December 2025

ಡಿ.27,28,29ಕ್ಕೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅದ್ದೂರಿ ಅಮೃತ ಮಹೋತ್ಸವ : ಸವಣೂರು ಸೀತಾರಾಮ ರೈ

ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವ ಕಾರ್ಯಕ್ರಮ ಡಿ. 27, 28, 29ರಂದು ಅದ್ದೂರಿಯಾಗಿ ನಡೆಯಲಿದೆ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ‌ ರೈ ತಿಳಿಸಿದ್ದಾರೆ.ಅವರು ಡಿ. 22 ರಂದು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದರು.ಈ ಕಾರ್ಯಕ್ರಮದ ಯಶಸ್ವಿಗೆ ಸುಳ್ಯದ ಎಲ್ಲಾ ಮುಖಂಡರುಗಳು, ಹಾಗೂ ಸಂಸ್ಥೆಯ ಶಿಕ್ಷಕ ವೃಂದ, ಉಪನ್ಯಾಸಕರು ಹಗಲಿರುಳು ಶ್ರಮಪಡುತಿದ್ದು ಊರಿನ ಸಮಸ್ತ ಬಾಂಧವರು,ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ […]

ಡಿ.27,28,29ಕ್ಕೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅದ್ದೂರಿ ಅಮೃತ ಮಹೋತ್ಸವ : ಸವಣೂರು ಸೀತಾರಾಮ ರೈ Read More »

ಬೆಳೆ ವಿಮೆ ಅತೀ ಕಡಿಮೆ ಮೊತ್ತ ರೈತರ ಖಾತೆಗಳಿಗೆ ಜಮೆ ಆಗಿದ್ದು ರೈತರ ಸಮಸ್ಯೆ ಪರಿಹಾರಕ್ಕೆ ಸ್ಪಂಧಿಸುವೆ : ಸಂಸದ ಕ್ಯಾ.ಚೌಟ

ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತ ಈ ಬಾರಿ ರೈತರಿಗೆ ಸಮರ್ಕಪ ಪ್ರಮಾಣದಲ್ಲಿ ಬಂದಿಲ್ಲ ಅದರ ಗೊಂದಲ ನಿವಾರಣೆ ಹಾಗೂ ಇದರಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದ ಜತೆ ಮಾತನಾಡಿ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ರೈತ ದಿನಾಚರಣೆ ಕಾರ್ಯಕ್ರಮದ 2025-26 ನೇ ಸಾಲಿನ ಆತ್ಮ ಯೋಜನೆ ಕಿಸಾನ್ ಗೋಷ್ಠಿ ಘಟಕದಡಿ ವಿಜ್ಞಾನಿಗಳು, ಪ್ರಗತಿಪರ ರೈತರೊಂದಿಗೆ ಸಂವಾದ ಕಾರ್ಯಕ್ರಮ

ಬೆಳೆ ವಿಮೆ ಅತೀ ಕಡಿಮೆ ಮೊತ್ತ ರೈತರ ಖಾತೆಗಳಿಗೆ ಜಮೆ ಆಗಿದ್ದು ರೈತರ ಸಮಸ್ಯೆ ಪರಿಹಾರಕ್ಕೆ ಸ್ಪಂಧಿಸುವೆ : ಸಂಸದ ಕ್ಯಾ.ಚೌಟ Read More »

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ. ಡಿ. ಪಿ. ತ್ರೈಮಾಸಿಕ ಸಭೆ ನಡೆಯಿತುವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು.ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಮಾಹಿತಿ. ಶಾಲಾ ಪಠ್ಯ ಪಠ್ಯತರ ಚಟುವಟಿಕೆ ಶಾಲಾ ಅಭಿವೃದ್ಧಿ ಕಾರ್ಯ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆಯ ಭವಾನಿಶಂಕರ ಹಾಗೂ ಪವಿತ್ರ ಸುಜಯ ಕುಮಾರಿ ಮಾಹಿತಿ ನೀಡಿದರು.ಮೆಸ್ಕಾಂ ಇಲಾಖೆಯ ಅಧಿಕಾರಿಗಳುಇಲಾಖೆಯ ಮಾಹಿತಿಯನ್ನು ನೀಡಿದರುಗೂನಡ್ಕ ಶಾಲಾ ಬಳಿ

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ Read More »

