January 2026

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ವಿಸ್ತರಣೆ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸುಳ್ಯ ಜಾತ್ರೋತ್ಸವ ಪ್ರಯುಕ್ತ ಗ್ರಾಹಕರಿಗೆ ಬೆಳ್ಳಿ ಖರೀದಿ ಹಬ್ಬಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ನೀಡಿದ್ದು, ಗ್ರಾಹಕರ ಅಪೇಕ್ಷೆ ಮೇರೆಗೆ ಜ.25 ರವರೆಗೆ ಬೆಳ್ಳಿ ಖರೀದಿ ಹಬ್ಬ ವಿಸ್ತರಿಸಿದೆ.ಹಾಗೂ ಪ್ರತೀ ಬೆಳ್ಳಿ ಆಭರಣಗಳ ಮೇಲೆ 20% ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ವಿಶೇಷ ಆಕರ್ಷಣೆ ಆಂಟಿಡ್ ಗೋಲ್ಡ್ ಕೋಟೆಡ್ ಸಿಲ್ವರ್ ಆಭರಣಗಳು ಗಮನಸೆಳೆಯಲಿದೆ. ಅಲ್ಲದೇ ನಿಮ್ಮ ಹಳೆಯ ಬೆಳ್ಳಿ ಆಭರಣಗಳನ್ನು […]

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ವಿಸ್ತರಣೆ Read More »

ಸುಳ್ಯ : ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ವಿಸ್ತರಣೆ

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸುಳ್ಯ ಜಾತ್ರೋತ್ಸವ ಪ್ರಯುಕ್ತ ಗ್ರಾಹಕರಿಗೆ ಬೆಳ್ಳಿ ಖರೀದಿ ಹಬ್ಬಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ನೀಡಿದ್ದು, ಗ್ರಾಹಕರ ಅಪೇಕ್ಷೆ ಮೇರೆಗೆ ಜ.25 ರವರೆಗೆ ಬೆಳ್ಳಿ ಖರೀದಿ ಹಬ್ಬ ವಿಸ್ತರಿಸಿದೆ.ಹಾಗೂ ಪ್ರತೀ ಬೆಳ್ಳಿ ಆಭರಣಗಳ ಮೇಲೆ 20% ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ವಿಶೇಷ ಆಕರ್ಷಣೆ ಆಂಟಿಡ್ ಗೋಲ್ಡ್ ಕೋಟೆಡ್ ಸಿಲ್ವರ್ ಆಭರಣಗಳು ಗಮನಸೆಳೆಯಲಿದೆ. ಅಲ್ಲದೇ ನಿಮ್ಮ ಹಳೆಯ ಬೆಳ್ಳಿ ಆಭರಣಗಳನ್ನು

ಸುಳ್ಯ : ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ವಿಸ್ತರಣೆ Read More »

ಸುಳ್ಯ ತಾಲೂಕಿಗೆ 60 ವರ್ಷದ ಸಂಭ್ರ‌ಮ,ಜ.21ಕ್ಕೆ ಷಷ್ಟ್ಯಬ್ಧ ಕಾರ್ಯಕ್ರಮ ಆಚರಣೆ

ಸುಳ್ಯ ತಾಲೂಕು ರಚನೆಯಾಗಿ 60 ವರ್ಷ ಕಳೆದಿದ್ದು 1965 ಡಿಸೆಂಬರ್ 17 ರಂದು ಆಗಿನ ಮೈಸೂರು ರಾಜ್ಯದ ಮುಖ್ಯಮಂತ್ರಿ ನಿಜಲಿಂಗಪ್ಪರವರು ಸುಳ್ಯಕ್ಕೆ ಬಂದು ತಾಲೂಕನ್ನುಉದ್ಘಾಟಿಸಿದ್ದರು.ತಾಲೂಕು 60 ವರ್ಷ ಪೂರೈಸುವ ಈ ಸಂದರ್ಭದಲ್ಲಿ ತಾಲೂಕಿನ ಷಷ್ಟ್ಯಬ್ಧ ಆಚರಿಸಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಜ.21ರಂದು ಆಯೋಜಿಸಲಾಗಿರುವ ಷಷ್ಟ್ಯಬ್ಧ ಕಾರ್ಯಕ್ರಮವನ್ನು ಪಕ್ಷಭೇದ ಮರೆತು ಎಲ್ಲರೂ ಸೇರಿ ಯಶಸ್ವಿ ಮಾಡಬೇಕು ” ಎಂದು ಷಷ್ಟ್ಯಬ್ಧ ಆಚರಣಾ ಸಮಿತಿ ಅಧ್ಯಕ್ಷರಾದ ಶಾಸಕಿ ಕು.ಭಾಗೀರಥಿ ಮುರುಳ್ಯ ಕೇಳಿಕೊಂಡಿದ್ದಾರೆ.ಸುಳ್ಯದ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿಲ್ಲಿ ಮಾತನಾಡಿದರು.ಜ 21 ರಂದು

