February 2026

ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರವಾದುದು :ಡಾ.ಅಭಯಕುಮಾರ್

ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರ ವಾದುದು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಎಸ್‌.ವಿ.ಪಿ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಅಭಯಕುಮಾರ್ ಹೇಳಿದರು.ಕರ್ನಾಟಕ ರಾಜ್ಯ ಮೊಗೇರ ಸಂಘ ಇದರ ಸುವರ್ಣ ಸಂಭ್ರಮ ಅಂಗವಾಗಿ ಸುಳ್ಯದ ಕೊಡಿಯಾಲಬೈಲಿನ ಗೌಡರ ಯುವ ಸೇವಾ ಸಂಘದ ಸಭಾಂಗಣದಲ್ಲಿ ಫೆ 28ರಂದು ರಾಜ್ಯ ಮೊಗೇರ ದುಡಿ ಆಯನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ನಮ್ಮ ಯುವಕರು ದಾರಿ ತಪ್ಪುತ್ತಿದ್ದು ಅವರನ್ನು ಹೆತ್ತವರು ಸರಿದಾರಿಗೆ ತಂದು ಅವರು […]

ಸಮಾಜದಲ್ಲಿ ಕೃಷಿ ಚಟುವಟಿಕೆ ಸೇರಿದಂತೆ ವಿವಿಧ ಆಚರಣೆಯಲ್ಲಿ ಮೊಗೇರ ಜನಾಂಗದ ಪಾತ್ರ ಅಪಾರವಾದುದು :ಡಾ.ಅಭಯಕುಮಾರ್ Read More »

ಪೈಚಾರ್ : ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿಯ ಬ್ರಹ್ಮ ಕಲಶೋತ್ಸವ ಪುನರ್ ಪ್ರತಿಷ್ಠೆ ಪೂರ್ವಭಾವಿ ಸಭೆ

ಪೈಚಾರ್ ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿಯ ಬ್ರಹ್ಮ ಕಲಶೋತ್ಸವ ಪುನರ್ ಪ್ರತಿಷ್ಠೆ ಏಪ್ರಿಲ್ ತಿಂಗಳಲ್ಲಿ ನಡೆಯಲಿದ್ದು ತಯಾರಿಯ ಹಿನ್ನಲೆಯಲ್ಲಿ ಸುಳ್ಯ ನಗರದ ಶಾಂತಿನಗರ ಹಳೆ ಗೇಟ್ ಮತ್ತು ಜಾಲ್ಸೂರು ಗ್ರಾಮದ ಸೋಣಂಗೇರಿ ಪಿಲಿಕೊಡಿ ಕುಕ್ಕುಂದೂರು ಪರಿಸರದ ಧಾರ್ಮಿಕ ಸಾಮಾಜಿಕ ರಾಜಕೀಯ ಮತ್ತು ವಿವಿಧ ಸಂಘಟನೆಯ ಪ್ರಮುಖರ ಸಭೆ ಕುಂಭಕೋದು ಅಚ್ಚುತ ಭಟ್ ಸಭಾ ಭವನದಲ್ಲಿ ಫೆ.,27ರಂದು ನಡೆಯಿತು.ಬ್ರಹ್ಮ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಎಂ.ಸುಂದರ ರಾವ್ ,ಕಾರ್ಯಾಧ್ಯಕ್ಷರಾದ ದೇವಿ ಪ್ರಸಾದ್ ಇಂಜಿನಿಯರ್ ಪ್ರಧಾನ ಕಾರ್ಯದರ್ಶಿ ಯಶವಂತ ಪಟ್ರಕೋಡಿ ಕೋಶಾಧಿಕಾರಿ ಕೇಶವ

ಪೈಚಾರ್ : ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿಯ ಬ್ರಹ್ಮ ಕಲಶೋತ್ಸವ ಪುನರ್ ಪ್ರತಿಷ್ಠೆ ಪೂರ್ವಭಾವಿ ಸಭೆ Read More »

ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನವೇ ಹೃದಯಾಘಾತಕ್ಕೆ ಬಲಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ‌.ಮೃತ ವಿದ್ಯಾರ್ಥಿನಿ 17 ವರ್ಷದ ಭೂಮಿಕಾ ಮಾಳಂಗಿಯಾಗಿದ್ದಾರೆ.ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ, ಭೂಮಿಕಾ ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು.ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ

ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನವೇ ಹೃದಯಾಘಾತಕ್ಕೆ ಬಲಿ Read More »

ನಾಳೆ ಪುನ್ಚತ್ತಾರು ಗ್ರಾಮದ ಕರಿಮಜಲು ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಶ್ರೀವಿಷ್ಣು ಮೂರ್ತಿ ದೈವಸ್ಥಾನ ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ವಿಷ್ಣುಪುರ, ಕರಿಮಜಲು ಪುನ್ಚತ್ತಾರು ಶ್ರೀ ಮಹಾ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಮುಹೂರ್ತದ ಕೊಳ್ಳಿ ಕಡಿಯುವ ಕಾರ್ಯಕ್ರಮವು ಇದೇ ಬರುವ ತಾರೀಕು 01-03-2026ನೇ ಆದಿತ್ಯವಾರ ಗಂಟೆ 10 ಕ್ಕೆ ನಡೆಯಲಿದೆ ಆದುದರಿಂದ ಭಕ್ತಾಬಿಮಾನಿಗಳಾದ ತಾವೆಲ್ಲರೂ ಬಂದು ಶ್ರೀ ದೇವರ ಪ್ರಸಾದ ಸ್ವೀಕರಿಸ,ಬೇಕೆಂದು ದೈವಸ್ಥಾನದ ಆಡತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.

