ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಗಳಾಗಿ ಅಧಿಕಾರ ವಹಿಸಿರುವ ಶ್ರೀ ಆಂಜನೇಯ ರೆಡ್ಡಿಯವರು ಇಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್,ವ್ಯವಸ್ಥಾಪನ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಪವಿತ್ರ ಮಲ್ಲೆಟ್ಟಿ ಹಾಗೂ ಮಾಲಿನಿ kudva ಉಪಸ್ಥಿತರಿಧರು
ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಆಂಜನೇಯ ರೆಡ್ಡಿ ಪಂಜ ದೇವಳಕ್ಕೆ ಭೇಟಿ

