ಸುಳ್ಯ ತಾಲೂಕಿಗೆ 60 ವರ್ಷದ ಸಂಭ್ರ‌ಮ,ಜ.21ಕ್ಕೆ ಷಷ್ಟ್ಯಬ್ಧ ಕಾರ್ಯಕ್ರಮ ಆಚರಣೆ Read More »

ಪಂಜ : ಯುವ ಸಂಭ್ರಮ 2026 ಉದ್ಘಾಟನಾ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಯುವ ಜನರು ಮೊಬೈಲ್ ಗಳನ್ನು ಬದಿಗೆ ಇಟ್ಡು ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಈ ದೇಶಕ್ಕೆ ಉತ್ತಮ ಭವಿಷ್ಯ ಇದೆ ಎಂದು ಪಂಚ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅಭಿಪ್ರಾಯ ಪಟ್ಟರು.ಅವರು ಜ.18 ರಂದು ಪಂಜದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “75 ದಿನಗಳ ಕಾಲ ನಡೆದ ಪಂಚ ಸಪ್ತತಿ ಸ್ವಚ್ಚತೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರೂ ಸ್ವಚ್ಚತೆ ಹಾಗೂ ಶಿಸ್ತನ್ನು ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಹೇಳಿದರು.ಪಂಜ ಸಿ.ಎ ಬ್ಯಾಂಕ್ ಬಳಿ

ಪಂಜ : ಯುವ ಸಂಭ್ರಮ 2026 ಉದ್ಘಾಟನಾ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ Read More »

ಜ.20ಕ್ಕೆ ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯ ಅಮ್ರತ ಮಹೋತ್ಸವ ಕಾರ್ಯಕ್ರಮ

ಸುಳ್ಯ ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಸಂಭ್ರಮ ಜ.20ರಂದು ಶಾಲೆಯಲ್ಲಿ ನಡೆಯಲಿದೆ.ಅಮೃತಮಹೋತ್ಸವ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಹಿರಿಯ ವಿದ್ಯಾರ್ಥಿಗಳು ಅಗಮಿಸಲಿದ್ದಾರೆ ಎಂದು ಸೈಂಟ್ ಬ್ರಿಜಿಡ್ಸ್ ಶಾಲೆಯ ಜೊತೆ ಕಾರ್ಯದರ್ಶಿ ಹಾಗೂ ಸೈಂಟ್ ಬ್ರಿಜಿಡ್ಸ್ ಚರ್ಚ್ ಧರ್ಮಗುರುಗಳಾದ ರೆ.ಫಾದರ್ ಒಲ್ವಿನ್ ಎಡ್ವರ್ಡ್ ಡಿಕುನ್ಹಾ ಸುಳ್ಯ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಮ್ರತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಬೆಳಿಗ್ಗೆ 9 ಗಂಟೆಗೆ ದಿವ್ಯಬಲಿಪೂಜೆ ಕಾರ್ಯಕ್ರಮ,ಬೆಳಿಗ್ಗೆ 10.15ಕ್ಕೆ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ನಡೆಯಲಿದ್ದು

ಜ.20ಕ್ಕೆ ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯ ಅಮ್ರತ ಮಹೋತ್ಸವ ಕಾರ್ಯಕ್ರಮ Read More »

