January 25, 2026

ಜಾತಿಯ ಹೊರತಾಗಿ ಹಿಂದೂ ಅಸ್ಮಿತೆಯ ಮೂಲಕ ಗುರುತಿಸಿಕೊಳ್ಳಬೇಕು : ರಾಜೇಶ್ ದೇವರಕಾನ

ಜಾತಿಯ ಹೊರತಾಗಿ ಹಿಂದೂ ಅಸ್ಮಿತೆಯ ಮೂಲಕ ಗುರುತಿಸಿಕೊಳ್ಳಬೇಕು ಎಂದು ಆರ್.ಎಸ್.ಎಸ್ ದಕ್ಷಿಣ ಪ್ರಾಂತ ಭೌದ್ದಿಕ್ ಪ್ರಮುಖ್ ರಾಜೇಶ್ ದೇವರಕಾನ ಹೇಳಿದರು.ಹಿಂದೂ ಸಂಗಮ ಅರoತೋಡು ಮಂಡಲ, ಪೆರಾಜೆ, ಅರಂತೋಡು, ತೊಡಿಕಾನ ಗ್ರಾಮದ ವತಿಯಿಂದ ಪೆರಾಜೆ ಜ್ಯೋತಿ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ಹಿಂದು ಸಂಗಮ ಕಾರ್ಯಕ್ರಮದಲ್ಲಿ‌ ಅವರು ದಿಕ್ಸೂಜಿ ಭಾಷಣ ಮಾಡಿದರು.ಭಾರತ ದೇಶ ಪುರಾಣ ಮತ್ತು ವಿಜ್ಞಾನಗಳ ಸತ್ವದೊಂದಿಗೆ ಪ್ರಾಚೀನ ರಾಷ್ಟ್ರವಾಗಿದೆ.ನಮ್ಮ ದೇಶದ ಪರಂಪರೆ ಹಲವು ಆಕ್ರಮಣಗಳನ್ನು ಸಮರ್ಥವಾಗಿ ಎದುರಿಸಿದೆ.ರಾಷ್ಟ್ರೀಯ ಪ್ರಜ್ಞೆಗಳನ್ನು ಮೂಡಿಸಲು ವ್ಯಕ್ತಿಯಲ್ಲಿ ರಾಷ್ಟ್ರೀಯ ವಿಚಾರಗಳನ್ನು ಮೂಡಿಸಬೇಕು.ವ್ಯಕ್ತಿ […]

ಜಾತಿಯ ಹೊರತಾಗಿ ಹಿಂದೂ ಅಸ್ಮಿತೆಯ ಮೂಲಕ ಗುರುತಿಸಿಕೊಳ್ಳಬೇಕು : ರಾಜೇಶ್ ದೇವರಕಾನ Read More »

ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ !

ಕಡಬ ತಾಲೂಕಿನ ರಾಮಕುಂಜದಲ್ಲಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು.ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ ವಸಂತ ಪೂಜಾರಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ವಸಂತ ಪೂಜಾರಿ ವಿರುದ್ಧ ಆತನ ಪತ್ನಿ ಜಯಶ್ರೀ

ತಂದೆಯಿಂದಲೇ ಮಗನ ಮೇಲೆ ಗುಂಡು ಹಾರಿಸಿ ಕೊಲೆ ! Read More »

ಭಾರತಕ್ಕೆ ಭರ್ಜರಿ ವಿಜಯ

ಗುವಾಹಟಿಯಲ್ಲಿ ನಡೆಯುತ್ತಿರುವ 3ನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಭಾರತೀಯ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ ಟೀಂ ಇಂಡಿಯಾ 10 ಓವರ್‌ಗಳಲ್ಲಿ ಗೆಲುವಿನ ದಡ ಸೇರಿದೆ.

ಭಾರತಕ್ಕೆ ಭರ್ಜರಿ ವಿಜಯ Read More »

ತಂದೆಗೆ ಚಾಕುವಿನಿಂದ ಮಗ ಇರಿದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ತಾನು ಶರಣಾಗಲು ಕಾರಣವೇನು ?

ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ತಂದೆ-ಮಗನ ನಡುವೆ ನಡೆದ ಗಲಾಟೆಯಲ್ಲಿ ತಂದೆಗೆ ಚಾಕುವಿನಿಂದ ಇರಿದು, ಬಳಿಕ ಮಗನೂ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಸಂತ ಅಮೀನ್ ಹಾಗೂ ಅವರ 15 ವರ್ಷದ ಮಗ ಮೋಕ್ಷ ಇಬ್ಬರೇ ವಾಸವಿದ್ದರು. ಗಲಾಟೆ ವೇಳೆ ಮೋಕ್ಷ ತಂದೆಯ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ವಸಂತ ಅಮೀನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಗಾಯಗೊಂಡ ತಂದೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.,ಈ ಘಟನೆಗೆ ಕಾರಣವೇನು ಎಂದು

ತಂದೆಗೆ ಚಾಕುವಿನಿಂದ ಮಗ ಇರಿದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ತಾನು ಶರಣಾಗಲು ಕಾರಣವೇನು ? Read More »

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಮಹಿಳೆ ವಿಮಾಣ ನಿಲ್ದಾಣದಲ್ಲಿ ಸಾವು

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಸುಳ್ಯ ತತ್ವತಾಲೂಕಿನ ಅರಂತೋಡಿನ ಮಹಿಳೆ ಹೃದಯಘಾತಕ್ಕೊಳಗಾಗಿ ಜ 24 ರಂದು ರಾತ್ರಿ ಸೌದಿ ಅರೇಬಿಯಾದ ಜಿದ್ದಾ ವಿಮಾನ ನಿಲ್ದಾಣದಲ್ಲಿ ನಿಧನರಾಗಿದ್ದಾರೆ15 ದಿನಗಳ ಹಿಂದೆ ಐದು ಮಂದಿ ಸದಸ್ಯರೊಂದಿಗೆ ಪವಿತ್ರ ಉಮ್ರಾ ಯಾತ್ರೆ ಮಾಡಲು ಸೌದಿ ಅರೇಬಿಯಾ ಕ್ಕೆ ಹೋಗಿದ್ದರು. ಯಾತ್ರೆ ಮುಗಿಸಿ ಬರುವ ಸಂದರ್ಭಜಿದ್ದಾ ಏರ್ಪೋಟಿ್ರನಲ್ಲಿ ಇವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಮೃತರು ಪುತ್ರ ಇರ್ಶಾನ್ ಹಾಗೂ

ಮಕ್ಕಾ ಮದೀನಾ ಯಾತ್ರೆ ಮುಗಿಸಿ ಊರಿಗೆ ಬರುತ್ತಿದ್ದ ಮಹಿಳೆ ವಿಮಾಣ ನಿಲ್ದಾಣದಲ್ಲಿ ಸಾವು Read More »

ಕಡೆಪಾಲ : ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನ ಕಡೆಪಾಲ, ಸಂಪಾಜೆ, ಇದರ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ದೈವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಅತಿಥಿಗಳಾಗಿ ಪ್ರಶಾಂತ್ ಚಟ್ಟೆಕಲ್ಲು, ಎಸ್ ಪಿ ಕರುಣಾಕರ ಗೂನಡ್ಕ, ಶ್ರೀ ನಾಗೇಶ್ ಕಲ್ಲುಗುಂಡಿ, ವರದರಾಜ್ ಸಂಕೇಶ, ದೇವಯ್ಯ ಕಲ್ಲುಗುಂಡಿ, ಯಶೋಧರ ಕಡೆಪಾಲ, ಉದಯ ನಾಯ್ಕ್ ದೊಡ್ಡಡ್ಕ, ಮತ್ತು ದೈವಸ್ಥಾನದ ಟ್ರಸ್ಟ್ ನ ಸದಸ್ಯರು ಹಾಜರಿದ್ದರು. ನೇಮೋತ್ಸವವು ಮಾರ್ಚ್ 07 ನೇ ಶನಿವಾರ ಮತ್ತು 08 ನೇ ಆದಿತ್ಯವಾರ ನಡೆಯಲಿದೆ.

ಕಡೆಪಾಲ : ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top