ತೆಂಗಿನ ತುರಿಯನ್ನು ಎಳನೀ-ರಿನೊಂದಿಗೆ ರುಬ್ಬಿ ಅದಕ್ಕೆ ಕಲ್ಲುಸಕ್ಕರೆ, ಏಲಕ್ಕಿ ಸೇರಿಸಿ ದಿನಕ್ಕೆ ಒಂದು ಬಾರಿ ಸೇವಿಸಿದರೆ ಎದೆನೋವು, ಹೊಟ್ಟೆ ಹುಣ್ಣು ಗುಣವಾಗುವುದು
ಅಗಸೆ ಸೊಪ್ಪಿನ ಪಲ್ಯ ಮಾಡಿಕೊಂಡು ತಿಂದರೆ ಮೂಳೆಗಳ ಬೆಳವಣಿಗೆ ಹೆಚ್ಚು ಪ್ರಮಾಣದಲ್ಲಿ ಆಗುತ್ತದೆ. ಕಣ್ಣುಗಳ ಆರೋಗ್ಯದಲ್ಲಿ ರಕ್ಷಣೆ ನೀಡುತ್ತದೆ.
ಸಂಧಿವಾತದಿಂದ ಊದಿಕೊಂಡಿರುವ ಭಾಗಕ್ಕೆ ಉಪ್ಪಿನ ಕಾವು ಕೊಟ್ಟರೆ ನೋವು ಕಡಿಮೆಯಾಗಿ, ಊತ ಇಳಿಯುತ್ತದೆ.
ಅಲೋವೆರಾ ರಸಕ್ಕೆ ಅರಿಶಿನ ಹುಡಿ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.



