ತೊಡಿಕಾನ ದೇವಳಕ್ಕೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಗಿರೀಶ್ ತಂಡ ಭೇಟಿ

ಸುಳ್ಯ ಸೀಮೆ ತೊಡಿಕಾನ ಶ್ರೀ ದೇವಳದ ಮತ್ಸ್ಯತೀರ್ಥ ಹೊಳೆಯಲ್ಲಿರುವ ದೇವರ(ಮಹ಼ಷೀರ್ ಜಾತಿಯ) ಮೀನುಗಳನ್ನು ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ಗಿರೀಶ್ ಓ ಮತ್ತು ತಂಡದವರು ಭೇಟಿ ನೀಡಿ ಪರಿಶೀಲಿಸಿದರು.ಮೀನುಗಳಿಗೆ ಮೀನುಗಾರಿಕಾ ಇಲಾಖೆಯಿಂದ ತಯಾರಿಸಿದ ಆಹಾರವನ್ನು ನೀಡಬೇಕು.ಇದರಿಂದ ಮೀನುಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ಮಿತ ಆಹಾರನ್ನು ನೀಡಬೇಕು.ಇಲ್ಲಿಯ ಮಹ಼ಷೀರ್ ಮೀನುಗಳ ರಕ್ಷಣೆಗೆ ಇಲಾಖಾ ವತಿಯಿಂದ ಸ್ಪಂಧಿಸಲಾಗುವುದು.ದೇವಳದವರು ಸಹಕಾರ ನೀಡಬೇಕೆಂದು ಹೇಳಿದರು.ಮಡಿಕೇರಿ ವಿಭಾಗದ ಉಪನಿರ್ದೇಶಕರಾದ ಸಚಿನ್ ಎಸ್.ಹಾಗೂ ಹಾರಂಗಿ ವಿಭಾಗದ ಸಹಾಯಕ ನಿರ್ದೇಶಕರಾದ ಸಚಿನ್ ಎಸ್.ಎಂ.ಉಪಸ್ಥಿತರಿದ್ದರು.

ತೊಡಿಕಾನ ದೇವಳಕ್ಕೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಗಿರೀಶ್ ತಂಡ ಭೇಟಿ Read More »

ಸುಬ್ರಹ್ಮಣ್ಯ : ನೀರಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಸುಬ್ರಹ್ಮಣ್ಯ ಕುಮಾರಧಾರ‌ ನದಿಗೆ‌ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ಕುಲ್ಕುಂದ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.ಮೃತರನ್ನು ಸುಬ್ರಹ್ಮಣ್ಯದಲ್ಲಿ ಉದ್ಯಮ ನಡೆಸುತ್ತಿರುವ ಕೊಲ್ಲಮೊಗ್ರದ ಹರಿಪ್ರಸಾದ್ ಹಾಗೂ ಮತ್ತೋರ್ವ ಯುವಕನನ್ನು ಸುಜೀತ್ ಕೊಲ್ಲಮೊಗ್ರ ಎಂದು ಗುರುತಿಸಲಾಗಿದೆ. ಇವರಿಬ್ಬರೂ ನದಿಗೆ ಈಜಲು‌ ತೆರಳಿರುವ ವೇಳೆ ಮುಳುಗಿ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು ನಿಖರ ಕಾರಣ ತಿಳಿದುಬಂದಿಲ್ಲ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಬ್ರಹ್ಮಣ್ಯ : ನೀರಲ್ಲಿ ಮುಳುಗಿ ಇಬ್ಬರು ಯುವಕರು ಸಾವು Read More »

