ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವರ ಉತ್ಸವ ಬಲಿ
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಇಂದು (ಫೆ. 15) ಪೂರ್ವ ಸಂಪ್ರದಾಯದಂತೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿಮಹಾಶಿವರಾತ್ರಿ ಉತ್ಸವ ನಡೆಯುತ್ತಿದೆ.ಸಂಜೆ ಸೀಮೆಯ ಭಜನಾ ತಂಡಗಳಿಂದ ಭಜನೆ ಹಾಗೂ ಕುಣಿತ ಭಜನೆ, ರಾಶಿಪೂಜೆ (10 ರುದ್ರಾಭಿಷೇಕ) ರಂಗಪೂಜೆ ನಡೆಯಿತು.ಇದೀಗ ಉತ್ಸವ ಬಲಿ ನಡೆಯುತ್ತಿದೆ.ಫೆ. 16 ರಂದು ಗಣಪತಿ ಹೋಮ, ದರ್ಶನಬಲಿ, ಬಟ್ಟಲು ಕಾಣಿಕೆ ನಡೆಯಲಿರುವುದು ಮತ್ತು ತುಲಾಭಾರ ಸೇವೆ ನಡೆಯುಲಿದೆ.
ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವರ ಉತ್ಸವ ಬಲಿ Read More »