ನಾಳೆ ಪುನ್ಚತ್ತಾರು ಗ್ರಾಮದ ಕರಿಮಜಲು ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ Read More »

ಏ. 11,12:  ಬಳ್ಪ ಒತ್ತೆಕೋಲ, ಆಡಳಿತ ಮಂಡಳಿ ರಚನೆ

*ಬಳ್ಪ ಗ್ರಾಮದ ಬುಡೆಂಗಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ* ಆಡಳಿತ ಮಂಡಳಿ ಫೆ. 27 ರಂದು ರಚನೆಗೊಂಡಿದ್ದು, ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಕಾನತ್ತೂರ್, ಉಪಾಧ್ಯಕ್ಷರಾಗಿ ಉಮೇಶ್ ಪೂಜಾರಿ ಬುಡೆಂಗಿ ಮತ್ತು ನವೀನ್ ಪುಲ್ಲಡ್ಕ ಕಾರ್ಯದರ್ಶಿಯಾಗಿ ಮೋಹನ ಗುತ್ತಿಗಾರು ಹಾಗೂ ಕೋಶಾಧಿಕಾರಿಯಾಗಿ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ ಆಯ್ಕೆಯಾದರು. ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ ಕುಮಾರ ಬೆಳ್ಚಪ್ಪಾಡ ಕಡಬ, ಸುಂದರ ಬೆಳ್ಚಪಾಡ ಬುಡೆಂಗಿ ಮತ್ತು ಮೋಹನ ಬೆಳ್ಚಪಾಡ ಬುಡೆಂಗಿ ಆಯ್ಕೆಯಾದರೆ, ಆಡಳಿತ ಮಂಡಳಿ ಸದಸ್ಯರಾಗಿ ಚೆನ್ನಕೇಶವ ಭಟ್,

ಏ. 11,12:  ಬಳ್ಪ ಒತ್ತೆಕೋಲ, ಆಡಳಿತ ಮಂಡಳಿ ರಚನೆ Read More »

ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ

ಮಧ್ಯಪ್ರದೇಶದ ಪಿತಾಂಪುರ್‌ನಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲು ಬಂದಿದ್ದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಧಾರ್ ಜಿಲ್ಲೆಯ ಪಿತಾಂಪುರ್ ಸೆಕ್ಟರ್–1 ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕಿಗೆ ಇದ್ದಕ್ಕಿದ್ದಂತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಳಿಕ ಶಾಲೆಯ ಶೌಚಾಲಯಕ್ಕೆ ಹೋದಾಗ ಅಲ್ಲಿ ಆಕೆಗೆ ಹೆರಿಗೆಯಾಗಿದೆ.ಮಾಹಿತಿ ದೊರೆತ ತಕ್ಷಣ ಶಾಲಾ ಅಧಿಕಾರಿಗಳು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ತಿಳಿಸಿದರು. ಆಂಬ್ಯುಲೆನ್ಸ್‌ ಕರೆಸಿ ತಾಯಿ

ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ Read More »

ಫೆಬ್ರವರಿ 28 ರಿಂದ ಮಾರ್ಚ್ 17 ತನಕ ದ್ವಿತೀಯ ಪಿಯುಸಿ ಪರೀಕ್ಷೆ

ಪರೀಕ್ಷಾ ತಯಾರಿಯ ಕೊನೆಯ ಹಂತದಲ್ಲಿರುವ ವಿದ್ಯಾರ್ಥಿಗಳು ಗಮನಿಸಬೇಕಾದ  ಅಂಶಗಳು✓.ಈಗಾಗಲೇ ಪರೀಕ್ಷೆಗೆ ಅಗತ್ಯವಾದ ಪೂರ್ವ ತಯಾರಿಯನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು.✓ಈ ಹಂತದಲ್ಲಿ ಹೊಸ ವಿಷಯಗಳನ್ನು ಕಲಿಯಲು ಪ್ರಯತ್ನಿಸುವುದನ್ನು ಬಿಟ್ಟು, ಈಗಾಗಲೇ ಓದಿದ ಪಾಠಗಳ ಪುನರಾವರ್ತನೆಗೆ ಹೆಚ್ಚು ಗಮನ ನೀಡಬೇಕು.✓ಸಂಕ್ಷಿಪ್ತ ನೋಟ್ಸ್‌ಗಳನ್ನು ಗಮನಿಸಿ, ಕಲಿತ ವಿಷಯಗಳನ್ನು ಮನನ ಮಾಡಿಕೊಳ್ಳುವುದು ಉತ್ತಮ. ✓ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ಬಳಕೆಯನ್ನು ಸಾಧ್ಯವಾದಷ್ಟು ದೂರವಿಟ್ಟು, ಆರೋಗ್ಯಕರ ಆಹಾರ ಸೇವಿಸಿ, ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು.✓ಪ್ರತಿದಿನ ಕನಿಷ್ಠ 6 ರಿಂದ 7 ಗಂಟೆಗಳ