ಸಂಪಾಜೆ : ಬೈಕ್ ಅಪಘಾತ, ಮೊಬೈಲ್ ಪೋನ್ ಬ್ಲಾಸ್ಟ್ ಯುವಕನಿಗೆ ಗಾಯ

ಬೈಕ್ ಅಪಘಾತವಾಗಿ ಸವಾರ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಚೌಕಿಯಿಂದ ವರದಿಯಾಗಿದೆ.ಗಾಯಗೊಂಡ ಯುವಕನ್ನು ಕೊಯನಾಡು ಚಡಾವು ನಿವಾಸಿ ತನುಷ್ ಗುರುತಿಸಲಾಗಿದೆ.ಮೊಬೈಲ್ ಅಪಘಾತದ ಸ್ಥಳದಲ್ಲಿ ಬ್ಲಾಸ್ಟ್ ಆಗಿ ಉರಿದಿದೆ ಎಂದು ತಿಳಿದು ಬಂದಿದೆ.ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸಂಪಾಜೆ : ಬೈಕ್ ಅಪಘಾತ, ಮೊಬೈಲ್ ಪೋನ್ ಬ್ಲಾಸ್ಟ್ ಯುವಕನಿಗೆ ಗಾಯ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ದೇವಸ್ಥಾನದ ಆಡಳಿತ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು.ಆಡಳಿತ ಕಛೇರಿಯ ಎದುರು ಘೋಷಣೆ ಕೂಗಿದ ಬಳಿಕ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಮನವಿ ನೀಡಿ ಪ್ರೊಟೊಕಾಲ್ ಹೆಸರಿನಲ್ಲಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.ಈ ವೇಳೆ ಇದೇ ವಿಚಾರಕ್ಕೆ ಮನವಿ ಕೊಟ್ಟರೆ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಕಾರ್ಯನಿರ್ವಾಹಣಾಧಿಕಾರಿ ಭರವಸೆ ನೀಡಿದರು.ಹಿಂದೂ ಪರ ಸಂಘಟನೆಗಳ ಮುಖಂಡರು

ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ Read More »

ಬೊಳಿಯಮ್ಮ ಸಣ್ಣಮನೆ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಮುಪ್ಪಸೇರು ಸಣ್ಣಮನೆ ಜತ್ತಪ್ಪ ಗೌಡರ ಧರ್ಮಪತ್ನಿ ಬೊಳಿಯಮ್ಮ ಅಸೌಖ್ಯದಿಂದ ಡಿ.22ರಂದು ತನ್ನ ಸ್ವಗೃಹದಲ್ಲಿ ನಿಧನರಾದರು.ಅವರಿಗೆ ಸುಮಾರು‌ 65ವರ್ಷ ಪ್ರಾಯವಾಗಿತ್ತು.ಮೃತರು ಪತಿ ಜತ್ತಪ್ಪ ಗೌಡ,ಮಕ್ಕಳಾದ ಹರೀಶ,ಶ್ರೀಧರ ಇಬ್ಬರು ಸೊಸೆಯಂದಿರನ್ನು ಮೊಮ್ಮಕ್ಕಳನ್ನು,ಕುಟುಂಬಸ್ಥರನ್ನು,ಬಂಧುಗಳನ್ನು ಅಗಲಿದ್ದಾರೆ.

ಬೊಳಿಯಮ್ಮ ಸಣ್ಣಮನೆ ನಿಧನ Read More »

ಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ನಡೆದ ಮಜ್ಲಿಸ್ ನ್ನೂರ್ ಹಾಗೂ ಸಮಸ್ತ 100 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಸಂಪನ್ನ

.ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 7ನೇ ವರ್ಷದ ಮಜ್ಲೀಸ್ ನ್ನೂರ್ ಹಾಗೂ ಸಮಸ್ತ 100 ನೇ ವರ್ಷದ ಪ್ರಚಾರ ಸಮ್ಮೇಳನವು ಡಿ.20 ಮತ್ತು 21 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ಡಾ| ಕೆ.ಎಂ.ಶಾಹ್ ಮುಸ್ಲಿಯಾರ್ ವೇದಿಕೆಯಲ್ಲಿ ಸಪ್ಪನ್ನಗೊಂಡಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ಸಮಾರಂಭವನ್ನು ಉದ್ಘಾಟಿಸಿದರು. ಬಹು| ಹಾಫಿಝ್ ಮಾಹಿನ್ ಮನ್ನಾನಿ ತಿರುವನಂತಪುರ ಮತ ಪ್ರಭಾಷಣ ಗೈದರು. ಮಜ್ಲೀಸ್ ನ್ನೂರ್ ನ ನೇತೃತ್ವವನ್ನು ಅಸ್ಸಯ್ಯರ್