ಎಣ್ಮೂರು ಮಖಾಂ ಉರೂಸ್ ಗೆ ವರ್ಣರಂಜಿತ ತೆರೆ

ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಎಣ್ಣೂರು-ಐವತ್ತೊಕ್ಕು ರಹ್ಮಾನಿಯಾ ಕೇಂದ್ರ ಜುಮಾ ಮಸ್ಟಿದ್‌ ದರ್ಗಾ ಶಫ್‌ನಲ್ಲಿ ಎಣ್ಮೂರು ಮಖಾಂ ಉರೂಸ್ ಜ.15ರಿಂದ 17ರದ ರೆಗೆ ನಡೆಯಿತು.ಜನವರಿ 17ರಂದು ನಡೆದ ಸಮಾರೋಪ ಸಮಾರಂಭಕ್ಕೆ ಸಹಸ್ರಾರು ಮಂದಿ ಭಕ್ತರು ಜಾತಿ ಭೇದವಿಲ್ಲದೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.ಎಣ್ಮೂರು ರಹ್ಮಾನಿಯಾ ಕೇಂದ್ರ ಜುಮಾ ಮಸ್ಟಿದ್ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ವಲಿಯುಲ್ಲಾಹಿ ಮಶ್ ಹೂರತ್ ಬೀಬಿ ಅವರ ಮಖಾಂ ಹಲವಾರು ಪವಾಡ ಗಳಿಗೆ ಪ್ರಸಿದ್ದಿಯನ್ನು ಪಡೆದಿದ್ದು ಸಾವಿರಾರು ಮಂದಿ ಭಕ್ತರು ಜಾತಿ ಮತ

ಎಣ್ಮೂರು ಮಖಾಂ ಉರೂಸ್ ಗೆ ವರ್ಣರಂಜಿತ ತೆರೆ Read More »

ಅರಂತೋಡು ಜಮಾಅತ್ ವತಿಯಿಂದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸನ್ಮಾನ

ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕ ಗೊಂಡು ಸಚಿವ ಸ್ಥಾನಮಾನ ಪಡೆದಿರುವ ಮತ್ತು ವಖ್ಫ್ ಇಲಾಖೆಯಿಂದ ಮಸೀದಿ ಅಭಿರುವೃದ್ಧಿಗೆ ಸುಮಾರು ಹತ್ತು ಲಕ್ಷ ರೂ, ಅನುದಾನ ಒದಗಿಸಿಕೊಟ್ಟ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಗೌರವ ಸಲಹೆಗಾರರು ಆದ ಟಿ ಎಂ ಶಾಹಿದ್ ತೆಕ್ಕಿಲ್ ರವರನ್ನುಅರಂತೋಡು ಜಮಾ ಅತ್ ವತಿಯಿಂದ ಖತಿಬರಾದಬಹು,ಇಸ್ಮಾಯಿಲ್ ಪೈಝಿ ಗಟ್ಟಮನೆ ಶಾಲು ಹೊದಿಸಿ ಸನ್ಮಾನಿಸಿದರು, ಅಧ್ಯಕ್ಷತೆ ಯನ್ನು ಜಮಾ ಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು ಸನ್ಮಾನ ವನ್ನು

ಅರಂತೋಡು ಜಮಾಅತ್ ವತಿಯಿಂದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸನ್ಮಾನ Read More »

ರಾಜ್ಯ ಮಟ್ಟದ ಯುವ ಸಂಭ್ರಮದ ಮೆರವಣಿಗೆಯಲ್ಲಿ ಅಡ್ತಲೆ ಸ್ಪಂದನ ಗೆಳೆಯರ ಬಳಗ ಪ್ರಥಮ

ರಾಜ್ಯ ಮಟ್ಟದ ಯುವ ಸಂಭ್ರಮದ ಮೆರವಣಿಗೆಯಲ್ಲಿ ಅಡ್ತಲೆ ಸ್ಪಂದನ ಗೆಳೆಯರ ಬಳಗ ಪ್ರಥಮ ಸ್ಥಾನ ಪಡಕೊಂಡಿದೆ.ಪಂಚಸಪ್ತತಿ ಸ್ವಚ್ಛತಾ ಅಭಿಯಾನದಲ್ಲಿ ಪ್ರೋತ್ಸಾಹಕ ಸ್ಥಾನ ಪಡಕೊಂಡಿದೆ.

ರಾಜ್ಯ ಮಟ್ಟದ ಯುವ ಸಂಭ್ರಮದ ಮೆರವಣಿಗೆಯಲ್ಲಿ ಅಡ್ತಲೆ ಸ್ಪಂದನ ಗೆಳೆಯರ ಬಳಗ ಪ್ರಥಮ Read More »

error: Content is protected !!
Scroll to Top