ಫೆಬ್ರವರಿ 28 ರಿಂದ ಮಾರ್ಚ್ 17 ತನಕ ದ್ವಿತೀಯ ಪಿಯುಸಿ ಪರೀಕ್ಷೆ Read More »

ರಾಜ್ಯದಲ್ಲಿ ಖಾಲಿ ಇರುವ 56 ಸಾವಿರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯ ಸರ್ಕಾರದಲ್ಲಿ ಖಾಲಿ ಹುದ್ದೆಗಳನೇಮಕಾತಿ ಆಗ್ರಹಿಸಿ ಇತ್ತೀಚಿಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ಸಿದ್ದರಾಮಯ್ಯ ಸರ್ಕಾರ ಗುರುವಾರ ನೇಮಕಾತಿ ಸಂಬಂಧ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರ ಹುದ್ದೆ ಭರ್ತಿಗೆ ಒಪ್ಪಿಗೆ ಸೂಚಿಸಲಾಗಿದೆ.ಸಂಪುಟ ಸಭೆಯಲ್ಲಿ ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ ಶೇ.50 ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿ ನಡೆಸಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಖಾಲಿ ಇರುವ 56 ಸಾವಿರ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ Read More »

ಅಫ್ಘಾನಿಸ್ತಾನ ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿ

, ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿಯನ್ನು ಆರಂಭಿಸಿರುವುದಾಗಿ ತಿಳಿಸಿದೆ.ಇದರಿಂದ ಅಫ್ಘಾನಿಸ್ತಾನ ಹಾಗೂ ಪಾಕಿಸ್ರಾನ ನಡುವಿನ ಗಡಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಿದೆ.ಕಳೆದ ವಾರ ಪಾಕಿಸ್ತಾನ ನಡೆಸಿದ ವಾಯು ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿ ನಡೆದಿರುವುದಾಗಿ ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.ತಾಲಿಬಾನ್ ಸರ್ಕಾರದ ವಕ್ತಾರ ಜೂಬಿಹುಲಾಲ್ ಮುಜಾಹಿದ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಪಾಕಿಸ್ತಾನ ಸೇನೆಯ ಪ್ರಚೋದನೆಗಳು ಹಾಗೂ ಗಡಿ ಉಲ್ಲಂಘನೆಗಳಿಗೆ ಪ್ರತಿಯಾಗಿ ದೊಡ್ಡ ಮಟ್ಟದ ಸೈನಿಕ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಗಡಿಯಾದ್ಯಂತ

ಅಫ್ಘಾನಿಸ್ತಾನ ಪಾಕಿಸ್ತಾನದ ಸೈನಿಕ ನೆಲೆಗಳ ಮೇಲೆ ಭಾರೀ ದಾಳಿ Read More »

ಅಡ್ತಲೆ : ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಅರಂತೋಡು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕರ್ನಾಟಕ ಹಾಲು ಒಕ್ಕೂಟದ ಸಹಯೋಗದಲ್ಲಿ ಅಡ್ತಲೆಯಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಕುರಿತು ಮಾಹಿತಿ ಕಾರ್ಯಾಗಾರವು ಸಂಘದ ಅಧ್ಯಕ್ಷರಾದ ಮೋಹನ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಮನಮೋಹನ ಮೇಲಡ್ತಲೆ ಇವರ ಮನೆಯಲ್ಲಿ ನಡೆಯಿತು.ಅರಂತೋಡು ಹಾಲು ಉತ್ಪಾದಕರ ಸಂಘದ ನೇತೃತ್ವದಲ್ಲಿ ನೂತನ ಹಾಲು ಸಂಗ್ರಹಣಾ ಕೇಂದ್ರವನ್ನು ಅಡ್ತಲೆಯಲ್ಲಿ ಮಾರ್ಚ್ 1 ರಿಂದ ಆರಂಭಿಸಲಾಗುವುದೆಂದು ಅಧ್ಯಕ್ಷರು ತಿಳಿಸಿದರು.ಕರ್ನಾಟಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ.ಸತೀಶ್

ಅಡ್ತಲೆ : ಹಾಲು ಸಂಗ್ರಹಣಾ ಕೇಂದ್ರ ತೆರೆಯುವ ಕುರಿತು ಪೂರ್ವಭಾವಿ ಸಭೆ ಹಾಗೂ ಹೈನುಗಾರಿಕೆಯ ಬಗ್ಗೆ ಮಾಹಿತಿ ಕಾರ್ಯಾಗಾರ Read More »

error: Content is protected !!
Scroll to Top