ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರವಾದುದು :ಡಾ.ಅಭಯಕುಮಾರ್
ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರ ವಾದುದು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಎಸ್.ವಿ.ಪಿ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಅಭಯಕುಮಾರ್ ಹೇಳಿದರು.ಕರ್ನಾಟಕ ರಾಜ್ಯ ಮೊಗೇರ ಸಂಘ ಇದರ ಸುವರ್ಣ ಸಂಭ್ರಮ ಅಂಗವಾಗಿ ಸುಳ್ಯದ ಕೊಡಿಯಾಲಬೈಲಿನ ಗೌಡರ ಯುವ ಸೇವಾ ಸಂಘದ ಸಭಾಂಗಣದಲ್ಲಿ ಫೆ 28ರಂದು ರಾಜ್ಯ ಮೊಗೇರ ದುಡಿ ಆಯನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ನಮ್ಮ ಯುವಕರು ದಾರಿ ತಪ್ಪುತ್ತಿದ್ದು ಅವರನ್ನು ಹೆತ್ತವರು ಸರಿದಾರಿಗೆ ತಂದು ಅವರು […]