ಅರಂತೋಡು ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ ನಡೆದ ಮಜ್ಲಿಸ್ ನ್ನೂರ್ ಹಾಗೂ ಸಮಸ್ತ 100 ನೇ ವಾರ್ಷಿಕ ಪ್ರಚಾರ ಸಮ್ಮೇಳನ ಸಂಪನ್ನ Read More »

ಸುಳ್ಯ ಸರಕಾರಿ ಪ.ಪೂ.ಕಾಲೇಜು: ಡಿ.27-29ರವರೆಗೆ ಅಮೃತ ಮೇಳ

ಸರಕಾರಿ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ ಹಿನ್ನಲೆ ಯಲ್ಲಿ ವಸ್ತು ಪ್ರದರ್ಶನ ಮತ್ತು ಅಮೃತ ಮೇಳವು ಡಿ.27ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ವಸ್ತು ಪ್ರದರ್ಶನ ಸಮಿತಿ ವ್ಯವಸ್ಥಾ ನಿರ್ವಾಹಕ ಕೆ. ಗೋಕುಲ್‌ದಾಸ್ ತಿಳಿಸಿದರು. ಅವರು ಸುಳ್ಯ ಸರಕಾರಿ ಪ.ಪೂ. ಕಾಲೇಜಿನ ಅಮೃತ ಮಹೋತ್ಸವ ಸಮಿತಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿಮಾತ ನಾಡಿ, ಶೈಕ್ಷಣಿಕ, ಔದ್ಯೋಗಿಕ, ಕೃಷಿ, ವ್ಯಾಪಾರ, ಆಹಾರ, ಆರೋಗ್ಯ ಮತ್ತು ತಾಂತ್ರಿಕ ವಿಷಯಗಳನ್ನು ಒಳಗೊಂಡ ವಸ್ತು ಪ್ರದರ್ಶನ 3 ದಿನಗಳ ಕಾಲ ನಡೆಯಲಿದೆ. ಸುಮಾರು

ಸುಳ್ಯ ಸರಕಾರಿ ಪ.ಪೂ.ಕಾಲೇಜು: ಡಿ.27-29ರವರೆಗೆ ಅಮೃತ ಮೇಳ Read More »

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನವು ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಶಾ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆ ಹಾಗೂ ಜನಜಾಗೃತಿ ಕಾಯಕ್ರಮವು ಕಾಲೇಜಿನ ಎನ್ ಎಸ್ ಎಸ್ ಘಟಕದ ಪಾಲ್ಗೊಳ್ಳುವಿಕೆಯೊಂದಿಗೆ ಡಿ. 20 ರಂದು ನೆಹರೂ ಮೆಮೋರಿಯಲ್ ಕಾಲೇಜಿನ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯಿತು. ಈ ಸಂಧರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ Read More »

ಬಸ್ ಬೈಕ್ ಅಪಘಾತವಾಗಿ ಬೈಕ್ ಸವಾರ ಗಂಭೀರ

ಅರಂತೋಡು : ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಸಂಪಾಜೆ ಗ್ರಾಮದ ಕಡೆಪಾಲ ಬಳಿ ಡಿ.21ರಂದು ಸಂಭವಿಸಿದೆ.ಗಾಯಗೊಂಡ ಬೈಕ್ ಸವಾರನ್ನು ಕೇರಳ ಮೂಲದ ಜಿನೇಶ್(36) ಎಂದು ಗುರುತಿಸಲಾಗಿದೆ.ಕಡೆಪಾಲ ರಾಷ್ಟ್ರೀಯ ಹೆದ್ದಾರಿ 275ರ ತಿರುವಿನಲ್ಲಿ ಮಿನಿ ಬಸ್ ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಬೈಕ್ ಅಪಘಾತವಾಗಿ ಬೈಕ್ ಸವಾರ ಗಂಭೀರ Read More »

error: Content is protected !!
Scroll to Top