ನಿಶ್ಚಿತಾರ್ಥವಾಗಿದ್ದಯುವತಿ ಭೀಕರ ಅಪಘಾತಕ್ಕೆ ಬಲಿ

ಮಂಗಳೂರು ನಗರದ ನಂತೂರು ವೃತ್ತದ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿದ್ದ ಯುವತಿ ದೀಪ್ತಿ (26) ಮೃತಪಟ್ಟ ಘಟನೆ ನಡೆದಿದೆ. ನಿಶ್ಚಿತಾರ್ಥವಾಗಿದ್ದ ದೀಪ್ತಿ, ತನ್ನ ಭಾವಿ ಪತಿಯೊಂದಿಗೆ ಹುಟ್ಟುಹಬ್ಬದ ಪಾರ್ಟಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಭಾವಿ ಪತಿ ಪಾರಾಗಿದ್ದಾರೆ. ಬಸ್ ಚಕ್ರ ದೀಪ್ತಿ ಅವರ ದೇಹದ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top