January 2026

43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2026ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, 43 ವರ್ಷದ ಇತಿಹಾಸವಿರುವ ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ 2026ನೇ ಸಾಲಿನಲ್ಲಿ ಪ್ರಪ್ರಥಮ ಮಹಿಳಾ ಅಧ್ಯಕ್ಷರಾಗಿ ಸಾಹಿತಿ, ಲೇಖಕಿ, ಸಂಘಟಕಿ, ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರು 44ನೇ ಅಧ್ಯಕ್ಷರಾಗಿ ನಿಯೋಜನೆಗೊಂಡಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಹೆಚ್.ಜಿ.ಎಫ್. ಸುರೇಶ್ ಕಾಮತ್ ಜಯನಗರ, ಕಾರ್ಯದರ್ಶಿಯಾಗಿ ಜೇಸಿ. ತಾರಾ ಮಾದವ ಚೂಂತಾರು, ಜತೆ ಕಾರ್ಯದರ್ಶಿಯಾಗಿ ಜೇಸಿ. ವಿನೋದ್ […]

43 ವರ್ಷದ ಇತಿಹಾಸವಿರುವ ಜೇಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ಮೊದಲ ಮಹಿಳಾ ಅಧ್ಯಕ್ಷೆಯಾಗಿ – ಲತಾಶ್ರೀ ಸುಪ್ರೀತ್ ಮೋಂಟಡ್ಕ Read More »

ಸುಳ್ಯ : ಸಿಡ್ಬಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲ್ಲೂಕಿನ ಸಿಡ್ಬಿ ಉದ್ಯಮ ಮಾಡುವವರ ವಿಶೇಷ ತರಬೇತಿ ಕಾರ್ಯಾಗಾರವನ್ನು ದ.ಕ-2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ರವರು ಉದ್ಘಾಟಿಸಿ ಶ್ರೀ ಕ್ಷೇತ್ರ ದ ವೈಶಿಷ್ಟ್ಯ, ಕ್ಷೇತ್ರದ ಕಾರ್ಯಕ್ರಮಗಳು ಮತ್ತು ಸಿಡ್ಬಿ ಸ್ವ-ಉದ್ಯೋಗ ಮಾಡುವವರಿಗೆ ರುಡ್ಸೆಟ್ ಸಂಸ್ಥೆಯಿಂದ ಹಲವು ರೀತಿಯ ಕೌಶಲ್ಯಾಭಿವೃದ್ಧಿ ತರಬೇತಿ ಇರುವ ಬಗೆ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯ ಬಹುದೆಂಬುದರ ಬಗ್ಗೆ ಮಾಹಿತಿ ನೀಡಿದರು. ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಕರುಣಾಕರ ಜೈನ್

ಸುಳ್ಯ : ಸಿಡ್ಬಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ Read More »

ಕಡಬ ಪ.ಪಂ. ನಾಮನಿರ್ದೇಶಿತ ಸದಸ್ಯರ ನೇಮಕಾತಿ ರದ್ದು

ಕಡಬ: ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರ ತೀವ್ರ ವಿರೋಧ ಹಾಗೂ ಆಕ್ರೋಶಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಕಡಬ ಪಟ್ಟಣ ಪಂಚಾಯತ್‌ಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಹೊರಡಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದೆ.ಏನಿದು ಘಟನೆ? ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಆಡಳಿತ ಹಿಡಿದ ಬೆನ್ನಲ್ಲೇ, ಸರ್ಕಾರವು ಅಶ್ರಫ್ ಶೇಡಿಗುಂಡಿ, ಶಾಲಿನಿ ಸತೀಶ್ ಹಾಗೂ ಆಶಿಸ್ ಅರಸ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಆದರೆ, ಈ ನೇಮಕಾತಿಯು ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗಮನಕ್ಕೆ

ಕಡಬ ಪ.ಪಂ. ನಾಮನಿರ್ದೇಶಿತ ಸದಸ್ಯರ ನೇಮಕಾತಿ ರದ್ದು Read More »

ಕನ್ನಡ ಪರಾಜೆ ಶಾಲೆಯಲ್ಲಿ ಶಾಸಕ ಪೊನ್ನಣ್ಣರ ಅವರಿಂದ ಎಲ್‌ಕೆಜಿ ಕೊಠಡಿ ಉದ್ಘಾಟನೆ

ಪೆರಾಜೆ: ಕನ್ನಡ ಪೆರಾಜೆ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಎಲ್ ಕೆ ಜಿ ತರಗತಿ ಕೊಠಡಿಯನ್ನು ಶಾಸಕರಾದ ಪೊನ್ನಣ್ಣ ರವರು ಡಿ 31 ರಂದು ರವರು ಉದ್ಘಾಟಿಸಿದರು.ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು ಶಾಲೆಯ ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ವಿನುತಾ, ಸ್ಥಳೀಯರಾದ ಸುರೇಶ್ ಪೆರುಮುಂಡ,ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಜಯರಾಮ ಪೆರುಮುಂಡ, ಬಿ ಓ ಮಹೇಶ್, ಹಾಗೂ ಅಬೂಬಕ್ಕರ್ ಪಿಎನ್,

ಕನ್ನಡ ಪರಾಜೆ ಶಾಲೆಯಲ್ಲಿ ಶಾಸಕ ಪೊನ್ನಣ್ಣರ ಅವರಿಂದ ಎಲ್‌ಕೆಜಿ ಕೊಠಡಿ ಉದ್ಘಾಟನೆ Read More »

error: Content is protected !!
Scroll to Top