲಿದೆ.ಲೋಕ ಏರಿಯಲ್ ಡಾನ್ಸ್

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಜ.3 ಮತ್ತು 4ಕ್ಕೆ ಸುಳ್ಯೋತ್ಸವ – 2026 ಸಾಂಸ್ಕೃತಿಕ ವೈಭವ ಕಾರ್ಯಕ್ರಮ : ಅಕ್ಷಯ್ ಕೆ.ಸಿ Read More »

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ

ಪೆರಾಜೆಯಲ್ಲಿ ಅರೆಭಾಷೆ ಸಮೃದ್ಧವಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು.ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್‌ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.‌ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಇವುಗಳ ಸಹಯೋಗದಲ್ಲಿ ಪೆರಾಹೆಯಲ್ಲಿ ಬುಧವಾರ ನಡೆದ

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ Read More »

ಅಂಜಲಿ ಮೊಂಟೆಸರಿ ಶಾಲೆಯಲ್ಲಿ ಕ್ರಿಸ್‌ಮಸ್ ದಿನಾಚರಣೆಯ ಸಂಭ್ರಮ

ಅಂಜಲಿ ಮೊಂಟೆಸರಿ ಶಾಲೆಯಲ್ಲಿ ಕ್ರಿಸ್‌ಮಸ್ ದಿನಾಚರಣೆಯನ್ನು ಡಿ.24ರಂದು ಅತ್ಯಂತ ಸಂಭ್ರಮ, ಸಂತೋಷ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆವರಣವನ್ನು ಕ್ರಿಸ್‌ಮಸ್ ಮರ, ನಕ್ಷತ್ರಗಳು ಮತ್ತು ಬಣ್ಣಬಣ್ಣದ ಅಲಂಕಾರಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಕೆಂಪು ಬಣ್ಣದ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಹರ್ಷದಿಂದ ಭಾಗವಹಿಸಿದರು.ಕಾರ್ಯಕ್ರಮದ ಅಂಗವಾಗಿ ಕ್ರಿಸ್‌ಮಸ್ ಹಬ್ಬದ ಮಹತ್ವ, ಪ್ರೀತಿ, ಶಾಂತಿ ಮತ್ತು ಹಂಚಿಕೆಯ ಸಂದೇಶವನ್ನು ಮಕ್ಕಳಿಗೆ ಸರಳವಾಗಿ ವಿವರಿಸಲಾಯಿತು. ಮಕ್ಕಳಲ್ಲಿ ಸಹಾನುಭೂತಿ ಮತ್ತು ಸ್ನೇಹಭಾವನೆ ಬೆಳೆಸುವ ಉದ್ದೇಶದಿಂದ ಉಡುಗೊರೆಗಳನ್ನು ಹಂಚಲಾಯಿತು. ಮಕ್ಕಳು ಸಂತೋಷದಿಂದ ಉಡುಗೊರೆಗಳನ್ನು

ಅಂಜಲಿ ಮೊಂಟೆಸರಿ ಶಾಲೆಯಲ್ಲಿ ಕ್ರಿಸ್‌ಮಸ್ ದಿನಾಚರಣೆಯ ಸಂಭ್ರಮ Read More »

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ.

ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು. ವಿದ್ಯಾರ್ಥಿಗಳನ್ನು, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.)

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ. Read More »

ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವವು ಜ. 31.ರಂದು ನಡೆಯಲಿದ್ದು ಡಿ. 24 ರಂದು ದೇವಳದಲ್ಲಿ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಗೌಡ ಕುಧ್ವ, ಪ್ರಧಾನ ಅರ್ಚಕರಾದ ವಿಷ್ಣು ಭಟ್ ಪೈಂದೋಡಿ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಪೈಂದೋಡಿ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವಿಕುಮಾರ್‌ ಚಳ್ಳಕೋಡಿ, ಲಕ್ಷ್ಮಣ ಕುಳ್ಳಕೋಡಿ, ಲೀಲಾವತಿ ಅಳ್ಳೆ, ವಾರ್ಷಿಕೋತ್ಸವದ

ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ

ರೈತರ ಖಾತೆಗಳಿಗೆ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಕಡಿಮೆ ಮೊತ್ತ ಜಮೆಯಾಗಿರುವುದನ್ನು ಖಂಡಿಸಿ ‘ಮಲೆನಾಡು ಹಿತರಕ್ಷಣಾ ವೇದಿಕೆ’ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗ ಡಿ.24ರಂದು ಪ್ರತಿಭಟನಾ ಸಭೆ ನಡೆಯಿತು.ಮನವಿ ಸ್ವೀಕರಿಸಲು ತಹಶೀಲ್ದಾರರ ಬದಲಿಗೆ ಉಪತಹಶೀಲ್ದಾರರು ಆಗಮಿಸಿದ್ದಾಗ ನೊಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆಅಧಿಕಾರಿಗಳ ಗೈರುಹಾಜರಿ ಮತ್ತು ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿ ನೂರಾರು ರೈತರು ಕಚೇರಿ ಮುಂಭಾಗದಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಬೆಳೆವಿಮೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂಬ ಒತ್ತಾಯದೊಂದಿಗೆ ಮಲೆನಾಡು ಹಿತರಕ್ಷಣಾ ವೇದಿಕೆ ಶಾಂತಿಯುತ ಪ್ರತಿಭಟನಾ ಸಭೆ

ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ Read More »

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ 18-12-2025ರಂದು ಅಮರಪಡ್ನೂರು ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಗೀತಾ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕ್ಷೇತ್ರದಲ್ಲಿ ನಿರಂತರವಾಗಿ ನಿಷ್ಠಾವಂತ ಸೇವೆ ಸಲ್ಲಿಸುತ್ತಿರುವ ಅವರ ಕಾರ್ಯವನ್ನು ಗುರುತಿಸಿ ಈ ಸನ್ಮಾನವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಮರಪಡ್ನೂರು

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ Read More »

error: Content is protected !!
Scroll to Top